Ad Widget

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದ ಕೇದಾರನಾಥ ದೇವಸ್ಥಾನದ ಅರ್ಚಕರಿಗೆ ರವಿಕಕ್ಕೆಪದವು ಟ್ರಸ್ಟಿನ ವತಿಯಿಂದ ಗೌರವ



ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಹಿಮಾಲಯದ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಶಂಕರ ಲಿಂಗ ಸ್ವಾಮೀಜಿ ಅವರು ಸಮಾಜ ಸೇವಕರಾದ ಡಾ.ರವಿ ಕಕ್ಕೆ ಪದವು ಅವರ ಕಚೇರಿಗೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಡಾ.ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು ರವರು ಶಾಲು ಹೊದಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸುಬ್ರಮಣ್ಯ ರೋಟರಿ ಕ್ಲಬ್ ನ ಪೂರ್ವಧ್ಯಕ್ಷರಾದ ಗೋಪಾಲ್ ಎಣ್ಣೆ ಮಜಲು ಹಾಗೂ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆಪದವು ಮತ್ತಿತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!