Ad Widget

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾಗಿ ಭರತ್ ಮುಂಡೋಡಿ , ತಾಲೂಕು ಸಮಿತಿ ಅಧ್ಯಕ್ಷರಾಗಿ ಹಮೀದ್ ಜಿಲ್ಲಾ ಸಮಿತಿ ಸದಸ್ಯರಾಗಿ ರಂಜಿತ್ ರೈ ಮೇನಾಲ ನಾಮನಿರ್ದೇಶನ.

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾಗಿ ಭರತ್ ಮುಂಡೋಡಿ ಹಾಗೂ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಶಾಹುಲ್‌ ಹಮೀದ್ ಕುತ್ತಮೊಟ್ಟೆ ಇವರನ್ನು ನಾಮ ನಿರ್ದೇಶನಗೊಳಿಸಿ ಆದೇಶ ಹೊರಡಿಸಿದೆ.

ರಾಜ್ಯ ಸರಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸರಕಾರ ಸಮಿತಿಯನ್ನು ರಚಿಸಿದ್ದು ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಭರತ್‌ ಮುಂಡೋಡಿ ನೇಮಕಗೊಂಡಿದ್ದು ಸುಳ್ಯ ತಾಲೂಕು ಸಮಿತಿ ಅಧ್ಯಕ್ಷರಾಗಿ ಯುವ ಕಾಂಗ್ರೆಸ್‌ ಅಧ್ಯಕ್ಷ ಶಾಹುಲ್‌ ಹಮೀದ್ ಕುತ್ತಮೊಟ್ಟೆ ನೇಮಕಗೊಂಡಿದ್ದು, ಜಿಲ್ಲಾ ಸಮಿತಿ ಸದಸ್ಯರಾಗಿ ಯುವ ಕಾಂಗ್ರೆಸ್‌ ಪ್ರಧಾನ ಉಪಾಧ್ಯಕ್ಷರಾದ ರಂಜಿತ್ ರೈ ಮೇನಾಲ ಇವರುಗಳನ್ನು ಸರಕಾರ ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಿದ್ದಾರೆ .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!