Ad Widget

ಬ್ರಹ್ಮಕಲಶೋತ್ಸವಕ್ಕೆ ಸಿದ್ಧಗೊಳ್ಳುತ್ತಿರುವ ಮಂಡೆಕೋಲು ಮಹಾವಿಷ್ಣು ಮೂರ್ತಿ ದೇವಸ್ಥಾನ – ವೇಗ ಪಡೆದುಕೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳು

✒️ಗಣೇಶ್ ಮಾವಂಜಿ ✒️ ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಅಣಿಯಾಗುತ್ತಿದೆ. ಈ ಸಂಬಂಧ ಧಾರ್ಮಿಕ ವಿಧಿ ವಿಧಾನನಗಳು ಮುಂಬರುವ ಎಪ್ರಿಲ್ 13 ರಿಂದ ಮೊದಲ್ಗೊಂಡು ಮೇ 4 ರವರೆಗೆ ನಡೆಯಲಿದೆ‌. ಸುಮಾರು ಆರು ವರ್ಷಗಳ ಹಿಂದೆಯೇ ಬ್ರಹ್ಮಕಲಶೋತ್ಸವಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ...

ಸಂಪಾಜೆ : ಅರಣ್ಯ ಇಲಾಖೆಯ ನಾಲ್ವರಿಗೆ ಭಡ್ತಿ

(ವಿನಯಕೃಷ್ಣ, ನಾಗರಾಜ್. ಎಸ್, ವಿಜೇಂದ್ರಕುಮಾರ್, ಶ್ರೀರಕ್ಷಾ, ಶೋಭಾ, ಸಂದೀಪ್. ಗೌಡ, ಕಾರ್ತಿಕ್. ಡಿ) ಸಂಪಾಜೆ ವಲಯಾರಣ್ಯಾಧಿಕಾರಿಗಳ ಕಛೇರಿಯ ನಾಲ್ಕು ಮಂದಿ ಸಿಬ್ಬಂದಿಗಳಿಗೆ ಮುಂಭಡ್ತಿಯಾಗಿದ್ದು, ಹಾಗೂ ಮೂರು ಮಂದಿ ಸಿಬ್ಬಂದಿಗಳು ಹೊಸದಾಗಿ ಆಗಮಿಸಿದ್ದಾರೆ. ವಿನಯಕೃಷ್ಣ ಎಂ.ಸಿ. ಅವರು ಸಂಪಾಜೆ ವಲಯ ರಕ್ಷಣಾ ಕಾರ್ಯ ಎರಡರಿಂದ ಕಾರ್ಯ ಒಂದಕ್ಕೆ ಭಡ್ತಿಗೊಂಡಿದ್ದು, ವಿಜಯೇಂದ್ರ ಕುಮಾರ್ ಎಂ. ಅವರು ಸಂಪಾಜೆ ವಲಯದ...
Ad Widget

ಏ.04 ರಿಂದ ಏ.10 : ಹರಿಹರಪಲ್ಲತ್ತಡ್ಕದಲ್ಲಿ ಪರಿಹಾರಿಣಿ ಅಕ್ಯುಪ್ರೆಶರ್ ಚಿಕಿತ್ಸೆ

ಹರಿಹರ ಸೊಸೈಟಿಯಲ್ಲಿ ಪರಿಹಾರಿಣಿ ಅಕ್ಯುಪ್ರೆಶರ್ ಚಿಕಿತ್ಸೆ ಏಪ್ರಿಲ್ 04 ರಿಂದ 10ರ ತನಕ ಆಯೋಜನೆಗೊಂಡಿದೆ. ಕೊಲ್ಲಮೊಗರು - ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಕ್ಯುಪ್ರೆಶರ್ ಚಿಕಿತ್ಸಾ ಕಾರ್ಯಕ್ರಮ ಆಯೋಜನೆಗೊಂಡಿದೆ. ಶಿವಮೊಗ್ಗದ ಶ್ರೀ ಚಂದನ್. ಜಿ. ಯವರು ಚಿಕಿತ್ಸೆ ನೀಡಲಿದ್ದಾರೆ. ಮೊಣಕಾಲು ನೋವು, ಸೊಂಟ ನೋವು, ಬೆನ್ನು ನೋವು, ಕೈಕಾಲು ಸೆಳೆತ,ಹಿಮ್ಮಡಿ ನೋವು, ಮಲಬದ್ಧತೆ,...

ಸುಬ್ರಹ್ಮಣ್ಯ :: ಅತ್ಯಾಧುನಿಕ ಸೌಲಭ್ಯಗಳೊಂದಿಗೆ ದ ರಾಯಲ್ ಮೊಂಟನಾ ಹೋಟೆಲ್ & ರೆಸಾರ್ಟ್ ಶುಭಾರಂಭ

ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಏನೆಕಲ್ಲು ಗ್ರಾಮದ ಬೂದಿಪಳ್ಳದಲ್ಲಿ ಅತ್ಯಾಧುನಿಕ ಸೌಲಭ್ಯ್ಲಗಳೊಂದಿಗೆ ನಿರ್ಮಾಣಗೊಂಡ ದ ರಾಯಲ್ ಮೊಂಟಾನಾ ಹೋಟೆಲ್ ಮತ್ತು ರೆಸಾರ್ಟ್ ಇಂದು ಶುಭಾರಂಭಗೊಂಡಿತು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸತನ ತಂದು ಸಾಧನೆ ಮಾಡಿದ ಬೆಂಗಳೂರಿನ ರಾಯಲ್ ಎಂಟರ್ ಪ್ರೈಸಸ್ ರಾಜ್ಯದ ವಿವಿಧೆಡೆ ಪ್ರವಾಸಿಗರಿಗೆ ಉತ್ತಮ ಸೇವೆ ನೀಡುತ್ತಿದೆ. ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿದಿ ಉದ್ಘಾಟಿಸಿ ಶುಭ...

