Ad Widget

ರೈತರಿಗೆ ಸಿಹಿ ನೀಡಿದ ಕೊಕ್ಕೊ ಕೃಷಿ – ದಾಖಲೆ ಮಟ್ಟಕ್ಕೇರಿದ ಬೆಲೆ

ಕೊಕ್ಕೊ ಕೃಷಿ ರೈತರಿಗೆ ಈ ಬಾರಿ ಬಂಪರ್ ಆಫರ್ ನೀಡಿದೆ. ಬೆಳೆ ಕಡಿಮೆಯಾಗಿದ್ದರೂ ಬೆಲೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಈ ಹಿಂದೆ ಕೊಕ್ಕೊ ದರ ಗರಿಷ್ಠ ರೂ 75 ರವರೆಗೆ ಏರಿಕೆಯಾಗಿತ್ತು. ಅಡಿಕೆ ಕೃಷಿಕರಿಗೆ ಉಪಬೆಳೆಯಾಗಿ ಪ್ರತಿ ವಾರದ ಆದಾಯ ಮೂಲವಾಗಿದ್ದು ಇದೀಗ ರೂ 170 ರ ಗಡಿ ದಾಟಿದ್ದು ರೈರ ಮೊಗದಲ್ಲಿ ಮಂದಹಾಸ ಮೂಡಿದೆ....

ಬೆಳ್ಳಾರೆ ಜ್ಞಾನಗಂಗಾ  ಸೆಂಟ್ರಲ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳ ಬೀಳ್ಕೊಡುಗೆ

ಸುಳ್ಯದ ಬೆಳ್ಳಾರೆಯ ಜ್ಞಾನಗಂಗಾ  ಸೆಂಟ್ರಲ್ ಸ್ಕೂಲ್‌ನಲ್ಲಿ ೧೦ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಘಟಿಕೋತ್ಸವ ಕಾರ್ಯಕ್ರಮವು  ಮಾ.೧೬ ರಂದು ಸಂಜೆ ೪.೩೦ಕ್ಕೆ ನೆರವೇರಿತು.ಮುಖ್ಯ ಅತಿಥಿಗಳಾಗಿ ಕೆ.ಎಸ್. ಹೆಗಡೆ ಇನ್‌ಸ್ಟಿಟ್ಯೂಟ್ ಮ್ಯಾನೇಜ್‌ಮೆಂಟ್, ನಿಟ್ಟೆ ಇಲ್ಲಿಯ ಪ್ರೋಫೆಸರ್ ಡಾ. ಸುದೀರ್ ರಾಜ್ ಕೆ., ಶಾಲಾ ಸಂಚಾಲಕರಾದ ಎಂ.ಪಿ. ಉಮೇಶ್, ಪ್ರಾಂಶುಪಾಲರಾದ ದೇಚಮ್ಮ ಟಿ. ಮಾದಪ್ಪ, ಮತ್ತು ವಿದ್ಯಾರ್ಥಿ ನಾಯಕರಾದ...
Ad Widget

ಸಂಪಾಜೆ ಗಡಿಯಲ್ಲಿ ನಕ್ಸಲರು ಪ್ರತ್ಯಕ್ಷ!

೬ ವರ್ಷದ ಬಳಿಕ ಮತ್ತೆ ಕೊಡಗಿನಲ್ಲಿ ಪ್ರತ್ಯಕ್ಷಗೊಂಡ ಕೆಂಪು ಉಗ್ರರು. ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡ ಮಾವೋವಾದಿಗಳು. ೮ ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ, ಕೂಜಿಮಲೆ ಅಂಗಡಿಯೊಂದರಿಂದ ೪ ಸಾವಿರದಷ್ಟು ದಿನಸಿ ಕರಿದಿಸಿದ ನಕ್ಸಲ್ ತಂಡ ನಗದು ನೀಡಿ ಸಾಮಗ್ರಿ ಖರೀದಿಸಿದ ನಕ್ಸಲರು ಕಾಲೂರು ಗ್ರಾಮದ...

