Ad Widget

ಚೈತ್ರ ಯುವತಿ ಮಂಡಲವತಿಯಿಂದ ಮಹಿಳಾ ದಿನಾಚರಣೆ , ವಿವಿಧ ಸ್ಪರ್ಧೆಗಳ ಆಯೋಜನೆ.

ಚೈತ್ರ ಯುವತಿ ಮಂಡಲ (ರಿ)ಅಜ್ಜಾವರ ಹಾಗೂ ಪ್ರತಾಪ ಯುವಕ ಮಂಡಲ(ರಿ)ಅಜ್ಜಾವರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಪದ್ಮನಾಭ ರಾವ್, ನಿಲಯ ಕಲ್ತಡ್ಕದಲ್ಲಿ ನಡೆಯಿತು.ಸಭಾಧ್ಯಕ್ಷತೆಯನ್ನು ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್ ಅಜ್ಜಾವರ ವಹಿಸಿದ್ದರು. ಶ್ರೀಮತಿ ವಿಶಾಲಾಕ್ಷಿ ಕಲ್ತಡ್ಕರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಭಾಷಣಗಾರರಾಗಿ ಮಹಿಳಾ ಸಾಹಿತಿ ಶ್ರೀಮತಿ ವಿಮಲಾರುಣ ಪಡ್ಡoಬೈಲ್...

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಪ್ರೊ. ಕಿಶೋರ್ ಕುಮಾರ್ ಬಿ.ಆರ್.ಅವರಿಗೆ ಡಾಕ್ಟರೇಟ್ ಪದವಿ

ಕೆ.ವಿ.ಜಿ. ತಾ೦ತ್ರಿಕ ಮಹಾವಿದ್ಯಾಲಯದ ಅಸಿಸ್ಟೆಂಟ್ ಪ್ರೊಫೆಸರ್ ಕಿಶೋರ್ ಕುಮಾರ್ ಬಿ.ಆರ್., ಸಿವಿಲ್ ಇಂಜಿನಿಯರಿAಗ್‌ಇವರ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.ಇವರು“ “Lateritic Soil-Fly Ash-Lime-Cement Interaction Studies for Optimization of Their Proportions”ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು. ಇವರ ಹಲವಾರು ಪ್ರಬಂಧಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ...
Ad Widget

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು. ರ‍್ಯಾಂಕ್

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2022-23 ನೇ ಸಾಲಿನಲ್ಲಿ ನಡೆದ ಎಂ.ಟೆಕ್ ಪರೀಕ್ಷೆಯಲ್ಲಿ ಕೆ.ವಿ.ಜಿ. ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು. ರ‍್ಯಾಂಕ್ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತ ಸಾಧನೆಗೈದಿದ್ದಾರೆ. ಎಂ.ಟೆಕ್: ಡಿಜಿಟಲ್ ಎಲೆಕ್ಟಾçನಿಕ್ಸ್ &ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸಹನ ಎಸ್.ಎಂ. ೨ನೇ ರ‍್ಯಾಂಕ್, ಎಂ.ಟೆಕ್ ಕನ್‌ಸ್ಟçಕ್ಷನ್ ಟೆಕ್ನಾಲಜಿ - ಸಿವಿಲ್ ಇಂಜಿನಿಯರಿAಗ್ ವಿಭಾಗದವಿದ್ಯಾರ್ಥಿನಿ ನಿಸರ್ಗ ವೈ.ಕೆ. ೨ನೇ...

ಅರಂತೋಡು ; ಸ್ಕೂಟರ್ ಹಾಗೂ ಮಾರುತಿ 800 ನಡುವೆ ಅಪಘಾತ, ಸವಾರ ಗಂಭೀರ!

ಯಮಹ ಏರೋಕ್ಸ್ ಸ್ಕೂಟರ್ ಹಾಗೂ ಮಾರುತಿ 800 ನಡುವೆ ಅಪಘಾತ ನಡೆದ ಘಟನೆ ಅರಂತೋಡು ನಯರ ಪೆಟ್ರೋಲ್ ಬಂಕ್ ಬಳಿ ನಡೆದಿದೆ.ಸ್ಕೂಟರ್ ಸವಾರ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಅಪಘಾತ ಪರಿಣಾಮ ಮಾರುತಿ 800 ಕಾರು ಹಾಗೂ ಯಮಹ ಏರೋಕ್ಸ್ ದ್ವಿಚಕ್ರ ವಾಹನ ಜಖಂ ಗೊಂಡಿದೆ.

ಡಾ.ಚಂದ್ರಶೇಖರ ದಾಮ್ಲೆಯವರಿಗೆ ರೋಟರಿ ಕ್ಲಬ್ ಸುಳ್ಯ ಸಿಟಿ ಜೀವನ ಶ್ರೇಷ್ಠ ಸಾಧಕ ಪ್ರಶಸ್ತಿ

ರೋಟರಿ ಕ್ಲಬ್ ಸುಳ್ಯ ಸಿಟಿ ಜೀವನ ಶ್ರೇಷ್ಠ ಸಾಧಕ ಪ್ರಶಸ್ತಿ – 2024ಕ್ಕೆ ಶಿಕ್ಷಣ ತಜ್ಞ, ಸಾಹಿತಿ, ಸಂಶೋಧಕ, ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷರಾಗಿರುವ ಡಾ.ಚಂದ್ರಶೇಖರ ದಾಮ್ಲೆಯವರನ್ನು ಆಯ್ಕೆ ಮಾಡಲಾಗಿದೆ. ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ಗಿರೀಶ್ ನಾರ್ಕೋಡು ಮಾ.14ರಂದು ರೋಟರಿ ಕ್ಲಬ್ ಸುಳ್ಯ ಸಿಟಿಯ ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ 3181ರ ಗವರ್ನರ್...

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ   ಮಹಾಶಿವರಾತ್ರಿ ಉತ್ಸವ

ಮಾ.8ರಂದು ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಸನ್ನಿಧಿಯಲ್ಲಿ ಮಹಾಶಿವರಾತ್ರಿ ಉತ್ಸವವವು  ಜರುಗಿತು.  ಬೆಳಿಗ್ಗೆ ಬ್ರಹ್ಮಶ್ರೀ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಗಣಪತಿ ಹೋಮ, ದೇವರಗುಂಡಿಯಿಂದ ತೀರ್ಥ ತಂದು ಏಕದಶ ರುದ್ರಾಭಿಷೇಕ, ತಂತ್ರಿವರ್ಯರಿಂದ ಪಂಚವಿಂಶತಿ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ರಾತ್ರಿ ದೇವರಿಗೆ ರಂಗಪೂಜೆ, ಉತ್ಸವ ಬಲಿ ಜರುಗಿತು.ಈ ಸಂದರ್ಭದಲ್ಲಿ ದೇವಳದ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ...
error: Content is protected !!