ಸಂಪಾಜೆ : ಆಕಸ್ಮಿಕ ಗುಡ್ಡಕ್ಕೆ ಬೆಂಕಿ – ನಂದಿಸಿದ ಸ್ಥಳೀಯರು

ಸಂಪಾಜೆ ಗ್ರಾಮದ ಕಡೆಪಾಲ ಬಳಿ ಬೆಂಕಿ ಆಕಸ್ಮಿಕವಾಗಿ ಗುಡ್ಡಕ್ಕೆ ಬೆಂಕಿ ತಗುಲಿದ ಘಟನೆ ಇಂದು ನಡೆದಿದೆ. ಸ್ಥಳೀಯರ ಸಹಕಾರಿಂದ ಬೆಂಕಿ ನಂದಿಸಲಾಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ  ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಹಿಳಾ ಮುಖಂಡರಿಂದ ಚೆನ್ನಕೇಶವ ದೇವಸ್ಥಾನದಲ್ಲಿ ಸಂಕಲ್ಪ – ವಿಶೇಷ ಪೂಜೆ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದು, ಸುಳ್ಯದ ಪ್ರಸಿದ್ಧ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಕಾಂಗ್ರೆಸ್ ಮಹಿಳಾ ಮುಖಂಡರು ಸಂಕಲ್ಪ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಸದಸ್ಯೆ ಶ್ರೀಮತಿ ಲತಾ ಕುದ್ಪಾಜೆ, ಶ್ರೀಮತಿ ಇಂದಿರಾ, ಶ್ರೀಮತಿ ಪುಷ್ಪಾವತಿ...

ತಳೂರು : ಸ್ನೇಹ ಯುವ ಬಳಗ ಹಾಗೂ ಸೌರಭ ಯುವತಿ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

ಸ್ನೇಹ ಯುವ ಬಳಗ ಹಾಗೂ ಸೌರಭ ಯುವತಿ ಮಂಡಲ( ರಿ.)ತಳೂರು ಮೆತ್ತಡ್ಕ ಇದರ ನೇತೃತ್ವದಲ್ಲಿ ಮಾ. 31ರಂದು ತಳೂರು ಜಾತ್ರೋತ್ಸವದ ಅಂಗವಾಗಿ ವಾರ್ಷಿಕ ಕ್ರೀಡಾಕೂಟ, ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಾರ್ಯಕ್ರಮ ವನ್ನು ಯುವಕ ಮಂಡಲದ ಅಧ್ಯಕ್ಷರಾದ  ಸುಜಿತ್ ಟಿ. ಪಿ. ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ವಿವಿಧ ಮನೋರಂಜನಾ ಕ್ರೀಡೆ, ಹಾಗೂ ಪಂದ್ಯಾವಳಿ...

ಪದ್ಮರಾಜ್ ಆರ್ ಪೂಜಾರಿ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರಿಂದ ದರ್ಗಾದಲ್ಲಿ ಪ್ರಾರ್ಥನೆ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ, ಸುಳ್ಯದ ಪ್ರಮುಖರು ಹಳೇಗೇಟು ಮೊಗರ್ಪಣೆ ದರ್ಗಾ ದಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಸಹ ಸಂಚಾಲಕ ಕೆ ಗೋಕುಲ್ ದಾಸ್, ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಮಾಧ್ಯಮ ಸಂಯೋಜಕ ಭವಾನಿಶಂಕರ್...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್  ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರಿಂದ ಚರ್ಚ್ ನಲ್ಲಿ ಪ್ರಾರ್ಥನೆ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ, ಸುಳ್ಯದ ಕಾಂಗ್ರೆಸ್ ಮುಖಂಡರು ಮತ್ತು ಕ್ರಿಶ್ಚಿಯನ್ ಸಮುದಾಯದ ಪ್ರಮುಖರು ಫಾದರ್ ವಿಕ್ಟರ್ ಡಿಸೋಜ ರವರ ನೇತೃತ್ವದಲ್ಲಿ ಸುಳ್ಯದ ಸೈಂಟ್ ಬ್ರಿಜಿಡ್ಸ್ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಸಹ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಇಂದು ನಾಮಪತ್ರ ಸಲ್ಲಿಕೆ,
ಸುಳ್ಯದಲ್ಲಿ ಕಾಂಗ್ರೆಸ್ ಮುಖಂಡರಿಂದ ಕಲ್ಕುಡ ದೈವಸ್ಥಾನದಲ್ಲಿ ಸಂಕಲ್ಪ -ಪ್ರಾರ್ಥನೆ

ಸುಳ್ಯದಲ್ಲಿ ಕಾಂಗ್ರೆಸ್ ಮುಖಂಡರಿಂದ ಕಲ್ಕುಡ ದೈವಸ್ಥಾನದಲ್ಲಿ ಸಂಕಲ್ಪ -ಪ್ರಾರ್ಥನೆಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದು, ಸುಳ್ಯದಿಂದ ಮಂಗಳೂರಿಗೆ ತೆರಳುವ ಸಂದರ್ಭ ಸುಳ್ಯದ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡರು ಸಂಕಲ್ಪ ಮಾಡಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ...
Loading posts...

All posts loaded

No more posts

error: Content is protected !!