Ad Widget

ಡಾ. ಅನುರಾಧಾ ಕುರುಂಜಿಯವರಿಗೆ ಬೆಳ್ತಂಗಡಿಯಲ್ಲಿ ಸನ್ಮಾನ

ಸುಳ್ಯದ ಉಪನ್ಯಾಸಕರು ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಬೆಳ್ತಂಗಡಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗೌಡರ ಯುವ ವೇದಿಕೆ, ಗೌಡರ ತಾಲೂಕು ಮಹಿಳಾ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. ಮಾರ್ಚ್ 10ರಂದು ಬೆಳ್ತಂಗಡಿಯ ವಾಣಿ ಪಿ ಯು ಕಾಲೇಜು ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಸಾಧಕ ಸಮಾಜ ಬಾಂಧವರನ್ನು...

ಪೆರುವಾಜೆ : ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ- ರಥೋತ್ಸವ ಹತ್ತೂರಿನಲ್ಲಿ ಪ್ರಸಿದ್ಧಿ ಪಡೆದಿದೆ : ಪದ್ಮನಾಭ ಶೆಟ್ಟಿ

91.30 ಲಕ್ಷ ರೂ.ಜಮೆ : 17.98 ಲಕ್ಷ ರೂ.ಮೊತ್ತದ‌ ಆಭರಣ ಸಮರ್ಪಣೆ ರಥ ನಿರ್ಮಾಣಕ್ಕೆ ದಾನ ರೂಪದಲ್ಲಿ 50 ಲಕ್ಷ ರೂ. ಅಧಿಕ ಮೌಲ್ಯದ ಮರ ಭಕ್ತರಿಂದ ಸಮರ್ಪಣೆ ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದ 2024 ನೇ ಸಾಲಿನ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆಯು ಮಾ.10...
Ad Widget

ಕಂದ್ರಪ್ಪಾಡಿ ಕ್ಷೇತ್ರ ವೈಭವ ಭಕ್ತಿಗೀತೆ ಬಿಡುಗಡೆ

ತುಳುನಾಡಿನ ಪ್ರಸಿದ್ಧ ದೈವಾರಾಧನೆ ಕೇಂದ್ರವಾದ ಶ್ರೀ ಕ್ಷೇತ್ರ ಕಂದ್ರಪ್ಪಾಡಿಯ 'ಕಂದ್ರಪ್ಪಾಡಿ ಕ್ಷೇತ್ರ ವೈಭವ' ಎಂಬ ಭಕ್ತಿ ಗೀತೆಯನ್ನು ಮಾರ್ಚ್ ಹತ್ತರಂದು ಶ್ರೀ ಕ್ಷೇತ್ರ ಕಂದ್ರಪ್ಪಾಡಿಯಲ್ಲಿ ಬಿಡುಗಡೆಗೊಳಿಸಲಾಯಿತು.ಈ ಭಕ್ತಿ ಗೀತೆಯನ್ನು ಶ್ರೀ ರಾಜ್ಯದೈವ ಪುರುಷದೈವ ದೈವಸ್ಥಾನ ಕಂದ್ರಪ್ಪಾಡಿ ಇದರ ಮುಕ್ತೇಶ್ವರರಾದ ಶ್ರೀ ಕಾಳಿಕಾ ಪ್ರಸಾದ್ ಮುಂಡೋಡಿ ಇವರು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ಊರವರು...

ಭಗವತಿಯ ಪ್ರತಿರೂಪ ಟ್ಯಾಬ್ಲೋ ನಿರ್ಮಾತೃಗೆ ಹೊರೆಕಾಣಿಕೆ ಸಮರ್ಪಣಾ ಸಂಚಾಲಕರು ಮತ್ತು ಸಮುದಾಯದ ವತಿಯಿಂದ ಸ್ಮರಣಿಕೆ ನೀಡಿ ಸನ್ಮಾನ.

