- Saturday
- April 19th, 2025

ಸುಳ್ಯದ ತಾಲೂಕು ಕಛೇರಿ ಬಳಿ ಜೆರಾಕ್ಸ್ ಸೆಂಟರ್ ಮಾರಾಟಕ್ಕಿದೆ. ಜೆರಾಕ್ಸ್ ಮೆಷಿನ್ , ಕಂಪ್ಯೂಟರ್, ಇನ್ವರ್ಟರ್ , ಟೇಬಲ್ ಮತ್ತು ಚಯರ್ ಪ್ರತ್ಯೇಕವಾಗಿ ಮಾರಾಟ ಮಾಡುತ್ತೇವೆ. ಸಂಪರ್ಕಿಸಿ ಮೊ: 9481517051

ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಕಾರ್ಯ ಚಟುವಟಿಕೆಯ ಜೊತೆಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಬಿಡುವಿನ ವೇಳೆ ಇದುವರೆಗೆ ಸುಮಾರು...

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ದ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇ&ಸಿ ವಿಭಾಗದ ಮುಖ್ಯಸ್ಥೆ ರಮಾದೇವಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ,...

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ದ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇ&ಸಿ ವಿಭಾಗದ ಮುಖ್ಯಸ್ಥೆ ರಮಾದೇವಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ,...

ಸುಳ್ಯ ಬಂಟರ ಸಂಘದ ಮಹಿಳಾ ವಿಭಾಗದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಮಹಿಳೆಯರಿಗೆ ಯೇನೆಪಾಯ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಸ್ಥನ ಕ್ಯಾನ್ಸರ್, ಗರ್ಭಕಂಠ ಕ್ಯಾನ್ಸರ್ ಪತ್ತೆ ಕಾರ್ಯಕ್ರಮ ಮಾ 20 ರಂದು ನಡೆಯಿತು.ಕಾರ್ಯಕ್ರಮವನ್ನು ಪಕ್ಕಳ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಮಹಿಳಾ ಘಟಕದ...

ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಗೊಂಡ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ನಿರ್ದೇಶಕ ಸದಾನಂದ ಮಾವಜಿ ಅವರನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಮತ್ತು ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ಹಾಗೂ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ ಅವರು ಸದಾನಂದ...

ಕೊಲ್ಲಮೊಗ್ರ ರಬ್ಬರ್ ತೋಟದಲ್ಲಿ ಗೋ ಹತ್ಯೆ ನಡೆಸಿ,ವಿಡಿಯೋ ವೈರಲ್ ಮಾಡಿರುವ ಆರೋಪಿಗಳ ಮೇಲೆ ಕಠಿಣ ಕ್ರಮಗೊಳ್ಳುವಂತೆ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗೋವು ನಮಗೆ ಪೂಜನೀಯವಾದದ್ದು, ಭಗವಂತನನ್ನು ಅದರಲ್ಲಿ ಕಾಣುತ್ತಿದ್ದೇವೆ, ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಗೋ ಹತ್ಯೆ, ಆಕ್ರಮ ಸಾಗಾಟ ಹೆಚ್ಚುತ್ತಿರುವುದು ಸರ್ಕಾರದ ತುಷ್ಟಿಕರಣಕ್ಕೆ ಉದಾಹರಣೆ, ಕೊಲ್ಲಮೊಗ್ರ...

ಡೌನ್ ಸಿಂಡ್ರೋಮ್ ಎನ್ನುವುದು ಜನ್ಮಜಾತವಾಗಿ ಕಂಡುಬರುವ ಖಾಯಿಲೆಯಾಗಿದ್ದು, ವಾರ್ಷಿಕವಾಗಿ ಭಾರತ ದೇಶವೊಂದರಲ್ಲಿಯೇ ಸುಮಾರು 1 ಮಿಲಿಯನ್ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. 21ನೇ ಕ್ರೋಮೋಸೋಮ್ನಲ್ಲಿ ಕಂಡು ಬರುವ ವ್ಯತ್ಯಯದಿಂದ ಈ ರೋಗ ಬರುತ್ತದೆ. ಇಲ್ಲಿ ಒಂದು ಜೋಡಿ ಕ್ರೋಮೋಸೋಮ್ಗಳ ಜೊತೆ ಒಂದು ಹೆಚ್ಚಿನ ಕ್ರೋಮೋಸೋಮ್ ಇರುತ್ತದೆ. ಈ ಕಾರಣಕ್ಕಾಗಿಯೇ ಮಾರ್ಚ್ 21 ರಂದು ವಿಶ್ವ ಡೌನ್...

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಕರ್ನಾಟಕ ಸರಕಾರದಿಂದ ನೇಮಕವಾಗಿರುವ ಲಕ್ಷ್ಮೀಶ ಗಬ್ಲಡ್ಕ ರವರು ಇಂದು ಸೀಮೆ ದೇವಸ್ಥಾನವಾದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಪ್ರಧಾನ ಅರ್ಚಕರಾದ ಶ್ರೀ ರಾಮಚಂದ್ರ...

ಸುಳ್ಯ ದ ಮಣ್ಣಿನ ಮಗ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡರು ಬೆಂಗಳೂರಿನಲ್ಲಿ ಕೆಲ ಕ್ಷಣಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ. ಇವರು ಇದೀಗ ರಾಜಕೀಯ ಬದಲಾದ ಸನ್ನಿವೇಶದಲ್ಲಿ ತನ್ನ ತವರು ಗ್ರಾಮಕ್ಕೆ ತೆರಳಿ ಕುಟುಂಬ ಸದಸ್ಯರ ಜೊತೆಗೆ ಸಮಾಲೋಚಿಸಿ ಮುಂದಿನ ರಾಜಕೀಯ ನಡೆ ಕುರಿತು ಪ್ರಕಟಿಸುವುದಾಗಿ ತಿಳಿಸಿದ್ದರು ಬಿಜೆಪಿಯ ಹಿರಿಯ...

All posts loaded
No more posts