Ad Widget

ಲೋಕಸಭೆ ಚುನಾವಣೆ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಹರೀಶ್ ಕಂಜಿಪಿಲಿ ಆಯ್ಕೆ .

ಮಂಗಳೂರು ಲೋಕಸಭಾ ಕ್ಷೇತ್ರದ ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ಉಸ್ತುವಾರಿಗಳಾಗಿ ಸುಳ್ಯ ಮಾಜಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಅವರನ್ನು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ನೇಮಿಸಿ ಆದೇಶ ಹೊರಡಿಸಿದ್ದಾರೆ . ಇವರು ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಕಾರ್ಯಕ್ರಮಗಳು ಸೇರಿದಂತೆ ಮನೆ ಮನೆ ಭೇಟಿ ಮತ್ತು ಚುನಾವಣಾ ಕಾರ್ಯದ ನೇತೃತ್ವವನ್ನು...

ಊರುಕೋಳಿ ಮೊಟ್ಟೆ ಮಾರಾಟಕ್ಕಿದೆ

ಮನೆಯಲ್ಲಿಯೇ ಸಾಕಿದ ಊರುಕೋಳಿ ಮೊಟ್ಟೆ ಮಾರಾಟಕ್ಕಿದೆ. ಸಂಪರ್ಕಿಸಿ ಮೊ: 9844275868
Ad Widget

ಕಳಂಜ : ಭರವಸೆ ಈಡೇರದ ಹಿನ್ನೆಲೆ – ಚುನಾವಣೆ ಬಹಿಷ್ಕಾರಕ್ಕೆ ತೀರ್ಮಾನಿಸಿದ ಗ್ರಾಮಸ್ಥರು

ಬೇಡಿಕೆ ಈಡೇರಿಲ್ಲವೆಂದು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಘಟನೆ ಕಳಂಜ ಗ್ರಾಮದಿಂದ ವರದಿಯಾಗಿದೆ. ಕಳಂಜ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಪಂಜಿಗಾರು ಮಣಿಮಜಲು ಸಂಪರ್ಕ ಸೇತುವೆಗೆ ತಡೆಗೋಡೆ ಮಾಡಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿ ಗ್ರಾಮ ಪಂಚಾಯತ್ ಅಧಿಕೃತ ಭರವಸೆ ನೀಡಿತ್ತು. ಆದರೇ ಗಡುವು ಮುಗಿದರೂ ಕಾಮಗಾರಿ ಮಾಡದೇ ಇರುವುದರಿಂದ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕರಿಸುವ ಮೂಲಕ ರಾಜಕಾರಣಿಗಳನ್ನು,ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ....

‘ಶಿಶಿಲ ಚಿಂತನೆ’ ಕೃತಿ ಬಿಡುಗಡೆ

ಕನ್ನಡ ಸಾಹಿತ್ಯ ಪರಿಷತ್ತ್ ಸುಳ್ಯ ತಾಲೂಕು ಘಟಕ ಮತ್ತು ಅಮರ ಸುಳ್ಯ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ಮಾ.೨೯ರಂದು ಶುಭ ಶುಕ್ರವಾರದಂದು ಬೆಳಿಗ್ಗೆ ೧೦ ಗಂಟೆಗೆ ಸುಳ್ಯದ ಅಂಬಟೆಡ್ಕದಲ್ಲಿರುವ ಕನ್ನಡ ಭವನದಲ್ಲಿ ‘ಶಿಶಿಲ ಚಿಂತನೆ’ ಎಂಬ ಕೃತಿ ಬಿಡುಗಡೆಯಾಗಲಿದೆ, ಕರ್ನಾಟಕದ ಹಿರಿಯ ವಿದ್ವಾಂಸ ಡಾ. ಪ್ರಭಾಕರ ಶಿಶಿಲರಿಗೆ ಎಪ್ಪತ್ತು ವರ್ಷ ತುಂಬಿದ ಪ್ರಯುಕ್ತ ಅವರನ್ನು ಸಂದರ್ಶಿಸಿದ...

ಮಂಡೆಕೋಲು; ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಮತಿ ವಿನುತಾ ಪಾತಿಕಲ್ಲು ಆಯ್ಕೆ

ಮಂಡೆಕೋಲು ಸರಕಾರಿಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಸಂಘದ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ‌ಯನ್ನು ಅನಂತಕೃಷ್ಣ ಚಾಕೊಟೆಯವರು ವಹಿಸಿದ್ದರು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಅನಂತಕೃಷ್ಣ ಚಾಕೋಟೆ, ಅಧ್ಯಕ್ಷರಾಗಿ ಶ್ರೀಮತಿ ವಿನುತಾ ಪಾತಿಕಲ್ಲು, ಕಾರ್ಯದರ್ಶಿ ಯಾಗಿ ಶ್ರೀಮತಿ ಜಾನಕಿ ಕಣೆಮರಡ್ಕ, ಕೋಶಾಧಿಕಾರಿ ಯಾಗಿ ಅಬ್ದುಲ್ ಆಝೀಸ್ ಶಾಲೆಕ್ಕಾರ್, ಉಪಾಧ್ಯಕ್ಷ ರಾಗಿ ಶ್ರೀಮತಿ ಸಂಧ್ಯಾ ಮಂಡೆಕೋಲು,...

ಕವನ : ಸ್ವಾರ್ಥದ ಬದುಕಿನಲ್ಲಿ ಸಾಧಿಸಿದ್ದಾದರೂ ಏನು…?

