Ad Widget

ಹಾಲೆಮಜಲು : ಕಾರು ಮತ್ತು ಬೈಕ್ ಮುಖಾಮುಖಿ – ಅಪಾಯದಿಂದ ಪಾರು

ಹಾಲೆಮಜಲು ಸಮೀಪ ಕಾರು ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾದ ಘಟನೆ ಇಂದು ಸಂಭವಿಸಿದೆ. ಗುತ್ತಿಗಾರು ಕಡೆಯಿಂದ ಸುಬ್ರಮಣ್ಯ ಕಡೆಗೆ ಹೋಗುವ ಆಲ್ಟೊ ಕಾರು ಹಾಗೂ ಸುಬ್ರಹ್ಮಣ್ಯ ಕಡೆಯಿಂದ ಗುತ್ತಿಗಾರು ಕಡೆಗೆ ಬರುವ ಬೈಕ್ ಹಾಲೆಮಜಲು ತಿರುವಿನಲ್ಲಿ ಪರಸ್ಪರ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಮುಂಭಾಗ ಚಕ್ರ ತುಂಡಾಗಿ ಬಿದ್ದಿದೆ. ಕಾರು ಪಕ್ಕದ ತೋಟದ ಬದಿಗೆ...

ಸುಳ್ಯ : ತಾಲೂಕು ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ – ಬಡ ರೋಗಿಗಳ ಪಾಡೇನು – ಜನಪ್ರತಿನಿಧಿಗಳೇ, ಅಧಿಕಾರಿಗಳೇ ಆಸ್ಪತ್ರೆ ಕಡೆಗೆ ಒಮ್ಮೆ ಇಣುಕಿ ನೋಡಿ!!!!

ನಿರಂತರವಾಗಿ ಎಂಟು ವರ್ಷಗಳಿಂದ ಪ್ರಸೂತಿ ವೈದ್ಯರಿಲ್ಲದೇ ಖಾಸಗಿ ವೈದ್ಯರ ಮೊರೆ ಹೋಗುತ್ತಿರುವ ಸರಕಾರಿ ಆಸ್ಪತ್ರೆ ಆಸ್ಪತ್ರೆಯಲ್ಲಿ ನೌಕರರು ಎಷ್ಟಿರಬೇಕು ಹಾಗೂ ಇದೀಗ ಇರುವ ನೌಕರರ ಸಂಖ್ಯೆ ಗೊತ್ತಾ? ಹಾಗಿದ್ದರೆ ಈ ವರದಿಯನ್ನೊಮ್ಮೆ ನೋಡಿ! ಸುಳ್ಯ : ಸುಳ್ಯದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ತಾಲೂಕು ಆರೋಗ್ಯ ಕೇಂದ್ರವಾಗಿ ಮಾಜಿ ಸಚಿವರು ಶಾಸಕರಾದ ಎಸ್ ಅಂಗಾರರ ಮುತುವರ್ಜಿಯಲ್ಲಿ ಚಾಲನೆ...
Ad Widget

ಅಡ್ತಲೆ : ನಾಯಿಯನ್ನು ಹೊತ್ತೊಯ್ದ ಚಿರತೆ

ಅರಂತೋಡು ಗ್ರಾಮದ ಅಡ್ತಲೆ ಪರಮೇಶ್ವರ ಅಡ್ತಲೆ ಅವರ ಮನೆಯಲ್ಲಿ  ಕಟ್ಟಿ ಹಾಕಿದ್ದ ನಾಯಿಯನ್ನು ಕಳೆದ ರಾತ್ರಿ ಚಿರತೆ ಹೊತ್ತೊಯ್ದಿದೆ ಎನ್ನಲಾಗಿದೆ.  ಆದ್ದರಿಂದ ಅಡ್ತಲೆ ಪರಿಸರದ  ನಿವಾಸಿಗಳು ಎಚ್ಚರ ವಹಿಸಬೇಕಿದೆ. (ಚಿತ್ರ - ಪೈಲ್ )

