Ad Widget

ಅರಂತೋಡು: ಕೊಡೆಂಕಿರಿ – ಉದಯನಗರ ಬಂಡಡ್ಕ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ




ಅರಂತೋಡು ಗ್ರಾ. ಪಂ. ವ್ಯಾಪ್ತಿಯ ಕೊಡೆಂಕಿರಿ – ಉದಯನಗರ – ಬಂಡಡ್ಕ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಮಾ.13ರಂದು   ಶಾಸಕಿ ಭಾಗೀರಥಿ ಮುರುಳ್ಯ ಅವರು ನೆರವೇರಿಸಿದರು.
ಅರಂತೋಡು ಗ್ರಾ.ಪಂ. ಅಧ್ಯಕ್ಷ ಕೇಶವ ಆಡ್ತಲೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಶ್ರೀಮತಿ ಮಾಲಿನಿ ವಿನೋದ್, ಪುಷ್ಪರಾಜ್ ಕೊಡೆಂಕಿರಿ, ವೆಂಕಟ್ರಮಣ ಪೆತ್ತಾಜೆ, ಆರಂತೋಡು -ತೊಡಿಕಾನ ಸಹಕಾರಿ ಸಂಘದ ಉಪಾಧ್ಯಕ್ಷ ದಯಾನಂದ ಕುರುಂಜಿ, ನಿರ್ದೇಶಕರುಗಳಾದ ವಿನೋದ್ ಉಳುವಾರು, ಚಂದ್ರಶೇಖರ ಚೋಡಿ ಪಣೆ, ಗುತ್ತಿಗೆದಾರ ಚರಣ್ ಅಡ್ಕಬಳೆ ಬಿಜೆಪಿ ಬೂತ್ ಸಮಿತಿ ಸದಸ್ಯರುಗಳು , ರಸ್ತೆಯ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.



Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!