ಸುಬ್ರಹ್ಮಣ್ಯ ಮುಖ್ಯರಸ್ತೆ ಬದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

                    ಸುಬ್ರಹ್ಮಣ್ಯದ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನವರು ಕುಮಾರಧಾರ ದ್ವಾರದಿಂದ ಕಾಶಿ ಕಟ್ಟೆ ವರೆಗಿನ ಮುಖ್ಯರಸ್ತೆಯ ಎರಡು ಬದಿಗಳಲ್ಲಿ ಹಾಗೂ ಕಾಶಿ ಕಟ್ಟೆ ಸುತ್ತಮುತ್ತಲಿನ ಪರಿಸರದಲ್ಲಿ ಇದ್ದಂತಹ ಕಸ ಕಡ್ಡಿಗಳು ಪ್ಲಾಸ್ಟಿಕ್ ಬಾಟ್ಲಿಗಳು ಪ್ಲಾಸ್ಟಿಕ್ ಚೀಲ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನ ಹೆಕ್ಕಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡಿರುವರು. ಹೆಚ್ಚಾಗಿ ದೂರ ದೂರಗಳಿಂದ...

ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ಜಿಲ್ಲಾ ಗವರ್ನರ್ ರವರ ಭೇಟಿ, ಕೊಡುಗೆಗಳ ಹಸ್ತಾಂತರ

                ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ರೋಟರಿ ಜಿಲ್ಲೆ 31 81 ಇದರ ಜಿಲ್ಲಾ ಗವರ್ನರ್  ಎಚ್.ಆರ್. ಕೇಶವ ಅವರು ಶನಿವಾರ ಅಧಿಕೃತ ಭೇಟಿ ನೀಡಿ ವಿವಿಧ ಕೊಡುಗೆಗಳು ಹಾಗೂ ಸಹಾಯಧನ ಹಸ್ತಾಂತರ ಮಾಡಿರುವರು.                               ಶನಿವಾರ ಬೆಳಗ್ಗೆ 9 ಗಂಟೆಗೆ ಪಂಜ ಸಿ.ಎ. ಬ್ಯಾಂಕ್ ಬಳಿ ಜಿಲ್ಲಾ ಗವರ್ನರ್ ಅವರನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನವರು ಬರಮಾಡಿಕೊಂಡರು....

ದ.ಕ.ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಲಕ್ಷ್ಮೀಶ ಗಬ್ಬಲಡ್ಕ

ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಪದಾಧಿಕಾರಿಯಾಗಿ ಗುತ್ತಿಗಾರು ಗ್ರಾಮದ ಲಕ್ಷ್ಮೀಶ ಗಬ್ಬಲಡ್ಕ ಸರ್ಕಾರದಿಂದ ನಾಮ ನಿರ್ದೇಶನಗೊಂಡಿದ್ದಾರೆ. ಉತ್ತಮ ವಾಗ್ಮಿಯಾಗಿರುವ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ.

ಸುಳ್ಯ : ಸಹಾಯಕ ಚುನಾವಣಾ ಅಧಿಕಾರಿ ಡಾ.ಜಗದೀಶ್ ಕೆ. ಅವರಿಂದ ಚುನಾವಣಾ ಪೂರ್ವ ತಯಾರಿ ಕುರಿತು ಮಾಹಿತಿ

ದೇಶಾದ್ಯಂತ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮತದಾರರು ಮತ್ತು ಅಧಿಕಾರಿಗಳ ಕರ್ತವ್ಯಗಳ ಕುರಿತಾಗಿ ಸಹಾಯಕ ಚುನಾವಣಾಧಿಕಾರಿಗಳಾದ ಡಾ.ಜಗದೀಶ್ ಕೆ ನಾಯ್ಕ ಸುಳ್ಯ ತಾಲೂಕು ಚುನಾವಣಾ ಕಛೇರಿಯಲ್ಲಿ ಮಾಹಿತಿ ನೀಡಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕಳೆದ ಬಾರಿ ಜಿಲ್ಲೆಯಲ್ಲಿ 78% ಮತದಾನವಾಗಿದ್ದು ಈ ಭಾರಿ ಮತದಾನದ ಶೇಕಾಡವಾರು ಹೆಚ್ಚಿಸುವಂತೆ ಮತ್ತು ಚುನಾವಣೆ ಪಾರದರ್ಶಕವಾಗಿ ನಡೆಯುವಂತೆ ಎಲ್ಲಾ ರೀತಿಯ ಕ್ರಮಗಳನ್ನು...