ಯೇನೆಕಲ್ಲು : ಬೇಬಿ ವಂಶಿಯ ಚಿಕಿತ್ಸೆಗಾಗಿ ಗ್ರಾಮ ವಿಕಾಸದಿಂದ ಧನ ಸಂಗ್ರಹ – ಹಸ್ತಾಂತರ

ಗ್ರಾಮ ವಿಕಾಸ ಸಮಿತಿ ಯೇನೆಕಲ್ಲು ಇದರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಪುಟಾಣಿ ವಂಶಿಗೆ ನೆರವು ನೀಡುವ ಉದ್ದೇಶದಿಂದ ಯೇನೆಕಲ್ಲು ದೇವಸ್ಥಾನ ಹಾಗೂ ದೈವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ಊರ ಪರವೂರಿನ ಭಕ್ತರಿಂದ ಧನಸಂಗ್ರಹ ಮಾಡಲಾಯಿತು. ಈ ಸಂದರ್ಭದಲ್ಲಿ ರೂ. 87000 ದಷ್ಟು ಹಣ ಸಂಗ್ರಹವಾಗಿದ್ದು, ಇದನ್ನು ಪುಟಾಣಿ ವಂಶಿಯ ನಿವಾಸಕ್ಕೆ ತೆರಳಿ ಅವಳ ಪೋಷಕರಿಗೆ ಹಸ್ತಾಂತರಿಸಲಾಯಿತು.

ಸತ್ಯಜಿತ್ ಸುರತ್ಕಲ್ ಹಿಂದುತ್ವದ ಪರವಾಗಿ ಕೆಲಸ ಮಾಡಿದಾಗ ನಾನು ಅವರ ಅಭಿಮಾನಿಯೇ ಆದರೆ ಇಂದು ಅವರ ನಿರ್ಧಾರದ ಬಳಿಕ ಅವರ ಅಭಿಮಾನಿ ಅಲ್ಲಾ- ಕಂಜಿಪಿಲಿ.

ಸುಳ್ಯ ಮಂಡಲದ ವತಿಯಿಂದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಸುಳ್ಯ ಚುನಾವಣಾ ಉಸ್ತುವಾರಿ ಹರೀಶ್ ಕಂಜಿಪಿಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ ನಾನು ಸೇರಿದಂತೆ ಎಲ್ಲಾ ಹಿಂದು ಕಾರ್ಯಕರ್ತರು ಹಿಂದುತ್ವದ ಪರವಾಗಿ ಕೆಲಸ ಮಾಡುತ್ತಿದ್ದ ನಾಯಕ ಸತ್ಯಜಿತ್ ಸುರತ್ಕಲ್ ರವರ ಅಭಿಮಾನಿಗಳಾಗಿದ್ದೆವೆ ಆದರೆ ಇಡೀ ಜಿಲ್ಲೆಯಲ್ಲಿ ಇದೀಗ ಅವರು ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಕೇವಲ ಬಿಲ್ಲವರು ಎಂಬ ಕಾರಣಕ್ಕೆ ಪದ್ಮರಾಜ್ ರವರಿಗೆ...

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಉಚಿತ ವಿಟಮಿನ್ ಡಿ ಹಾಗೂ ಜಂತುಹುಳದ ಔಷಧಿಗಳ ವಿತರಣೆ

ಅಯ್ಯನಕಟ್ಟೆಯಲ್ಲಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಮಾ.31ರಂದು ಉಚಿತವಾಗಿ ವಿಟಮಿನ್ ಡಿ ಹಾಗೂ ಜಂತುಹುಳದ ಔಷಧಿಗಳ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದ ಕೀಲು ಮತ್ತು ಮೂಳೆ ತಜ್ಞರಾದ ಡಾ|ಶ್ರೇಯಸ್ ದೊಡ್ಡಿಹಿತ್ಲು ಉಪಸ್ಥಿತರಿದ್ದು ಮಕ್ಕಳ ಮೂಳೆಗಳ ಆರೋಗ್ಯದ ಬಗ್ಗೆ ಪೋಷಕರಿಗೆ ಕಿವಿಮಾತು ಹೇಳಿದರು. ಮೆಡಿಕಲ್ ಸೆಂಟರ್ ನ ಸರ್ಜನ್ ಮತ್ತು...

