Ad Widget

ಪರಿವಾರಕಾನ ಹೋಟೆಲ್ ಉಡುಪಿ ಗಾರ್ಡನ್ ಮುಂಬಾಗಲ್ಲಿ ಗುಡ್ಡಕ್ಕೆ ಬೆಂಕಿ , ಆಗ್ನಿಶಾಮಕ ದಳ ಆಗಮನ.

ಸುಳ್ಯ ಪರಿವಾರಕಾನದ ಬಳಿಯಲ್ಲಿ ರಿಕ್ಷಾ ಗ್ಯಾರೆಜ್ ಹಿಂಬಾಗದಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಇದೀಗ ವರದಿಯಾಗಿದೆ . ಸ್ಥಳಕ್ಕೆ ಅಗ್ನಿ ಶಾಮಕದಳ ಆಗಮಿಸಿದ್ದು ಅಗ್ನಿಶಾಮಕ ದಳದವರ ಜೊತೆಗೆ ಪ್ರಗತಿ ಆಂಬುಲೆನ್ಸ್ ಚಾಲಕ ಅಚ್ಚು ಬೆಂಕಿ ನಂದಿಸಲು ಸಹಕರಿಸುತ್ತಿದ್ದಾರೆ ಎಂದು ಸ್ಥಳೀಯರಿಂದ ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!