Ad Widget

ಪಂಜ : ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾಗಿ ಡಾ.ದೇವಿಪ್ರಸಾದ್ ಕಾನತ್ತೂರು ಆಯ್ಕೆ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಡಾ. ದೇವಿ ಪ್ರಸಾದ್ ಕಾನತ್ತೂರ್ , ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಸತ್ಯನಾರಾಯಣ ಭಟ್ ಕಾಯಂಬಾಡಿ, ರಾಮಚಂದ್ರ ಭಟ್ (ಅರ್ಚಕರು), ಸಂತೋಷ್ ಕುಮಾರ್ ರೈ ಬಳ್ಳ, ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕ್ಕಡ ಕಾಚಿಲ ಮಾಯಿಲಪ್ಪ ಗೌಡ ಎಣ್ಮೂರು, ಶ್ರೀಮತಿ ಪವಿತ್ರ ಮಲ್ಲೆಟ್ಟಿ, ಶ್ರೀಮತಿ ಮಾಲಿನಿ ಕುದ್ವ ರವರನ್ನು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್‌ ಹಾಗೂ ಆಯುಕ್ತರು,ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಧಾಯ ಧತ್ತಿಗಳ ಇಲಾಖೆ ಬೆಂಗಳೂರು ಇವರು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಿದೆ.

Related Posts

error: Content is protected !!