ಉಬರಡ್ಕ ಗ್ರಾಮದ ಚೈಪೆ ಸುಂದರಿ ಎಂಬವರ ತೋಟಕ್ಕೆ ಜಯನಗರ ಯೋಗಿಶ ಎಂಬುವವರು ಕೆಲಸಕ್ಕೆ ಹೋಗಿದ್ದು ಅಲ್ಲಿ ಕಾಲು ಜಾರಿ ತೋಟದದಲ್ಲಿದ್ದ ಬಾವಿಗೆ ಬಿದ್ದಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ ಅಲ್ಲದೆ ಯುವಕನ ಮನೆಯವರು ಸ್ಥಳಕ್ಕೆ ಬರುತ್ತಿರುವುದಾಗಿ ತಿಳಿದು ಬಂದಿದೆ.
- Thursday
- May 16th, 2024