Ad Widget

ಪಂಜ : ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ನೇಮಕವಾಗಿರುವ ಲಕ್ಷ್ಮೀಶ ಗಬ್ಲಡ್ಕರಿಗೆ ದೇವಸ್ಥಾನದ ವತಿಯಿಂದ ಸನ್ಮಾನ

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಕರ್ನಾಟಕ ಸರಕಾರದಿಂದ ನೇಮಕವಾಗಿರುವ ಲಕ್ಷ್ಮೀಶ ಗಬ್ಲಡ್ಕ ರವರು ಇಂದು ಸೀಮೆ ದೇವಸ್ಥಾನವಾದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಪ್ರಧಾನ ಅರ್ಚಕರಾದ ಶ್ರೀ ರಾಮಚಂದ್ರ...

ಸುಳ್ಯದ ಮಣ್ಣಿನ ಮಗ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಬೆಂಗಳೂರಿನಲ್ಲಿ ಕೆಲ ಕ್ಷಣಗಳಲ್ಲಿ ಪತ್ರಿಕಾಗೋಷ್ಠಿ ಕುಟುಂಬಸ್ಥರಿಂದ ಸುದ್ದಿಗೋಷ್ಟಿ ವೀಕ್ಷಣೆ

ಸುಳ್ಯ ದ ಮಣ್ಣಿನ ಮಗ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡರು ಬೆಂಗಳೂರಿನಲ್ಲಿ ಕೆಲ ಕ್ಷಣಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ. ಇವರು ಇದೀಗ ರಾಜಕೀಯ ಬದಲಾದ ಸನ್ನಿವೇಶದಲ್ಲಿ ತನ್ನ ತವರು ಗ್ರಾಮಕ್ಕೆ ತೆರಳಿ ಕುಟುಂಬ ಸದಸ್ಯರ ಜೊತೆಗೆ ಸಮಾಲೋಚಿಸಿ ಮುಂದಿನ ರಾಜಕೀಯ ನಡೆ ಕುರಿತು ಪ್ರಕಟಿಸುವುದಾಗಿ ತಿಳಿಸಿದ್ದರು ಬಿಜೆಪಿಯ ಹಿರಿಯ...
Ad Widget

ಸುಳ್ಯದ ಮಣ್ಣಿನ ಮಗ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಬೆಂಗಳೂರಿನಲ್ಲಿ ಕೆಲ ಕ್ಷಣಗಳಲ್ಲಿ ಪತ್ರಿಕಾಗೋಷ್ಠಿ ಕುಟುಂಬದ ಉನ್ನತ ಮೂಲಗಳ ಮಾಹಿತಿ

ಸುಳ್ಯ ದ ಮಣ್ಣಿನ ಮಗ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡರು ಬೆಂಗಳೂರಿನಲ್ಲಿ ಕೆಲ ಕ್ಷಣಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ. ಇವರು ಇದೀಗ ರಾಜಕೀಯ ಬದಲಾದ ಸನ್ನಿವೇಶದಲ್ಲಿ ತನ್ನ ತವರು ಗ್ರಾಮಕ್ಕೆ ತೆರಳಿ ಕುಟುಂಬ ಸದಸ್ಯರ ಜೊತೆಗೆ ಸಮಾಲೋಚಿಸಿ ಮುಂದಿನ ರಾಜಕೀಯ ನಡೆ ಕುರಿತು ಪ್ರಕಟಿಸುವುದಾಗಿ ತಿಳಿಸಿದ್ದರು ಬಿಜೆಪಿಯ ಹಿರಿಯ...
error: Content is protected !!