Ad Widget

ಕೊಲ್ಲಮೊಗ್ರ : ಗೋ ಹತ್ಯೆಯು ಹಿಂದೂ ಸಮಾಜದಲ್ಲಿ ಆತಂಕ ಮಾಡಿಸಿದೆ – ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಉದಯ ಶಿವಾಲ ಒತ್ತಾಯ

ಕೊಲ್ಲಮೊಗ್ರ ಗ್ರಾಮದಲ್ಲಿ ಗೋ ಹತ್ಯೆ ಮಾಡುವ ವಿಡಿಯೋ ನೋಡಿ ಹಿಂದು ಸಮಾಜ ಆತಂಕಗೊಂಡಿದೆ. ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಲ್ಲಮೊಗ್ರ ಗ್ರಾಮದ ವ್ಯಕ್ತಿಯೊಬ್ಬನ ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಗಳೊಂದಿಗೆ ಸೇರಿ ಅಕ್ರಮವಾಗಿ ಗೋ ಹತ್ಯೆ ಮಾಡುತ್ತಿರುವುದು ಈ ವಿಡಿಯೋದಲ್ಲಿ ಕಾಣಸಿಗುತ್ತಿದೆ. ಈ ಘಟನೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ಇಂತಹ ನೀಚ ಕೃತ್ಯ ಎಸಗಿದ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಾಗಿ ಒತ್ತಾಯಿಸುತ್ತೇವೆ. ಪೊಲೀಸ್ ಇಲಾಖೆಯ ಮೇಲೆ ಸಂಪೂರ್ಣವಾದ ವಿಶ್ವಾಸವಿದೆ ಎಂದು ಕೊಲ್ಲಮೊಗ್ರ ಬಿಜೆಪಿ ಬೂತ್ ಸಮಿತಿ ಕಾರ್ಯದರ್ಶಿ ಉದಯ ಶಿವಾಲ ಅಮರ ಸುದ್ದಿಗೆ ತಿಳಿಸಿದ್ದಾರೆ.

Related Posts

error: Content is protected !!