Ad Widget

ಬಾಂಬೆ ಮಿಠಾಯಿ ಮತ್ತು ಗೋಭಿ ಮಂಚೂರಿ ನಿಷೇದ ಬಗ್ಗೆ ಶೀಘ್ರ ತೀರ್ಮಾನ :  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿರುವ ಬಾಂಬೆ ಮಿಠಾಯಿ ಮತ್ತು ಗೋಭಿ ಮಂಚೂರಿ ಬ್ಯಾನ್ ಕುರಿತ ಪ್ರಶ್ನೆಗಳಿಗೆ ಉತ್ತರಿಸುತ್ತಾ ಎರಡು ಮೂರು ದಿನಗಳ ಒಳಗಾಗಿ ವರದಿ ಕೈ ಸೇರಲಿದ್ದು ಆ ಬಳಿಕ ಇದರ ಬಗ್ಗೆ ತಿಳಿಸುತ್ತೆನೆ ಎಂದು ಹೇಳಿದರು . ಅಲ್ಲದೆ ಸುಬ್ರಹ್ಮಣ್ಯದಲ್ಲಿ ಸರಕಾರಿ ಆಸ್ಪತ್ರೆಯ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ ಜಿಲ್ಲಾಧಿಕಾರಿಗಳು ಮತ್ತು ಆರೋಗ್ಯ ಅಧಿಕಾರಿಗಳ ಜೊತೆ ಮಾತನಾಡಿ ಮುಂದಿನ ದಿನಗಳಲ್ಲಿ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!