ಪೆರ್ಣೆ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ ಹಿನ್ನಲೆಯಲ್ಲಿ ಸುಳ್ಯದ ಸಮುದಾಯ ಭಾಂಧವರ ವತಿಯಿಂದ ಮಾರ್ಚ್ 3ರಂದು ಅದ್ದೂರಿಯಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆದಿದ್ದು ಇದರ ಆಕರ್ಷಣೀಯವಾಗಿ ಟ್ಯಾಬ್ಲೋ ರಚಿಸಿ ಅದನ್ನು ಕ್ಷೇತ್ರದಲ್ಲಿ ಏಳುದಿನಗಳ ಕಾಲ ವೀಕ್ಷಣೆಗೆ ಇರಿಸಿದ್ದು ಈ ಟ್ಯಾಬ್ಲೋ ನಿರ್ಮಾತೃ ಶಶಿ ಅಡ್ಕಾರ್ ರವರಿಗೆ ಹೊರೆಕಾಣಿಕೆ ಸಮರ್ಪಣಾ ಸಂಚಾಲಕರಾದ ಬಾಲಚಂದ್ರ ಅಡ್ಕಾರ್ ಮತ್ತು ತಂಡವು...

ಗ್ರಾಮ ಆಡಳಿತ ಅಧಿಕಾರಿ (V.A.O) ಲಿಖಿತ ಪರೀಕ್ಷೆಗೆ ನಿಮ್ಮ ಮೊಬೈಲ್ ನಲ್ಲೆ ಲೈವ್ ತರಬೇತಿ –  ದಾಖಲಾತಿಗೆ ಸಂಪರ್ಕಿಸಿ :- ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ

1000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿಯು ಅಧಿಕೃತ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು ಹುದ್ದೆಗಳ ಲಿಖಿತ ಪರೀಕ್ಷೆಯು ಸದ್ಯದಲ್ಲೇ ನಡೆಯಲಿದೆ. ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆಯ ಅಂಕಗಳ ಮೂಲಕ ನಡೆಯಲಿದ್ದು ಲಿಖಿತ ಪರೀಕ್ಷೆಯನ್ನು ಎದುರಿಸುವ ಅಭ್ಯರ್ಥಿಗಳು ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯನ್ನು ಸಂಪರ್ಕಿಸಬಹುದು. ಈ ತರಬೇತಿಯು ಆನ್ಲೈನ್ ಮೂಲಕ ಸಂಜೆ 7...

ಶಾಂತಿನಗರದಲ್ಲಿ ಮುತ್ತಪ್ಪ- ತಿರುವಪ್ಪ ದೈವಗಳ ನೇಮೋತ್ಸವ.

ಸುಳ್ಯ ಶಾಂತಿನಗರ ಶ್ರೀ ಮುತ್ತಪ್ಪ -ತಿರುವಪ್ಪ ದೈವರಾಧನಾ ಸೇವಾ ಸಮಿತಿ ಮತ್ತು ಮುತ್ತಪ್ಪ-ತಿರುವಪ್ಪ ಉತ್ಸವ ಸಮಿತಿ ಹಾಗೂ ಮಹಿಳಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಮಾ.9 ಮತ್ತು 10 ರಂದು ಶ್ರೀ ಮುತ್ತಪ್ಪ-ತಿರುವಪ್ಪ ದೈವಗಳ ಕಾಲಾವಧಿ ನೇಮೋತ್ಸವವು ನಡೆಯಿತು. ಮಾ.9 ರಂದು ಬೆಳಗ್ಗೆ ಅರ್ಚಕರ ನೇತೃತ್ವದಲ್ಲಿ ಗಣಪತಿ ಹವನವಾಗಿ ತಾಲೂಕಿನ ವಿವಿಧ ಭಜನಾ ಮಂಡಳಿಯ ಸದಸ್ಯರಿಂದ...