ಮನುಷ್ಯನ ದೇಹವನ್ನು ಬಿಟ್ಟು ಹೊರಟ ಆತ್ಮವು ಯೋಚಿಸುವುದು “ನಾನೇನು ಸಾಧಿಸಿದೆ ಬದುಕಿನಲ್ಲಿ ಇಂದು, ಬದುಕಿನ ಪ್ರತಿಕ್ಷಣವೂ ಸ್ವಾರ್ಥದಿಂದಲೇ ಜೀವಿಸಿದೆ ಎಂದು...ಕಣ್ಣೆದುರೇ ಕಷ್ಟದಲ್ಲಿದ್ದವರ ಕಡೆಗಣಿಸಿದ ದುಷ್ಟನು ನಾನು, ದುಃಖದಿಂದ ಅಳುತ್ತಿದ್ದವರ ಕಣ್ಣೀರ ನೋಡಿಯೂ ನೋಡದಂತೆ ದೂರ ಹೋದವನು ನಾನು...ಬದುಕಿನುದ್ದಕ್ಕೂ ಸ್ವಾರ್ಥಸಾಧನೆಗಾಗಿಯೇ ಬದುಕಿದ ಪಾಪಾತ್ಮನು ನಾನು, ಪುಣ್ಯದ ಬೆಲೆಯನ್ನು ಅರಿಯದ, ನಿಸ್ವಾರ್ಥದ ಅರ್ಥವನ್ನೂ ತಿಳಿಯದ ಪರಮಸ್ವಾರ್ಥಿಯು ನಾನು...ನಾನೇ ಎಲ್ಲಾ,...

ದ.ಕ. ತೆಂಗು ರೈತ ಉತ್ಪಾದಕರ ಕಂಪನಿಯ ಷೇರು ಮಾರುಕಟ್ಟೆಗೆ ಬಿಡುಗಡೆ

ತೆಂಗು ಬೆಳೆಗಾರರೇ ಸ್ಥಾಪಿಸಿ, ಮುನ್ನಡೆಸುತ್ತಿರುವ ದೇಶದ ಅತೀ ದೊಡ್ಡ ಸಂಸ್ಥೆದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿಯು ತನ್ನ ಕಾರ್ಯ ವ್ಯಾಪ್ತಿಹಾಗೂ ಮಾರುಕಟ್ಟೆ ವಿಸ್ತರಣೆ ಉದ್ದೇಶದಿಂದ ಸಾರ್ವಜನಿಕರಿಂದ ಷೇರು ಸಂಗ್ರಹಕ್ಕೆ ಮುಂದಾಗಿದೆ. 15 ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ತೆಂಗು ಬೆಳೆಗಾರರ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಸಂಸ್ಥೆ 3೦೦ ಕೋಟಿ ರೂ. ಮೌಲ್ಯದ...

ಶ್ರೀನಿಕಾ ಪಾರೆಪ್ಪಾಡಿ ಹುಟ್ಟುಹಬ್ಬ

ಗಿರಿಪ್ರಸಾದ್ ಪಾರೆಪ್ಪಾಡಿ, ಮತ್ತು ರಮ್ಯಾ ದಂಪತಿಗಳ ಪುತ್ರಿ ಶ್ರೀನಿಕಾ ಪ್ರಸಾದ್ ಳ ಪ್ರಥಮ ವರ್ಷದ ಹುಟ್ಟುಹಬ್ಬವನ್ನು ಕೊಲ್ಲಮೊಗ್ರದಲ್ಲಿ ಮಾ.18 ರಂದು ಆಚರಿಸಲಾಯಿತು, ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿಯ ಬಳಿ ಸಂತಾನ ಪ್ರಾಪ್ತಿಗಾಗಿ ಪ್ರಾರ್ಥಿಸಿದನ್ನು ತಂದೆ ತಾಯಿ ಈ ಸಂದರ್ಭದಲ್ಲಿ ನೆನಪಿಸಿಕೊಂಡರು.

ಡಿ.ವಿ. ಸದಾನಂದ ಗೌಡ ಸುದ್ದಿಗೋಷ್ಠಿ ಮುಂದೂಡಿಕೆ !?

ಇಂದು ನಿಗದಿಯಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಸುದ್ದಿಗೋಷ್ಠಿ ಮುಂದೂಡಲ್ಪಟ್ಟಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಇಂದು ಸದಾನಂದ ಗೌಡ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಜೊತೆ ಚರ್ಚೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಮುಂದೂಡಲಾಗಿದೆ ಎಂದು ಹೇಳಲಾಗಿದೆ.ಟಿಕೇಟ್ ವಂಚಿತರಾದ ಬಳಿಕ ಡಿವಿಎಸ್ ಪಕ್ಷದ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಈ ಮಧ್ಯೆ ಕಾಂಗ್ರೆಸ್ ಕೂಡ...

ದ.ಕ. ಬಿ.ಜೆ.ಪಿ. ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ನಾಳೆ ಸುಳ್ಯಕ್ಕೆ ಭೇಟಿ

ದ.ಕ. ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ  ನಾಳೆ ಬೆಳಿಗ್ಗೆ ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ.  8 ಗಂಟೆಗೆ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ, ಹಳೆ ಬಸ್ ನಿಲ್ದಾಣ ದಲ್ಲಿರುವ ಡಾ. ಕುರುಂಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.ನಂತರ ಸುಳ್ಯ ಪ್ರಮುಖರಾದ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್, ಡಾ. ಚಿದಾನಂದ ಕೆ.ವಿ., ಡಾ.ರೇಣುಕಾಪ್ರಸಾದ್ ಕೆ.ವಿ. ಯವರಲ್ಲಿಗೆ ಭೇಟಿ ನೀಡಲಿದ್ದಾರೆ.ಶ್ರೀಹರಿ...
Loading posts...

All posts loaded

No more posts

error: Content is protected !!