Ad Widget

ನವೀನ್ ಚಾತುಬಾಯಿಯವರಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ರಾಜ್ಯಮಟ್ಟದ ಸಮಗ್ರ ಕೃಷಿಕ ಪ್ರಶಸ್ತಿ

        ಸುಳ್ಯ ತಾಲೂಕು  ಐವರ್ನಾಡು ಗ್ರಾಮದ ಕೃಷಿಕರಾದ ಸಿ.ಕೆ.ನವೀನ್ ಚಾತುಬಾಯಿಯವರಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಅಲ್ಯೂಮ್ನಿ ಎಸೋಸಿಯೇಷನ್ ವತಿಯಿಂದ 2023-24ನೇ ಸಾಲಿಗೆ ನೀಡುವ ಡಾ.ಜಿ.ಕೆ. ವೀರೇಶ್ ರಾಜ್ಯಮಟ್ಟದ ಅತ್ಯುತ್ತಮ ಸಮಗ್ರ ಕೃಷಿ ಪದ್ಧತಿ ರೈತ ಪ್ರಶಸ್ತಿ ದೊರೆತಿದೆ.    ಏ.4ರಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಜಿಕೆವಿಕೆ ಆವರಣದ ಕುವೆಂಪು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮತ್ತು...

ಸುಳ್ಯ : ಬಿಜೆಪಿ ಕಛೇರಿಯಲ್ಲಿ ಎಸ್ ಸಿ ಮೋರ್ಚಾದ ಪ್ರಮುಖರ ಸಭೆ

2024 ರ ಲೋಕಸಭಾ ಚುನಾವಣೆಯ ಪ್ರಯುಕ್ತ ಸಂಘಟನಾತ್ಮಕವಾಗಿ ಕಾರ್ಯಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಪಕ್ಷದ ಬಲವರ್ಧನೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಎಸ್ ಸಿ ಮೋರ್ಚಾದ ಪ್ರಮುಖರ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಏಪ್ರಿಲ್ 6 ರಂದು ಬಿಜೆಪಿ ಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಮತ್ತು ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿ...
Ad Widget

ಎಲಿಮಲೆ : ದುಶ್ಚಟಗಳಿಂದ ಆರೋಗ್ಯದ ಮೇಲಿನ ದುಷ್ಪರಿಣಾಮಗಳ ಕುರಿತು ಮಾದರಿ ಪ್ರದರ್ಶನ

ಆಯುಷ್ಮಾನ್ ಆರೋಗ್ಯ ಮಂದಿರ ಎಲಿಮಲೆ ಪ್ರಾರ್ಥಮಿಕ ಹಿರಿಯ ಪ್ರಾಥಮಿಕ ಶಾಲೆ ಇದರ ಸಂಯುಕ್ತ ಆಶ್ರಯದಲ್ಲಿ ಏ. 05 ರಂದು ಆರೋಗ್ಯಕರ ಜೀವನ, ಧೂಮಪಾನ &ಮದ್ಯಪಾನದಿಂದ ಆಗುವ ದುಷ್ಪರಿಣಾಮಗಳು, ಸಮತೋಲನ ಆಹಾರ ಆರೋಗ್ಯ ಮಾದರಿಗಳನ್ನು ಪ್ರದರ್ಶಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದಂತಹ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಅತಿಥಿಗಳಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಸಂಧ್ಯಾ,...

ಶತಾಯುಷಿ ನೀಲಮ್ಮ ಪಿಂಡಿಮನೆ ನಿಧನ

ಅರಂತೋಡು ಗ್ರಾಮದ ಅಡ್ತಲೆ ದಿl ಕೃಷ್ಣಪ್ಪ ಗೌಡ ಪಿಂಡಿಮನೆ ಯವರ ಧರ್ಮಪತ್ನಿ ಶತಾಯಿಷಿ ನೀಲಮ್ಮ ಪಿಂಡಿಮನೆ ಏ.04 ರಂದು ನಿಧನರಾದರು. ಅವರಿಗೆ 102 ವರ್ಷ ವಯಸ್ಸಾಗಿತ್ತು.
error: Content is protected !!