Ad Widget

ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ದ.ಕ.ಲೋಕಸಭಾ ಅಭ್ಯರ್ಥಿ ಪದ್ಮರಾಜ್



ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಗೊಂಡ ಪದ್ಮರಾಜ್ ಅವರು  ಮಂಗಳೂರಿನ ಬಾವುಟಗುಡ್ಡೆಯಲ್ಲಿ ಇರುವ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ತೆರಳಿ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ, ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!