Ad Widget

ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ 19 ನೇ ವರ್ಷದ ಸೌಹಾರ್ಧ ಇಪ್ತಾರ್ ಕೂಟ

ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಅರಂತೋಡು ಇದರ ವತಿಯಿಂದ 19 ನೇವರ್ಷದ ಸೌಹಾರ್ಧ ಇಪ್ತಾರ್ ಕೂಟವು ಎಪ್ರಿಲ್ 8 ರಂದು ಅರಂತೋಡು ತೆಕ್ಕಿಲ್ ಸಮುದಾಯಭವನದಲ್ಲಿ ಸಂಸ್ಥೆಯ ಸ್ಥಾಪಕರಾದ ಟಿ.ಎಂ ಶಹೀದ್ ತೆಕ್ಕಿಲ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.ಸ್ಥಳೀಯ ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆ ದುವಾ ನೆರವೇರಿಸಲಿದ್ದು ಸಾಮಾಜಿಕ, ಧಾರ್ಮಿಕ, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿವಿಧ...

ಬಳ್ಪ : ಬಳ್ಪ-ಕೇನ್ಯ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರ ಸಭೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಬಗ್ಗೆ ಬಳ್ಪ ಹಾಗೂ ಕೇನ್ಯ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರ ಸಭೆಯು 05 ರಂದು ಚಂದ್ರಶೇಖರ ಅಕ್ಕೇನಿಯವರ ತೋಟದ ಮನೆಯಲ್ಲಿ ಉಸ್ತುವಾರಿಗಳಾದ ಅಶೋಕ್ ನೆಕ್ರಾಜೆ ಅವರ ಉಸ್ತುವಾರಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾದ ಜಯಪ್ರಕಾಶ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಕಾರ್ಯಕ್ರಮಗಳನ್ನು ಮನೆಮನೆಗೆ ತೆರಳಿ...
Ad Widget

ಡಾ. ಅನುರಾಧಾ ಕುರುಂಜಿಯವರಿಗೆ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಪ್ರತಿಷ್ಠಿತ “ಶತಶೃಂಗ” ಪ್ರಶಸ್ತಿ

ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ ಕೇರಳದ ನಾಲ್ವರು ಹಾಗೂ ಕರ್ನಾಟಕದ ಇಬ್ಬರಿಗೆ ಪ್ರಶಸ್ತಿ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರು ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನದವರು ನಡೆಸಲಿರುವ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕೋತ್ಸವ 2024ರಲ್ಲಿ ಕೊಡ ಮಾಡಲಿರುವ ಶತಶೃಂಗ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ....

ಬಿಜೆಪಿ ಹಾಗೂ ಜನತಾದಳ ನಾಯಕರ ಜಂಟಿ ಸಭೆ
ಸುಳ್ಯದಲ್ಲಿ 70 ಸಾವಿರ ಲೀಡ್ ಗುರಿ – ಭಾಗೀರಥಿ ಮುರುಳ್ಯ

ಒಗ್ಗಟ್ಟಿನ ಹೋರಾಟಕ್ಕೆ ಉಭಯ ನಾಯಕರ ಕರೆ: ಸುಳ್ಯ : ಸುಳ್ಯ ಬಿಜೆಪಿ ಮಂಡಲ ಕಛೇರಿಯಲ್ಲಿ ಎನ್ ಡಿ ಎ ಒಕ್ಕೂಟ ಮೈತ್ರಿ ಪಕ್ಷಗಳ ನಾಯಕರ ಸಭೆಯು ಸುಳ್ಯದ ಪಕ್ಷದ ಕಛೇರಿಯಲ್ಲಿ ನಡೆಯಿತು. ಸುಳ್ಯ: ಭಾಜಪಾ ಸ್ಥಾಪನಾ ದಿನಾಚರಣೆಯಾದ ಇಂದು ಭಾರತ ಮಾತೆಗೆ ಮತ್ತು ಶ್ಯಾಮ್ ಪ್ರಸಾದ್ ಮುಖರ್ಜಿ, ದಿನದಯಾಳ್ ಉಪಾಧ್ಯಾಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆಯನ್ನು ಮಾಡಿ ಸಭೆಯನ್ನು...

ಶಾಸಕಿ ಭಾಗೀರಥಿ ಮುರುಳ್ಯ ನೇತ್ರತ್ವದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

ಬಿಜೆಪಿ ಸ್ಥಾಪನಾ ದಿನಾಚರಣೆ ಹಿನ್ನೆಲೆಯಲ್ಲಿ ಸುಳ್ಯದ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮೂರುಳ್ಯ ನೇತ್ರತ್ವದಲ್ಲಿ ಮೋನಪ್ಪ ಅಳಿಕೆ ಮನೆಯಲ್ಲಿ ಬಿಜೆಪಿ ಬಾವುಟ ಹಾರಿಸುವ ಮೂಲಕ ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
error: Content is protected !!