Ad Widget

ಸುಬ್ರಹ್ಮಣ್ಯ ಮುಖ್ಯರಸ್ತೆ ಬದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

                    ಸುಬ್ರಹ್ಮಣ್ಯದ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನವರು ಕುಮಾರಧಾರ ದ್ವಾರದಿಂದ ಕಾಶಿ ಕಟ್ಟೆ ವರೆಗಿನ ಮುಖ್ಯರಸ್ತೆಯ ಎರಡು ಬದಿಗಳಲ್ಲಿ ಹಾಗೂ ಕಾಶಿ ಕಟ್ಟೆ ಸುತ್ತಮುತ್ತಲಿನ ಪರಿಸರದಲ್ಲಿ ಇದ್ದಂತಹ ಕಸ ಕಡ್ಡಿಗಳು ಪ್ಲಾಸ್ಟಿಕ್ ಬಾಟ್ಲಿಗಳು ಪ್ಲಾಸ್ಟಿಕ್ ಚೀಲ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನ ಹೆಕ್ಕಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡಿರುವರು. ಹೆಚ್ಚಾಗಿ ದೂರ ದೂರಗಳಿಂದ...

ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ಜಿಲ್ಲಾ ಗವರ್ನರ್ ರವರ ಭೇಟಿ, ಕೊಡುಗೆಗಳ ಹಸ್ತಾಂತರ

                ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ರೋಟರಿ ಜಿಲ್ಲೆ 31 81 ಇದರ ಜಿಲ್ಲಾ ಗವರ್ನರ್  ಎಚ್.ಆರ್. ಕೇಶವ ಅವರು ಶನಿವಾರ ಅಧಿಕೃತ ಭೇಟಿ ನೀಡಿ ವಿವಿಧ ಕೊಡುಗೆಗಳು ಹಾಗೂ ಸಹಾಯಧನ ಹಸ್ತಾಂತರ ಮಾಡಿರುವರು.                               ಶನಿವಾರ ಬೆಳಗ್ಗೆ 9 ಗಂಟೆಗೆ ಪಂಜ ಸಿ.ಎ. ಬ್ಯಾಂಕ್ ಬಳಿ ಜಿಲ್ಲಾ ಗವರ್ನರ್ ಅವರನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನವರು ಬರಮಾಡಿಕೊಂಡರು....
Ad Widget

ದ.ಕ.ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಲಕ್ಷ್ಮೀಶ ಗಬ್ಬಲಡ್ಕ

ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಪದಾಧಿಕಾರಿಯಾಗಿ ಗುತ್ತಿಗಾರು ಗ್ರಾಮದ ಲಕ್ಷ್ಮೀಶ ಗಬ್ಬಲಡ್ಕ ಸರ್ಕಾರದಿಂದ ನಾಮ ನಿರ್ದೇಶನಗೊಂಡಿದ್ದಾರೆ. ಉತ್ತಮ ವಾಗ್ಮಿಯಾಗಿರುವ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ.

ಸುಳ್ಯ : ಸಹಾಯಕ ಚುನಾವಣಾ ಅಧಿಕಾರಿ ಡಾ.ಜಗದೀಶ್ ಕೆ. ಅವರಿಂದ ಚುನಾವಣಾ ಪೂರ್ವ ತಯಾರಿ ಕುರಿತು ಮಾಹಿತಿ

ದೇಶಾದ್ಯಂತ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮತದಾರರು ಮತ್ತು ಅಧಿಕಾರಿಗಳ ಕರ್ತವ್ಯಗಳ ಕುರಿತಾಗಿ ಸಹಾಯಕ ಚುನಾವಣಾಧಿಕಾರಿಗಳಾದ ಡಾ.ಜಗದೀಶ್ ಕೆ ನಾಯ್ಕ ಸುಳ್ಯ ತಾಲೂಕು ಚುನಾವಣಾ ಕಛೇರಿಯಲ್ಲಿ ಮಾಹಿತಿ ನೀಡಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕಳೆದ ಬಾರಿ ಜಿಲ್ಲೆಯಲ್ಲಿ 78% ಮತದಾನವಾಗಿದ್ದು ಈ ಭಾರಿ ಮತದಾನದ ಶೇಕಾಡವಾರು ಹೆಚ್ಚಿಸುವಂತೆ ಮತ್ತು ಚುನಾವಣೆ ಪಾರದರ್ಶಕವಾಗಿ ನಡೆಯುವಂತೆ ಎಲ್ಲಾ ರೀತಿಯ ಕ್ರಮಗಳನ್ನು...

ಎ.13 ರಿಂದ 20  ಸುಳ್ಯ ರಂಗಮನೆಯಲ್ಲಿ
ಅಭಿನಯ ಪ್ರದಾನ ‘ಚಿಣ್ಣರಮೇಳ’
ರಾಜ್ಯ ಮಟ್ಟದ ಮಕ್ಕಳ ಅಭಿನಯ  ಶಿಬಿರ

         ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಈ ವರ್ಷ ಎ.13 ರಿಂದ 20ರ ವರೆಗೆ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ 'ಚಿಣ್ಣರಮೇಳ 2024 ' ನ್ನು ಏರ್ಪಡಿಸಲಾಗಿದೆ.        ರಂಗಮಾಂತ್ರಿಕ ಡಾ| ಜೀವನ್ ರಾಂ ಸುಳ್ಯರ ಸಾರಥ್ಯದಲ್ಲಿ 33 ನೇ ವರ್ಷದ ಶಿಬಿರ ಇದಾಗಿದ್ದು ನೀನಾಸಂ,ರಂಗಾಯಣ ಮುಂತಾದ ಕಡೆಗಳಲ್ಲಿ ರಂಗಪದವಿಯನ್ನು ಪಡೆದ...
error: Content is protected !!