- Saturday
- April 19th, 2025

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಭೆಯು ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆಯಲ್ಲಿ ಸುಳ್ಯ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಇಂದು ನಡೆಯಿತು. ಶಾಸಕರಾದ ಕು ಭಾಗೀರಥಿ ಮುರುಳ್ಯ, ಮಂಡಲ ಪ್ರಭಾರಿ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಉಪಸ್ಥಿತರಿದ್ದರು. ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್...

ಲೋಕಸಭಾ ಚುನಾವಣೆಗೆ ದ. ಕ ಜಿಲ್ಲಾ ಕಾಂಗ್ರೆಸ್ ನಿಂದ ಸುಳ್ಯ ವಿಧಾನ ಸಭಾ ವೀಕ್ಷಕರಾಗಿ ದ. ಕ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿರುವ ಎನ್ ಜಯಪ್ರಕಾಶ್ ರೈ ಯವರನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ. ಇವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿ ಸುಳ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನಾತ್ಮಕವಾಗಿ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಸಂಘಟನಾ ಚತುರರಾಗಿರುವ ಜಯಪ್ರಕಾಶ್ ರೈ ಯವರಿಗೆ...

ಚುನಾವಣೆಯ ಸಂದರ್ಭದಲ್ಲಿ ಕೋವಿ ಡೆಪಾಸಿಟ್ ಮಾಡಬೇಕೆಂಬ ಆದೇಶ ಬರುತ್ತಿದ್ದಂತೆ ರೈತರು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.ಸುಳ್ಯ ತಾಲೂಕಿನ ರೈತರಿಗೆ ವಿನಾಯಿತಿ ನೀಡಬೇಕು, ನೀಡದಿದ್ದರೆ ಮಾ.26 ರಂದು ತಾಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ವಿನಾಯಿತಿ ನೀಡುವ ಬಗ್ಗೆ ಮನವಿ ಸಲ್ಲಿಸಲು ತಾಲೂಕು ಕಚೇರಿಗೆ ರೈತರು ಹೋದರು. ಕೋವಿ ಡೆಪಾಸಿಟ್ ಇರಿಸುವುದರಿಂದ ಎರಡು ತಿಂಗಳುಗಳ ಕಾಲ ಕೋವಿ...

ಕ್ಯಾಂಪ್ಕೋ ಸಂಸ್ಥೆ ಖರೀದಿಸುತ್ತಿರುವ ಅಡಿಕೆ, ಕಾಳುಮೆಣಸು, ಕೊಕ್ಕೋ ಹಾಗೂ ರಬ್ಬರ್ ಉತ್ಪನ್ನಗಳ ಇಂದಿನ ಧಾರಣೆ ಈ ಕೆಳಗಿನಂತಿದೆ. Dt-22.03. 2024 ಅಡಿಕೆD C - 420.00 - 435.00CHOLL- 390.00-427.00NEW- 320.00-345.00/353.00 ಕಾಳುಮೆಣಸು-435.00 - 480.00ಕೊಕ್ಕೋ ಹಸಿ ಬೀಜ - 155.00-170.00 ರಬ್ಬರ್ ಧಾರಣೆ ( Campco)RSS 4 - 180.00RSS 5 - 167.00RSS...

ಲೋಕಸಭಾ ಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪೈಪೋಟಿ, ಕೆಸರೆರೆಚಾಟ ಆರಂಭವಾಗಿದೆ. ಎಲ್ಲ ಪಕ್ಷಗಳ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯು ಮುಗಿದಂತಾಗಿದೆ. ಇನ್ನೂ ಕೆಲವೇ ದಿನಗಳಲ್ಲಿ ಇದುವರೆಗೂ ಬಾರದ ನಾಯಕರ ದಂಡು ಹಳ್ಳಿ ಹಳ್ಳಿಗೆ ಪ್ರವೇಶ ಆರಂಭಿಸಿತ್ತಾರೆ. ಕಾರ್ಯಕರ್ತರ ಮನಸ್ಸನ್ನು ಉದ್ರೇಕಗೊಳಿಸುವ ಪ್ರಸಂಗಳು ಆರಂಭವಾಗುತ್ತದೆ. ಕೆಲವೆಡೆ ಕಾರ್ಯಕರ್ತರ ಮಧ್ಯೆ ಜಟಾಪಟಿಯೂ ಆರಂಭವಾಗಿ ಕಾರ್ಯಕರ್ತರು ಬಲಿಪಶುಗಳಾಗುವ ಸಂದರ್ಭವು ಬರುತ್ತದೆ....

