- Wednesday
- April 16th, 2025

ಲೋಕಸಭಾ ಚುನಾವಣೆಗೆ ಈ ಬಾರಿ ಭ್ರಷ್ಟಚಾರಿಗಳ ವಿರುದ್ಧ ನಿರಂತರ ಧನಿ ಎತ್ತುತ್ತಿರುವ ರವಿಕೃಷ್ಣಾ ರೆಡ್ಡಿ ಸಾರಥ್ಯದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆ.ಆರ್.ಎಸ್.) ಕೂಡ ಎಂಟ್ರಿಯಾಗಲಿದ್ದು ದ.ಕ. ಕ್ಷೇತ್ರ ದಿಂದ ಕೆ.ಆರ್.ಎಸ್. ಪಕ್ಷದ ಅಭ್ಯರ್ಥಿಯಾಗಿ ಸುಳ್ಯದ ರಂಜಿನಿ ಮೊಟ್ಟೆಮನೆ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದಾರೆ. ಇವರು ದೇವಚಳ್ಳ ಗ್ರಾಮದ ಎಲಿಮಲೆಯ ಮೊಟ್ಟೆಮನೆ ದಿ.ಶಿವಪ್ಪ ಗೌಡರ ಪುತ್ರಿ. ಬೆಂಗಳೂರಿನಲ್ಲಿ ಭ್ರಷ್ಟಾಚಾರದ...

ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ, ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 30-2024 ಕಲಂ 380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿ ಮಂಡೆಕೋಲು ಗ್ರಾಮ, ಸುಳ್ಯ ನಿವಾಸಿ ಸುಪೀತ್ ಕೆ (20) ಎಂಬಾತನನ್ನು ವಶಕ್ಕೆ ಪಡೆದು,...

ಸಂಪಾಜೆ: ಸ್ವಾಮಿ ಕೊರಗಜ್ಜ ದೈವದ ಸನ್ನಿಧಿ ಚೆಡಾವು ಸಂಪಾಜೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ ಮಾ.23 ಮತ್ತು 24 ರಂದು ನಡೆಯಲಿದೆ.ಮಾ. 23 ರಂದು ಸಂಜೆ 7.30 ರಿಂದ ಚೌಕಾರು ಮಂತ್ರವಾದಿ ಗುಳಿಗ ದೈವದ ನೇಮ, ರಾತ್ರಿ 9.00 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 10 ರಿಂದ ಕಲ್ಲುರ್ಟಿ, ಅಣ್ಣಪ್ಪ ಪಂಜುರ್ಲಿ ದೈವಗಳ ನೇಮ ನಡೆದು,...

ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಪಾಜೆಯ ವ್ಯಕ್ತಿ ಮೃತ ಪಟ್ಟ ಘಟನೆ ವರದಿಯಾಗಿದೆ.ಸಂಪಾಜೆ ಗ್ರಾಮದ ಕಲ್ಲುಗುಂಡಿ ಮೇಲಿನ ಪೇಟೆಯಲ್ಲಿ ರಸ್ತೆ ಬದಿಯಲ್ಲಿರುವ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಕಳೆದ ವಾರ ನಡೆದಿತ್ತು. ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ದ.ಕ. ಸಂಪಾಜೆ ಗ್ರಾಮದ...

ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಗೊಂಡ ಪದ್ಮರಾಜ್ ಅವರು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಇರುವ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ತೆರಳಿ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ, ಉಪಾಧ್ಯಕ್ಷರಾದ...

ಇತ್ತೀಚೆಗೆ ಕೊಲ್ಲಮೊಗ್ರದಲ್ಲಿ ಗೋಹತ್ಯೆ ನಡೆದಿದೆ ಎನ್ನಲಾದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಹಿಂದೂ ಸಂಘಟನೆಗಳಿ ಆಕ್ರೋಶ ವ್ಯಕ್ತವಾಗಿತ್ತು. ಮಾಧ್ಯಮಗಳಲ್ಲಿ ವರದಿ ಬಂದ ಬಳಿಕ ಪೋಲಿಸರು ಸ್ಥಳ ತನಿಖೆ ನಡೆಸಿ ತೆರಳಿದ್ದರು. ಘಟನೆ ಕೆಲ ತಿಂಗಳ ಹಿಂದೆ ನಡೆದಿದ್ದು ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂಬ ನೆಪವೊಡ್ಡಿ , ಸ್ಥಳೀಯರು ಕೇಸು ನೀಡಿದ್ದರೂ ಪ್ರಕರಣ ದಾಖಲಿಸದೇ ಮುಚ್ಚಿ...

