Ad Widget

ಉಬರಡ್ಕ ಕೆರೆಗೆ ಜಾರಿ ಬಿದ್ದು ಯುವಕ ಮೃತ್ಯು

ಉಬರಡ್ಕ ಗ್ರಾಮದ ಚೈಪೆ ಸುಂದರಿ ಎಂಬವರ ತೋಟಕ್ಕೆ ಜಯನಗರ ಯೋಗಿಶ ಎಂಬುವವರು ಕೆಲಸಕ್ಕೆ ಹೋಗಿದ್ದು ಅಲ್ಲಿ ಕಾಲು ಜಾರಿ ತೋಟದದಲ್ಲಿದ್ದ ಬಾವಿಗೆ ಬಿದ್ದಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ ಅಲ್ಲದೆ ಯುವಕನ ಮನೆಯವರು ಸ್ಥಳಕ್ಕೆ ಬರುತ್ತಿರುವುದಾಗಿ ತಿಳಿದು ಬಂದಿದೆ.

ಅಡ್ಕಾರು: ಕಟ್ಟಡದಿಂದ ಬಿದ್ದು  ವ್ಯಕ್ತಿ ಮೃತ್ಯು!

ಅಡ್ಕಾರಿನಲ್ಲಿ  ವ್ಯಕ್ತಿ ಓರ್ವ ಕಟ್ಟಡದಿಂದ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಾ.7ರಂದು   ವರದಿಯಾಗಿದೆ.ಪೈಟಿಂಗ್ ಕೆಲಸಕ್ಕಾಗಿ ಅಡ್ಕಾರ್ ಜಿ ಅಬ್ದುಲ್ಲಾ ಎಂಬವರ ಮನೆಯಲ್ಲಿ ನೀರು ಹಾಕಿ ತೊಳೆಯುತ್ತಿರುವ ಸಂದರ್ಭದಲ್ಲಿ‌ ಅಡೂರು ಪಳ್ಳಂಗೊಡು ನಿವಾಸಿ ಜಬ್ಬಾರ್ ಎಂಬವರು ಕಾಲುಜಾರಿ ಕಟ್ಟಡದಿಂದ ಕೆಳಗೆ ಬಿದ್ದರು. ಕೂಡಲೇ ಸುಳ್ಯ ಕೆವಿಜಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು, ತಲೆಗೆ ಗಂಭೀರ...
Ad Widget

ಶ್ರೀಮತಿ ರಶ್ಮಿ ಕೊಯಿಂಗೋಡಿಯವರಿಗೆ ವಿಟಿಯುನಿಂದ  ಡಾಕ್ಟರೇಟ್ ಪದವಿ ಪ್ರದಾನ

ಸುಳ್ಯದ ಕೊಯಿಂಗೋಡಿ ದಿ. ನಿವೃತ್ತ ಶಿಕ್ಷಕ ರವೀಂದ್ರನಾಥ ಕೊಯಿಂಗೋಡಿ ಮತ್ತು ನಿವೃತ್ತ ಶಿಕ್ಷಕಿ ಪ್ರೇಮಾರವರ ಪುತ್ರಿ ಶ್ರೀಮತಿ ರಶ್ಮಿ ಕೆ.ಆರ್.ರವರು ಮಂಡಿಸಿದ 'Non-Newtonian Fluid Flow and Mass Transfer in an Annular Region'  ಎಂಬ ಪ್ರಬಂಧಕ್ಕೆ ( ವಿ.ಟಿ.ಯು) ಬೆಳಗಾವಿಯ ವಿಶ್ವೇಶ್ವರಯ್ಯ ಟೆಕ್ನಾಲಜಿಕಲ್ ಯುನಿವರ್ಸಿಟಿಯಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.    ಬೆಳಗಾವಿಯ ಯುನಿವರ್ಸಿಟಿಯ ಘಟಿಕೋತ್ಸವದಲ್ಲಿ  ...

ಪೆರಾಜೆ : ಮತದಾನ ಬಹಿಷ್ಕಾರದ ಬ್ಯಾನರ್

ಪೆರಾಜೆ,ಆಲೆಟ್ಟಿ, ದೊಡ್ಡಡ್ಕ, ಕಾಪುಮಲೆ, ಕುಂದಲ್ಪಾಡಿ, ಕುಂಬಳಚೇರಿ ಭಾಗದ ವಿವಿಧ ರಸ್ತೆಗಳನ್ನು ಅಭಿವೃದ್ಧಿ ಪಡಿಸಬೇಕೆಂದು ಒತ್ತಾಯಿಸಿ ಆ ಭಾಗದ ಗ್ರಮಸ್ಥರು ಮತದಾನ ಬಹಿಷ್ಕಾರಕ್ಕೆ ತೀರ್ಮಾನಿಸಿ ಬ್ಯಾನರ್ ಅಳವಡಿಸಿದ್ದಾರೆ.

“ ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ”

ಮಾರ್ಚ್ 8 ರಂದು ಆಚರಿಸುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಪ್ರಪಂಚದ ಎಲ್ಲಾ ಮಹಿಳೆಯರ ಸ್ಥಾನಮಾನ ಹೆಚ್ಚಿಸುವತ್ತ ಹಾಗೂ ಹಾಗೂ ಅವರು - ಅವರ ಕುಟುಂಬದ ಬಗೆಗಿನ ಆರೋಗ್ಯ ರಕ್ಷಣೆಯತ್ತ ಒತ್ತುಕೊಡುತ್ತಿದ್ದಾರೆ. ಈ ನಮ್ಮ ದೇಶದಲ್ಲಿ “ ಪಿತಾ ರಕ್ಷತಿ ಕೌಮಾರೆ ಭರ್ತಾ ರಕ್ಷತಿ ಯೌವ್ವನೇ, ರಕ್ಷಂತೆ ಸ್ಥಾವರೇ ಪುತ್ರ, ನಾ ಸ್ತ್ರೀ ಸ್ವಾತಂತ್ರ್ಯ ಮರ್ಹತೀ”. ಅಂದರೆ...

ಬಿ ಜೆ ಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿ ಹರ್ಷಿತ್ ಪೆರುವಾಜೆ

ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿ ಹರ್ಷಿತ್ ಪೆರುವಾಜೆ ನೇಮಕಗೊಂಡಿದ್ದಾರೆ.ಕಳೆದ ಅವಧಿಯಲ್ಲಿ ಬಿ ಜೆ ಪಿ ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
error: Content is protected !!