ಬಾಂಬೆ ಮಿಠಾಯಿ ಮತ್ತು ಗೋಭಿ ಮಂಚೂರಿ ನಿಷೇದ ಬಗ್ಗೆ ಶೀಘ್ರ ತೀರ್ಮಾನ :  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿರುವ ಬಾಂಬೆ ಮಿಠಾಯಿ ಮತ್ತು ಗೋಭಿ ಮಂಚೂರಿ ಬ್ಯಾನ್ ಕುರಿತ ಪ್ರಶ್ನೆಗಳಿಗೆ ಉತ್ತರಿಸುತ್ತಾ ಎರಡು ಮೂರು ದಿನಗಳ ಒಳಗಾಗಿ ವರದಿ ಕೈ ಸೇರಲಿದ್ದು ಆ ಬಳಿಕ ಇದರ ಬಗ್ಗೆ ತಿಳಿಸುತ್ತೆನೆ ಎಂದು ಹೇಳಿದರು . ಅಲ್ಲದೆ ಸುಬ್ರಹ್ಮಣ್ಯದಲ್ಲಿ ಸರಕಾರಿ ಆಸ್ಪತ್ರೆಯ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ ಜಿಲ್ಲಾಧಿಕಾರಿಗಳು ಮತ್ತು ಆರೋಗ್ಯ ಅಧಿಕಾರಿಗಳ ಜೊತೆ...

ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಊರವರಿಂದ ಬೃಹತ್ ಶ್ರಮದಾನ – ಮಾ. 11 ರಂದು ಆಮಂತ್ರಣ ಬಿಡುಗಡೆ

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಹೊಸ್ತಿಲಲ್ಲಿದ್ದು ಈ ಪ್ರಯುಕ್ತ ಭಾನುವಾರ ಊರವರಿಂದ ಬೃಹತ್ ಶ್ರಮದಾನ ಕಾರ್ಯಕ್ರಮ ನಡೆಯಿತು. ಗ್ರಾಮದ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತಾದಿಗಳನ್ನು ವಿವಿಧ ತಂಡಗಳಾಗಿ ಮಾಡಿ ಅವರ ಮೂಲಕ ಚಪ್ಪರಕ್ಕಾಗಿ ಸಾಮಾನುಗಳ ಜೋಡಣೆ, ಸ್ವಚ್ಛತೆ, ಉರುವಲು ಸಂಗ್ರಹ ಮೊದಲಾದ ಕೆಲಸ ಕಾರ್ಯಗಳನ್ನು ಮಾಡಲಾಯಿತು....

ಸುಳ್ಯ :  ಪಂಚ ಗ್ಯಾರಂಟಿ ಸಮಾವೇಶ – ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾದ ಫಲಾನುಭವಿಗಳು

ಸುಳ್ಯ ದಕ್ಷಿಣ ಕನ್ನಡ ಜಿಲ್ಲಾಡಳಿತ ಸುಳ್ಯ ತಾಲೂಕು ಆಡಳಿತದ ವತಿಯಿಂದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶವು  ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ವಹಿಸಿದ್ದರು . ಕಾರ್ಯಕ್ರಮದ ಉದ್ಘಾಟನೆಯನ್ನು ದಿನೇಶ್ ಗುಂಡುರಾವ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು . ಈ ಸಂದರ್ಭದಲ್ಲಿ...

ಉದ್ಘಾಟನೆ ರದ್ದಾಗಿ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದ ಮೇನಾಲ ಶಾಲಾ ನೂತನ ಕೊಠಡಿ – ಇಂದು ಉದ್ಘಾಟನೆ ನೆರವೇರಿಸಿದ ಸಚಿವರು ಮತ್ತು ಶಾಸಕರಿಗೆ ಸನ್ಮಾನ

ಸುಳ್ಯ ಅಜ್ಜಾವರ ಗ್ರಾಮದ ಅಡ್ಪಂಗಾಯದಲ್ಲಿ ದ.ಕ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ವತಿಯಿಂದ ಮೇನಾಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ನಡೆಯಿತು . ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ನಡೆಸಿದರು ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ, ಶಿಕ್ಷಣಾಧಿಕಾರಿಗಳಾದ ರಮೇಶ್ ಬಿ...
Loading posts...

All posts loaded

No more posts

error: Content is protected !!