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಮಾಣಿಲ ಶ್ರೀ ಮೋಹನ್ ದಾಸ ಸ್ವಾಮೀಜಿ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು, ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್, ಅರ್ಚಕರಾದ ಶಿವ ಕೇಶವ ಅಸ್ರಣ್ಣ,ನರೇಶ್ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀ ಧರ್ಮಣ್ಣ ನಾಯ್ಕ ಗರಡಿ, ಸಂತೋಷ್ ಕುಮಾರ್ ರೈ...

ವರ್ಷಪ್ರತಿ ಮಾಮೂಲಿಯಂತೆ ನಡೆಯುವ ಅಡ್ತಲೆ -ಬೆದ್ರುಪಣೆ ಉಳ್ಳಾಕುಲು ಹಾಗೂ ಮಲೆ ದೈವಗಳ ವಾರ್ಷಿಕ ನಡಾವಳಿ ಈ ವರ್ಷ ಮಾರ್ಚ್ 21ರಂದು ಅಡ್ತಲೆ ಮೂಲ ಉಳ್ಳಾಕುಲು ದೈವಸ್ಥಾನ ದಿಂದ ಕಿಲಾರು ಬಂಡಾರ ತೆಗೆದುಕೊಂಡು ಹೋಗಿ ಬೆದ್ರುಪಣೆ ಉಳ್ಳಾಕುಲ ದೈವಸ್ಥಾನದಲ್ಲಿ ಮಾರ್ಚ್ 22ರ ಶುಕ್ರವಾರ ನಡೆಯಿತು. ಈ ನಡಾವಳಿಯಲ್ಲಿ ನಾಲ್ಕು ಕಂಬದ ನಾಲ್ಕು ಪೂಜಾರಿಗಳು, ದೈವಸ್ಥಾನದ ಆಡಳಿತ...

ಕುಕ್ಕೆ ಸಬ್ರಹ್ಮಣ್ಯದ ಕುಲ್ಕುಂದ ದಲ್ಲಿ ಮಾ. 4ರಂದು ನಡೆದ ವಿಷ್ಣುಮೂರ್ತಿ ದೈವದ ಒತ್ತೇಕೊಲದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯರವರು ಆಗಮಿಸಿ ಶ್ರೀ ದೈವದ ಶ್ರೀಮುಡಿಗಂಧ ಪ್ರಸಾದವನ್ನು ಸ್ವೀಕರಿಸಿ ದೈವದ ಅಭಯ ಪಡೆದರು. ಈ ವೇಳೆ ಚುನಾವಣೆಗೆ ಸ್ಪರ್ದಿಸಿ ಗೆಲುವಾಗುವ ಕುರಿತು ದೈವದ ಅಭಯ ನುಡಿ ಪಡೆದರು. ಇದೇ ಸಂದರ್ಭ ಶ್ರೀದೈವಸ್ಥಾನದ ಅದ್ಯಕ್ಷರು...

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ತಾಲೂಕಿನ ನಾನ ಭಾಗಗಳಲ್ಲಿ ಬಿಗಿಯಾದ ತಪಾಸಣೆ ಮಾಡಲಾಗುತ್ತಿದ್ದು ಇದೇ ಮಾದರಿಯಲ್ಲಿ ಮಂಡೆಕೋಲು ಗ್ರಾಮದ ಮುರೂರು ಎಂಬಲ್ಲಿ ಚೆಕ್ಕ್ ಪೋಸ್ಟ್ ತೆರೆದಿದ್ದು ಇಲ್ಲಿ ಅಧಿಕಾರಿಗಳು ತಪಾಷಣೆ ನಡೆಸುವ ಸಂದರ್ಭದಲ್ಲಿ ಇದೀಗ ಹಣ ಸಾಗಾಟ ಮಾಡುವುದು ಕಂಡುಬಂದಿದ್ದು ಒಟ್ಟು 84 ಸಾವಿರದ ನಾಲ್ಕು ನೂರು ರೂಪಾಯಿಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದ್ದು ,...

All posts loaded
No more posts