Ad Widget

ಮಂಗಳೂರಿನಲ್ಲಿ ನಡೆದ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಮಯೂರಿ

ಮಾರ್ಚ್ 22 ಮತ್ತು 23 ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ನಲ್ಲಿ ನಡೆದ ಮ್ಯಾನೇಜ್ಮೆಂಟ್ ಫೆಸ್ಟಿನಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ದ್ವಿತೀಯ ಬಿಕಾo ನ ವಿದ್ಯಾರ್ಥಿನಿ ಮಯೂರಿ ಇವರು ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿಜೇತರನ್ನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ ಟಿ ಇವರು ಅಭಿನಂದಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!