ಎ.13 ರಿಂದ 20  ಸುಳ್ಯ ರಂಗಮನೆಯಲ್ಲಿ
ಅಭಿನಯ ಪ್ರದಾನ ‘ಚಿಣ್ಣರಮೇಳ’
ರಾಜ್ಯ ಮಟ್ಟದ ಮಕ್ಕಳ ಅಭಿನಯ  ಶಿಬಿರ

         ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಈ ವರ್ಷ ಎ.13 ರಿಂದ 20ರ ವರೆಗೆ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ 'ಚಿಣ್ಣರಮೇಳ 2024 ' ನ್ನು ಏರ್ಪಡಿಸಲಾಗಿದೆ.        ರಂಗಮಾಂತ್ರಿಕ ಡಾ| ಜೀವನ್ ರಾಂ ಸುಳ್ಯರ ಸಾರಥ್ಯದಲ್ಲಿ 33 ನೇ ವರ್ಷದ ಶಿಬಿರ ಇದಾಗಿದ್ದು ನೀನಾಸಂ,ರಂಗಾಯಣ ಮುಂತಾದ ಕಡೆಗಳಲ್ಲಿ ರಂಗಪದವಿಯನ್ನು ಪಡೆದ...

ಎ.13 ರಿಂದ 20 : ರಂಗಮನೆಯಲ್ಲಿ ರಾಜ್ಯ ಮಟ್ಟದ ಮಕ್ಕಳ ಅಭಿನಯ ಶಿಬಿರ ‘ಚಿಣ್ಣರಮೇಳ 2024’

ಸುಳ್ಯದ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಈ ವರ್ಷ ಎ.13 ರಿಂದ 20ರ ವರೆಗೆ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ 'ಚಿಣ್ಣರಮೇಳ 2024 ' ನ್ನು ಏರ್ಪಡಿಸಲಾಗಿದೆ.ರಂಗಮಾಂತ್ರಿಕ ಡಾ| ಜೀವನ್ ರಾಂ ಸುಳ್ಯರ ಸಾರಥ್ಯದಲ್ಲಿ 33 ನೇ ವರ್ಷದ ಶಿಬಿರ ಇದಾಗಿದ್ದು ನೀನಾಸಂ,ರಂಗಾಯಣ ಮುಂತಾದ ಕಡೆಗಳಲ್ಲಿ ರಂಗಪದವಿಯನ್ನು ಪಡೆದ ಅನುಭವೀ ರಂಗಕರ್ಮಿಗಳಿಂದ ಮಕ್ಕಳಿಗೆ...

ಕೋಲ್ಚಾರು-ಪೈಂಬೆಚ್ಚಾಲ್-ಅಜ್ಜಾವರ , ಕಾಂತಮಂಗಲ ಮುಳ್ಯ ದೊಡ್ಡೇರಿ ಸಂಪರ್ಕಿತ ರಸ್ತೆ ಕಾಮಗಾರಿಗಳಿಗೆ ಶಾಸಕರಿಂದ ಗುದ್ದಲಿ ಪೂಜೆ .

ಆಲೆಟ್ಟಿ ಗ್ರಾಮದ ಕೋಲ್ಚಾರು -ಪೈಂಬೆಚ್ಚಾಲ್ ನೀಲಗಿರಿ ಅಡ್ಕ- ಅಜ್ಜಾವರ ಸಂಪರ್ಕ ರಸ್ತೆಯ ಕಾಮಗಾರಿಗೆ ಮಾಜಿ ಸಚಿವ ಎಸ್. ಅಂಗಾರ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ರವರ ಶಿಫಾರಸ್ಸಿನ ಮೇರೆಗೆ ಸರ್ಕಾರದಿಂದರೂ. 50 ಲಕ್ಷ ಅನುದಾನ ಬಿಡುಗಡೆಯಾಗಿದ್ದು ರಸ್ತೆಯ ಕಾಮಗಾರಿಗೆ ಮಾ.16 ರಂದು ಗುದ್ದಲಿಪೂಜೆಯು ನಡೆಯಿತು. ಅಜ್ಜಾವರ ಗ್ರಾಮದ ಮುಳ್ಯ ದೊಡ್ಡೆರಿ ಸಂಪರ್ಕಿತ ರಸ್ತೆಗೆ ಶಾಸಕರ...
Loading posts...

All posts loaded

No more posts

error: Content is protected !!