ಎ.4 ರಂದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ ಸುಳ್ಯದಿಂದ 3 ಸಾವಿರ ಕಾರ್ಯಕರ್ತರು ಭಾಗಿ – ವೆಂಕಟ್ ವಳಲಂಬೆ

ಕಾರ್ಯಕರ್ತ ಸಮಾವೇಶದ ಹೇಳಿಕೆಯ ಪ್ರಶ್ನೆಗಳಿಗೆ ಉತ್ತರಿಸಿದ ಶಾಸಕಿ ಭಾಗೀರಥಿ ಮುರುಳ್ಯಅಭಿವೃದ್ಧಿ ಆಗಿರುವುದು ಬಿಜೆಪಿ ಅವಧಿಯಲ್ಲಿ, ಕಾಂಗ್ರೆಸ್ ಏನು ಅಭಿವೃದ್ಧಿ ಮಾಡಿದೆ - ಹರೀಶ್ ಕಂಜಿಪಿ https://youtu.be/c9CdTPlDc3Y?si=ULRqZy8J53SdfVEH ಎಪ್ರಿಲ್ 04 ರಂದು ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ  ಕ್ಯಾಪ್ಟನ್ ಬ್ರಿಜೇಶ್ ಚೌಟರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಮುಂಜಾನೆ 9 ಗಂಟೆಗೆ ಲೇಡಿಹಿಲ್ ಬಳಿ ಇರುವ...

ಸುಳ್ಯ ;  ಕಾಂಗ್ರೆಸ್ ನ ಮೂವರಿಗೆ ಜವಾಬ್ದಾರಿ ನೀಡಿ ನೇಮಕ

ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಉಸ್ತುವಾರಿ ಎಂ.ವೆಂಕಪ್ಪ ಗೌಡರು ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನ ಮೂವರಿಗೆ ವಿವಿಧ ಜವಾಬ್ದಾರಿಗಳನ್ನು ನೀಡಿ ನೇಮಕ ಮಾಡಿದ್ದಾರೆ. ಸುಳ್ಯವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಸಹ ಸಂಚಾಲಕರಾಗಿ ಗೋಕುಲ್ ದಾಸ್ ಸುಳ್ಯ, ಪ್ರಚಾರ ಸಮಿತಿಯ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ ಚೇತನ್ ಕಜೆಗದ್ದೆ ಹಾಗೂ ಮಾಧ್ಯಮ ಸಂಯೋಜಕರಾಗಿ  ಭವಾನಿಶಂಕರ್...

ಕೆ.ಪಿ.ಸಿ.ಸಿ. ಫ್ರಧಾನ ಕಾರ್ಯದರ್ಶಿಯಾಗಿ ಟಿ.ಎಂ.ಶಹೀದ್ ತೆಕ್ಕಿಲ್ ನೇಮಕ

ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯದ ಟಿ.ಎಂ ಶಾಹೀದ್ ತೆಕ್ಕಿಲ್ ಅವರನ್ನು ಎ.ಐ.ಸಿ.ಸಿ ನೇಮಕ ಮಾಡಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಶಿಫಾರಸ್ಸಿನೊಂದಿಗೆ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕೆ.ಪಿ.ಸಿ.ಸಿ ಗೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಮಾಡಲಾಗಿದೆ. ಪ್ರತಿಷ್ಟಿತ ತೆಕ್ಕಿಲ್...

ಮೊರಾರ್ಜಿ ದೇಸಾಯಿ ಶಾಲಾ ಪ್ರವೇಶ ಪರೀಕ್ಷೆಯಲ್ಲಿ  ರಿಷಿಕಾಳಿಗೆ ಜಿಲ್ಲಾಮಟ್ಟದಲ್ಲಿ 9 ನೇ  ರ‍್ಯಾಂಕ್‌

2024-25 ನೇ ಸಾಲಿನ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇವ ಕಿ.ಪ್ರಾ.ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ರಿಷಿಕಾ.ಕೆ. 9 ನೇ ರ‍್ಯಾಂಕ್‌ ಗಳಿಸಿದ್ದಾಳೆ. ಮಡಪ್ಪಾಡಿ ಗ್ರಾಮದ ಕೆರೆಮೂಲೆ ಮನೆ ಮೋಹನ ಮತ್ತು ಶಶಿಕಲಾ ದಂಪತಿಗಳ ಪುತ್ರಿ.
Loading posts...

All posts loaded

No more posts

error: Content is protected !!