Ad Widget

ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ ಆಗಮಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯ ಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿ, ಹೊಸೋಳಿಗಮ್ಮನ ದರ್ಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭ ಕಡಬ ಬ್ಲಾಕ್ ನ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಧನಂಜಯ ಅಡ್ಪಂಗಾಯ, ಕೃಷ್ಣಪ್ಪ, ಮಾದವ ದೇವರಗದ್ದೆ, ಮಮತಾ ಗಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

Related Posts

error: Content is protected !!