Ad Widget

ಪಂಜದಲ್ಲಿ ಉಷಾ ಮೆಡಿಕಲ್ಸ್ ಶುಭಾರಂಭ

ಕಳೆದ 27 ವರುಷಗಳಿಂದ ಪುತ್ತೂರಿನಲ್ಲಿ ಹೆಸರುವಾಸಿಯಾಗಿರುವ  ಉಷಾ ಮೆಡಿಕಲ್ಸ್ ನ ಸಹಸಂಸ್ಥೆ  ಪಂಜ ಭಾಗದ ಜನರ ಬೇಡಿಕೆ ಈಡೇರಿಸಲು ವಿ.ಕೆ ರೆಸಿಡೆನ್ಸಿ ಯಲ್ಲಿ ಉಷಾ ಮೆಡಿಕಲ್ಸ್ ಪಂಜ ಶಾಖೆ ಏ.13 ರಂದು ಶುಭಾರಂಭ ಗೊಂಡಿತು. ಹಿರಿಯ ವೈದ್ಯ ಡಾ.ರಾಮಯ್ಯ ಭಟ್ ಉದ್ಘಾಟಸಿದರು. ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕೆ ಎಸ್ ಸಭಾಧ್ಯಕ್ಷತೆ ವಹಿಸಿದ್ದರು.ಮುಖ್ಯ...

ಪಂಜದಲ್ಲಿ ಉಷಾ ಮೆಡಿಕಲ್ಸ್ ಶುಭಾರಂಭ

ಕಳೆದ 27 ವರುಷಗಳಿಂದ ಪುತ್ತೂರಿನಲ್ಲಿ ಹೆಸರುವಾಸಿಯಾಗಿರುವ ಉಷಾ ಮೆಡಿಕಲ್ಸ್ ನ ಸಹಸಂಸ್ಥೆ ಪಂಜ ಭಾಗದ ಜನರ ಬೇಡಿಕೆ ಈಡೇರಿಸಲು ವಿ.ಕೆ ರೆಸಿಡೆನ್ಸಿ ಯಲ್ಲಿ ಉಷಾ ಮೆಡಿಕಲ್ಸ್ ಪಂಜ ಶಾಖೆ ಏ.13 ರಂದು ಶುಭಾರಂಭ ಗೊಂಡಿತು. ಹಿರಿಯ ವೈದ್ಯ ಡಾ.ರಾಮಯ್ಯ ಭಟ್ ಉದ್ಘಾಟಸಿದರು. ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕೆ ಎಸ್ ಸಭಾಧ್ಯಕ್ಷತೆ ವಹಿಸಿದ್ದರು.ಮುಖ್ಯ...
Ad Widget

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಪ್ರಿಲ್ ಮೊದಲ ವಾರದಲ್ಲಿ ಚಿಣ್ಣರ ಅಂಗಳ ಬೇಸಿಗೆ ಶಿಬಿರ ನಡೆಯಿತು. ಶಾಲಾ ಹಿರಿಯ ವಿದ್ಯಾರ್ಥಿ ಮಹೇಶ್ ಕಾಂಚೋಡು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು, ಸಂಚಾಲಕರಾದ ಶ್ರೀ ಪಿ.ಜಿ.ಎಸ್.ಎನ್ ಪ್ರಸಾದ್, ಆಡಳಿತ ಮಂಡಳಿ ಸದಸ್ಯರಾದ ಎನ್ ಗೋವಿಂದ...

ಸಂಪಾಜೆ : ಡಾ.ಬಿ.ಆರ್ ಅಂಬೇಡ್ಕರ್ ಅವರ 133 ನೇ ಜನ್ಮ ದಿನಾಚರಣೆ

ಸಂಪಾಜೆ:;ಎ:14;: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸಂಪಾಜೆ ಹೋಬಳಿ ಸಮಿತಿಯ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ಅವರ 133 ನೇ ಜನ್ಮ ದಿನಾಚರಣೆಯನ್ನು ಸಂಪಾಜೆ ಗ್ರಾಮದ ಚೆಡಾವು ಅಂಬೇಡ್ಕರ್ ಕಾಲೋನಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ,ಮಾತನಾಡಿದ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಪಿ.ಎಲ್ ಸುರೇಶ್ , ಬಾಬಾ ಸಾಹೇಬರು ಯಾವುದೇ ಜಾತಿ ಜನಾಂಗಕ್ಕೆ ಸೀಮಿತರಲ್ಲ, ಅವರು...

