ಅಯೋಧ್ಯ ಕರಸೇವಕ ಗಂಗಾಧರ ಮಾವಿನಗೊಡ್ಲು ನಿಧನ amarasuddi - March 27, 2024 at 4:16 0 Tweet on Twitter Share on Facebook Pinterest Email ಅಯೋದ್ಯ ಕರಸೇವೆಯಲ್ಲಿ ಭಾಗವಹಿಸಿದ ಸಂಘದ ಹಿರಿಯ ಕಾರ್ಯಕರ್ತರಾದ ಮಾವಿನಗೊಡ್ಲು ಗಂಗಾಧರ ರವರು ಮಾ.26 ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ರೋಹಿಣಿ, ಪುತ್ರರಾದ ಶನ್ವಿತ್ ಮತ್ತು ಶೃಜನ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. Share this:WhatsAppTelegramTweetPrintEmailLike this:Like Loading...