Ad Widget

ಆ್ಯಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ !೦ .

ಸುಳ್ಯ ತಾಲೂಕಿನ ಬೆಳ್ಳಾರೆಯ ಎಂಬಲ್ಲಿನ ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ . ಇಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದು ಅವರು ತಕ್ಷಣ ಮನೆಯವರಿಗೆ ವಿಚಾರ ತಿಳಿಸಿ ಆಟೋ ರಿಕ್ಷದ ಮೂಲಕ ಆಸ್ಪತ್ರೆಗೆ ಸಾಗಿಸಿದ್ದು...

ಐನೆಕಿದುವಿನಲ್ಲಿ ಮಾನ್ಯ ಶಾಸಕರಾದ .ಕು.ಭಾಗೀರಥಿ ಮುರುಳ್ಯ ಅವರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ ‌.‌

ಐನೆಕಿದು ಗ್ರಾಮದಲ್ಲಿ ಸುಮಾರು 25ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಿರು ಸೇತುವೆಯನ್ನು ಮಾನ್ಯ ಶಾಸಕರಾದ ಕು.ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿದರು.ಈ ಕಾರ್ಯಕ್ರಮದಲ್ಲಿ ಭಾಜಪಾ ಮಂಡಲ ಅಧ್ಯಕ್ಷರಾದ ಶ್ರೀ ವೆಂಕಟ್ ವಳಲಂಬೆ ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ವೆಂಕಟ್ ದಂಬೆಕೋಡಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಸುಜಾತ ಧನಂಜಯ ಉಪಾಧ್ಯಕ್ಷ ಶ್ರೀ ವೆಂಕಟೇಶ್...
Ad Widget

ಸುಬ್ರಹ್ಮಣ್ಯ : ಮಹಿಳಾ ದಿನಾಚರಣೆ

ಲಯನ್ಸ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ, ವಾಣಿ ವನಿತಾ ಸಮಾಜ, ಸಂಜೀವಿನಿ ಒಕ್ಕೂಟ ಸುಬ್ರಹ್ಮಣ್ಯ ಹಾಗೂ ಇತರ ಸಂಘಸಂಸ್ಥೆಗಳ ಸಹಕಾರದೊಂದಿಗೆ ಮಾ.08 ರಂದು ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಎಂ.ಜೆ.ಎಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ಉಪನ್ಯಾಸಕಿ ರೇಖಾ ರಾಣಿ,...

ನಗುಮೊಗದ ಯುವಜನತೆಯ ನೆಚ್ಚಿನ ಯುವ ನಾಯಕನಿಗೆ ಒಲಿದ ಜಿಲ್ಲಾ ಸಮಿತಿ ಸದಸ್ಯ ಸ್ಥಾನ.

ಸುಳ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಯುವಕರ ನೆಚ್ಚಿನ ನಾಯಕನಾಗಿ ಬೆಳೆಯುತ್ತಿರುವ ಯುವಕರ ಕನ್ಮಣಿ ಜಾತಿ ಮತ ಪಕ್ಷ ಭೇಧವಿಲ್ಲದೆ ಎಲ್ಲರಲ್ಲು ಒಂದಾಗಿ ಬೆರೆಯುವ ಅಲ್ಲದೇ ವಿಷ್ಣುಯುವಕ ಮಂಡಲ ಮೇನಾಲ ಇದರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದು ಸಮಾಜದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಾ ಇದ್ದು ಪಕ್ಷ ಸಂಘಟನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಯುವ ನಾಯಕನಾಗಿ ಬೆಳೆಯುತ್ತಿರುವ ರಂಜಿತ್...

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾಗಿ ಭರತ್ ಮುಂಡೋಡಿ , ತಾಲೂಕು ಸಮಿತಿ ಅಧ್ಯಕ್ಷರಾಗಿ ಹಮೀದ್ ಜಿಲ್ಲಾ ಸಮಿತಿ ಸದಸ್ಯರಾಗಿ ರಂಜಿತ್ ರೈ ಮೇನಾಲ ನಾಮನಿರ್ದೇಶನ.