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲೆಯ ಪ್ರಭಾವಿ ಬಿಲ್ಲವ ನಾಯಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜನಾರ್ಧನ ಪೂಜಾರಿಯರ ಶಿಷ್ಯ, ಕಳೆದ 25 ವರ್ಷಗಳಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯವಾದಿ ಪದ್ಮರಾಜ್ ರಾಮಯ್ಯನವರಿಗೆ ಟಿಕೆಟ್ ನೀಡಲಾಗಿದೆ. ನೋಟರಿ ವಕೀಲರಾದ ಇವರು ತನ್ನ ನೋಟರಿ ಸಹಿಯನ್ನು ಬಡವರು, ವಿದ್ಯಾರ್ಥಿಗಳ ದೃಢೀಕರಣಕ್ಕೆ ಉಚಿತವಾಗಿ...

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲೆಯ ಪ್ರಭಾವಿ ಬಿಲ್ಲವ ನಾಯಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜನಾರ್ಧನ ಪೂಜಾರಿಯರ ಶಿಷ್ಯ, ಕಳೆದ 25 ವರ್ಷಗಳಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯವಾದಿ ಪದ್ಮರಾಜ್ ರಾಮಯ್ಯನವರಿಗೆ ಟಿಕೆಟ್ ನೀಡಲಾಗಿದೆ. ನೋಟರಿ ವಕೀಲರಾದ ಇವರು ತನ್ನ ನೋಟರಿ ಸಹಿಯನ್ನು ಬಡವರು, ವಿದ್ಯಾರ್ಥಿಗಳ ದೃಢೀಕರಣಕ್ಕೆ ಉಚಿತವಾಗಿ...

ಮಾ.21 ರಿಂದ ಮಾ.23 ರ ತನಕ ಮಹಾರಾಷ್ಟ್ರದಲ್ಲಿ ನಡೆಯಲಿರುವ 70ನೇ ಸೀನಿಯರ್ ನ್ಯಾಷನಲ್ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡದ ಪ್ರತಿನಿಧಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಏನೇಕಲ್ಲಿನ ಮಿಥುನ್ ಗೌಡ ಆಯ್ಕೆಯಾಗಿದ್ದಾರೆ.ಇವರು ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜಿನ ಪೈನಲ್ ಬಿ.ಎ ವಿದ್ಯಾರ್ಥಿ. ಏನೆಕಲ್ಲು ಗ್ರಾಮದ ಸುಂದರ ಗೌಡ ಮತ್ತು ವಸಂತಿ ದಂಪತಿಗಳ ಪುತ್ರ.

ಬಿಲ್ಲವ ಸಮುದಾಯದ ನಾಯಕ, ವೃತ್ತಿಯಲ್ಲಿ ನ್ಯಾಯವಾದಿಯೂ ಆಗಿರುವ ಪದ್ಮರಾಜ್ ಆರ್. ಅವರಿಗೆ ಈ ಬಾರಿಯ ಕಾಂಗ್ರೆಸ್ ಟಿಕೆಟ್ ಲಭಿಸಿದೆ. ಗುರು ಬೆಳದಿಂಗಳು ಫೌಂಡೇಶನ್ ಸಂಸ್ಥಾಪಕ, ಬಿಲ್ಲವ ಸಮುದಾಯದ ಪದ್ಮರಾಜ್ ರಾಮಯ್ಯ ಅವರು ಸಾಮಾಜಿಕ ಮುಂದಾಳುವಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಎಂಬ ಪುಟ್ಟ ಗ್ರಾಮದಲ್ಲಿ ಮಂಗಳೂರು ಮೂಲದ ಎಚ್.ಎಂ.ರಾಮಯ್ಯ ಮತ್ತು ಲಲಿತಾ ದಂಪತಿಯ ದ್ವಿತೀಯ...

ಸುಳ್ಯದ ಓಡಬಾಯಿ ರಸ್ತೆಯ ಬಳಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಇಂದು ಸಂಜೆ ವರದಿಯಾಗಿದೆ . ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವ ಇರುವ ಬಗ್ಗೆ ಪೋಲಿಸ್ ಇಲಾಖೆಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಅವರ ಸೂಚನೆಯಂತೆ ಪ್ರಗತಿ ಆ್ಯಂಬುಲೆನ್ಸ್ ಚಾಲಕರಾದ ಅಚ್ಚು ಪ್ರಗತಿ ಯವರು ಇದೀಗ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತಪಟ್ಟ ವ್ಯಕ್ತಿಯ ಬಗ್ಗೆ ತನಿಖೆ ನಡೆಸಿದ ಪೋಲೀಸರಿಗೆ...

All posts loaded
No more posts