ಬಡತನದ ಮಧ್ಯೆ ಡಿಸ್ಟಿಂಕ್ಷನ್ ಪಡೆದ ಕೀರ್ತನ್ ಜಯನಗರ amarasuddi - April 12, 2024 at 16:59 Tweet on Twitter Share on Facebook Pinterest Email ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಎಂ. 579 ಅಂಕದೊಂದಿಗೆ ಡಿಸ್ಟಿಂಕ್ಷನ್ ಪಡೆದು ಸಾಧನೆ ಮಾಡಿದ್ದಾರೆ. ಜಯನಗರ ನಿವಾಸಿ ಕೂಲಿಕಾರ್ಮಿಕರಾಗಿರುವ ಮೋನಪ್ಪ ಮತ್ತು ವೇದಾವತಿ ದಂಪತಿಗಳ ಪುತ್ರನಾಗಿರುವ ಕೀರ್ತನ್ ಎಂ. ತಂದೆ ತಾಯಿಯ ಶ್ರಮಕ್ಕೆ ಉತ್ತಮ ಪ್ರತಿಫಲ ತಂದುಕೊಟ್ಟಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...