Ad Widget

ಮಾರ್ಚ್ 18-19 : ಮಾವಿನಕಟ್ಟೆಯಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ – ಪ್ರದರ್ಶನಗೊಳ್ಳಲಿದೆ ತುಳು ಪೌರಾಣಿಕ ನಾಟಕ ಬೊಳ್ಳಿಮಲೆತ ಶಿವಶಕ್ತಿಲು

ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೈವದ ಒತ್ತೆಕೋಲ ಮಹೋತ್ಸವ ಮಾ.18 ಮತ್ತು 19 ರಂದು ನಡೆಯಲಿದೆ.

ಮಾ.18 ರಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹವನ, ಶುದ್ಧಿಕಲಶ, ಬೆಳಿಗ್ಗೆ 7 ಗಂಟೆಗೆ ಮೇಲೆರಿ ಕಾರ್ಯಕ್ರಮ, 8.30 ಕ್ಕೆ ಅಶ್ವತ್ಥ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ ಗಂಟೆ 6.30 ಕ್ಕೆ ಭಂಡಾರ ತೆಗೆಯುವುದು, 7.30 ಕ್ಕೆ ಮೇಲೇರಿಗೆ ಅಗ್ನಿ ಸ್ಪರ್ಶ, ನಂತರ ಅನ್ನ ಸಂತರ್ಪಣೆ, ರಾತ್ರಿ 12.30 ಕ್ಕೆ ಕುಳಿಚಾಟ ನಡೆಯಲಿದೆ ‌.

ಮಾ.19 ರಂದು ಬೆಳಿಗ್ಗೆ 5 ಗಂಟೆಗೆ ಕಳಸಾಟಕ್ಕೆ ಹೋಗುವುದು, ದೈವ ಮೇಲೇರಿಗೆ ಪ್ರವೇಶ, ಹರಿಕೆ ಪ್ರಸಾದ ನಡೆದು ಬೆಳಿಗ್ಗೆ 7.30 ಕ್ಕೆ ಮಾರಿಕಳ ಪ್ರವೇಶ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ : ಮಾ.18 ರಂದು ರಾತ್ರಿ ಗಂಟೆ 9 ರಿಂದ ಶ್ರೀ ಶಿರಿಡಿ ಸಾಯಿಬಾಬಾ ಮಂದಿರ ಆಶ್ರಿತ ಸಾಯಿಶಕ್ತಿ ಬಳಗ ಉರ್ವ ಚಿಲಿಂಬಿ ಮಂಗಳೂರು ಇವರಿಂದ ತುಳು ಪೌರಾಣಿಕ ನಾಟಕ ಬೊಳ್ಳಿಮಲೆತ ಶಿವಶಕ್ತಿಲು ಪ್ರದರ್ಶನಗೊಳ್ಳಲಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!