Ad Widget

ಅಡ್ಪಂಗಾಯ ಶಾಲಾ ನೂತನ ಕೊಠಡಿ ಉದ್ಘಾಟನೆ – ಶಾಸಕರು, ಸಚಿವರು ಭಾಗಿ

ಅಜ್ಜಾವರ ಗ್ರಾಮದ ಅಡ್ಪಂಗಾಯದಲ್ಲಿ ದ.ಕ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ರಾಜ್ಯ ವಲಯ ಯೋಜನೆಯಡಿ 27 ಲಕ್ಷದ 80 ಸಾವಿರದಲ್ಲಿ ನಿರ್ಮಾಣವಾದ ನೂತನ ಕೊಠಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರು ನಡೆಸಿದರು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ವಹಿಸಿ ಮಾತನಾಡುತ್ತಾ ಸುಳ್ಯದ ಕಂದಾಯ ಮತ್ತು ಇತರೆ...

ಸುಳ್ಯ : ಗ್ಯಾರಂಟಿ ಸಮಾವೇಶ – ಕಾರ್ಯಕ್ರಮಕ್ಕೆ ಆಹ್ವಾನಿಸದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ತರಾಟೆಗೆತ್ತಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ

https://youtu.be/ZjD0GOR3u7E?si=kVh51iJP2QEQmIM3 ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ವೇದಿಕೆಗೆ ಏರಿ ಬಂದ ಜಿ‌.ಕೃಷ್ಣಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿ ಏರು ಧ್ವನಿಯಲ್ಲಿ ತನ್ನನ್ನು ಆಹ್ವಾನಿಸದ ಕುರಿತು ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು. ಬಳಿಕ ಕಾಂಗ್ರೆಸ್ ಮುಖಂಡರು ವೇದಿಕೆಗೆ ಆಗಮಿಸಿ...
Ad Widget

ಸುಳ್ಯ : ಗ್ಯಾರಂಟಿ ಸಮಾವೇಶ – ಕಾರ್ಯಕ್ರಮಕ್ಕೆ ಆಹ್ವಾನಿಸದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ತರಾಟೆಗೆತ್ತಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ

https://youtu.be/ZjD0GOR3u7E?si=kVh51iJP2QEQmIM3 ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ಸಮಾವೇಶ ನಡೆಯುತ್ತಿದ್ದು ಈ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ವೇದಿಕೆಗೆ ಏರಿ ಬಂದ ಜಿ.ಕೃಷ್ಣಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿ ಏರು ಧ್ವನಿಯಲ್ಲಿ ಅವರನ್ನು ಆಹ್ವಾನಿಸದ ಕುರಿತು ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು . ಬಳಿಕ ಕಾಂಗ್ರೆಸ್ ಮುಖಂಡರು...

ಇಂದು ಸುಳ್ಯದಲ್ಲಿ ಗ್ಯಾರಂಟಿ ಸಮಾವೇಶ: ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಪಕ್ಷದ ನಾಯಕರು ಭಾಗಿ.

ರಾಜ್ಯ ಕಾಂಗ್ರೆಸ್ ಸರಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಮಟ್ಟದ ಗ್ಯಾರಂಟಿ ಸಮಾವೇಶ ಇಂದು ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಶಾಸಕಿ ಭಾಗೀರಥಿ...
error: Content is protected !!