ಪಂಜ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ 133ನೇ ಜನ್ಮದಿನಾಚರಣೆ

ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ133ನೇ ಜನ್ಮದಿನವನ್ನು ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರು, ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿಧರು,ಅಚ್ಯುತ ಮಲ್ಕಾಜೆ, ಗಿರಿಯಪ್ಪ ನಾಯ್ಕ,ಕುಮಾರ್ ಬಳ್ಳಕ್ಕ, ಹುಕ್ರಪ್ಪ ಕೃಷ್ಣ ನಗರ, ಲಿಂಗಪ್ಪ, ಬಾಳಪ್ಪ, ಕುಸುಮಧರ ಕೆರೆಯಡ್ಕ, ಪ್ರದೀಪ್,ಕುಸುಮಾಧರ,ಸವಿತಾ ನಾಗತೀರ್ಥ,ಸವಿತ...

ಅದೈತ್ ಮಕ್ಕಳ ಬೇಸಿಗೆ ಶಿಬಿರ “ಪಂಜ ಮಕ್ಕಳ ಹಬ್ಬ 2024” ಉದ್ಘಾಟನೆ – 130ಕ್ಕೂ ಹೆಚ್ಚು ಮಕ್ಕಳು ಭಾಗಿ

ಪಂಜದ ಡಾನ್ಸ್ ಅಂಡ್ ಬೀಟ್ಸ್ ನೇತೃತ್ವದಲ್ಲಿ ಅದೈತ್ ಮಕ್ಕಳ ಬೇಸಿಗೆ ಶಿಬಿರ "ಪಂಜ ಮಕ್ಕಳ ಹಬ್ಬ 2024" ಇಂದು ಉದ್ಘಾಟನೆಗೊಂಡಿತು. ಶಿಬಿರದ ಉದ್ಘಾಟನೆಯನ್ನು ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ನೆರವೇರಿಸಿದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಬಲಡ್ಕ, ಶಾರದಾಂಬ ಭಜನಾ ಮಂಡಳಿ ಅಧ್ಯಕ್ಷ ಬಾಲಕೃಷ್ಣ ಪುತ್ಯ, ಲಯನ್ಸ್...

ಪಂಜ ದೇವಸ್ಥಾನದಲ್ಲಿ ಯುಗಾದಿ ಅಂಗವಾಗಿ ವಿಷುಕಣಿ ಪೂಜೆ

ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಸೌರಮಾನ ಯುಗಾದಿ ಪ್ರಯುಕ್ತ ವಿಷು ಕಣಿ ಪೂಜೆ ಜರುಗಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು, ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಊರ ಭಕ್ತಾಧಿಗಳು ಭಾಗವಹಿಸಿದ್ಧರು.

ಗುತ್ತಿಗಾರು ಗ್ರಾಮ ಕಾಂಗ್ರೆಸ್ ಸಮಿತಿ ಸಭೆ – ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಪಕ್ಷ ಸೇರ್ಪಡೆ

ಲೋಕಸಭಾ ಚುನಾವಣೆ ಪೂರ್ವಭಾವಿಯಾಗಿ ಗುತ್ತಿಗಾರು ಗ್ರಾಮ ಕಾಂಗ್ರೆಸ್ ಸಮಿತಿಯ ಸಭೆ ಇಂದು ಗುತ್ತಿಗಾರಿನ ಪ್ರಶಾಂತ್ ಕಾಂಪ್ಲೆಕ್ಸ್ ನಲ್ಲಿ ನಡೆಸಲಾಯಿತು.ಸಭೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪಿ.ಸಿ ಜಯರಾಂ, ಗುತ್ತಿಗಾರು ಜಿಲ್ಲಾ ಪಂಚಾಯತ್ ಕ್ಷೇತ್ರದ ಉಸ್ತುವಾರಿ ದಿನೇಶ್ ಅಂಬೆಕಲ್ಲು, ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ ವೆಂಕಪ್ಪ ಗೌಡ, ಸುಳ್ಯ ವಿಧಾನಸಭಾ...
error: Content is protected !!