ಮರ್ಕಂಜ ಗ್ರಾಮದ ಬೊಮ್ಮಾರು ಶಂಕರ ಗಿರಿ ಎಸ್.ನಾರಾಯಣ ಭಟ್ ರವರ ಪತ್ನಿ ಸುಶೀಲೆ (80) ಸ್ವಗೃಹದಲ್ಲಿ ಮಾ.06 ರಂದು ನಿಧನರಾದರು. ಮೃತರು ಪತಿ, ಪುತ್ರರಾದ ಉದಯಶಂಕರ, ಕೇಶವಪ್ರಕಾಶ್ , ಪುತ್ರಿಯರಾದ ಜಯಲಕ್ಷ್ಮಿ, ಸುಮನ, ಶೋಭ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಮರ್ಕಂಜ ಗ್ರಾಮದ ಬೊಮ್ಮಾರು ಶಂಕರ ಗಿರಿ ಎಸ್.ನಾರಾಯಣ ಭಟ್ ರವರ ಪತ್ನಿ ಸುಶೀಲೆ (80) ಸ್ವಗೃಹದಲ್ಲಿ ಮಾ.06 ರಂದು ನಿಧನರಾದರು. ಮೃತರು ಪತಿ, ಪುತ್ರರಾದ ಉದಯಶಂಕರ, ಕೇಶವಪ್ರಕಾಶ್ , ಪುತ್ರಿಯರಾದ ಜಯಲಕ್ಷ್ಮಿ, ಸುಮನ, ಶೋಭ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

06.03.2026 e paper
e paper 16.01.2026