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾಗಿ ಭರತ್ ಮುಂಡೋಡಿ ಹಾಗೂ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಶಾಹುಲ್‌ ಹಮೀದ್ ಕುತ್ತಮೊಟ್ಟೆ ಇವರನ್ನು ನಾಮ ನಿರ್ದೇಶನಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯ ಸರಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸರಕಾರ ಸಮಿತಿಯನ್ನು ರಚಿಸಿದ್ದು ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಭರತ್‌ ಮುಂಡೋಡಿ ನೇಮಕಗೊಂಡಿದ್ದು ಸುಳ್ಯ ತಾಲೂಕು ಸಮಿತಿ...

ಮಂಡೆಕೋಲು : ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ ಅವರು ಸೋಮವಾರ ಬಿಡುಗಡೆಗೊಳಿಸಿದರು. ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳು ಎಪ್ರಿಲ್ 26 ರಿಂದ ಮೊದಲ್ಗೊಂಡು ಮೇ 4 ರವರೆಗೆ ನಡೆಯಲಿದ್ದು, ಈ ಕುರಿತ ಸರ್ವ ಕಾರ್ಯಗಳಿಗೆ...

ಗೂನಡ್ಕ : ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಡಿಕ್ಕಿಯಾದ ಕಾರು

ಮಾಣಿ ಮೈಸೂರು ಹೆದ್ದಾರಿಯ ಗೂನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸಮೀಪದಲ್ಲಿದ್ದ ಹೋಟೆಲ್ ಗೆ ಡಿಕ್ಕಿಯಾದ ಘಟನೆ ಇಂದು ನಡೆದಿದೆ.

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ತುರ್ತು ಆರೋಗ್ಯ ನಿಧಿ ವಿತರಣೆ.

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ಇದರ ವತಿಯಿಂದ ಶಶಿಕಾಂತ ನಾವೂರು ಇವರು ಅಪಘಾತವೊಂದರಲ್ಲಿ ತಲೆ ಹಾಗೂ ಕೈ ಭಾಗಗಳಿಗೆ ತೀವ್ರ ತರದಲ್ಲಿ ಆಘಾತವಾಗಿ ಹಾಸಿಗೆ ಹಿಡಿದಿದ್ದು ಇವರ ಶುಶ್ರೂಷೆಗೆ ಈ ಹಿಂದೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗ ನೇರ ಖಾತೆಗೆ ಜಮೆಮಾಡಲು ಮನವಿ ಮಾಡಿದ್ದು ಇದೀಗ ಸಂಘದ ಸದಸ್ಯರ ಕೈಯಲ್ಲಿ ನಗದು ರೂಪದಲ್ಲಿ ನೀಡಿದ...

ಕಡಮಕಲ್ಲಿಗೆ ಭೇಟಿ ನೀಡಿದ ಮಡಿಕೇರಿ ಶಾಸಕ ಮಂತರ್ ಗೌಡ

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗಿನ ಗಡಿಭಾಗವಾದ ಕಡಮಕಲ್ಲು ಭಾಗಕ್ಕೆ ಮಡಿಕೇರಿ ಶಾಸಕ ಮಂತರ್ ಗೌಡ ದಿಢೀರ್ ಭೇಟಿ ನೀಡಿದರು. ಈ ಸಂದರ್ಭ ಸ್ಥಳೀಯ ನಿವಾಸಿಗಳು ಮುಖ್ಯವಾಗಿ ಗಾಳಿಬೀಡು ಕಡಮಕಲ್ಲು ರಸ್ತೆ ಸಂಪರ್ಕ, ವಿದ್ಯುತ್ ಸಮಸ್ಯೆ ಮೊಬೈಲ್ ಟವರ್ ನ ಸಮಸ್ಯೆ ಕುಡಿಯುವ ನೀರಿನ ಸಮಸ್ಯೆ ಮತ್ತು ಜಮೀನಿನ ಮೂಲ ದಾಖಲೆಗಳನ್ನು ಸರಿಪಡಿಸುವ ಬಗ್ಗೆ ಚರ್ಚಿಸಿದರು....
error: Content is protected !!