Ad Widget

ಕೊಲ್ಲಮೊಗ್ರ : ಗೋ ಹತ್ಯೆ ಖಂಡಿಸಿದ ಹಿಂ.ಜಾ.ವೇ – ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ



ಕೊಲ್ಲಮೊಗ್ರದ ರಬ್ಬರ್ ತೋಟದಲ್ಲಿ ನಡೆದಿರುವ ಗೋವಿನ ಹತ್ಯೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು ಈ ಘಟನೆಯ ಬಗ್ಗೆ ಹಿಂದೂ ಜಾಗರಣ ವೇದಿಕೆ ಖಂಡನೆ ವ್ಯಕ್ತಪಡಿಸಿ ಪೋಲೀಸ್ ಇಲಾಖೆಯವರನ್ನು ಸಂಪರ್ಕಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳದೇ ಇದ್ದಲ್ಲಿ ಹೋರಾಟ ನಡೆಸಲಾಗುವುದು ಹಿಜಾವೇ ಎಚ್ಚರಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!