ಪಂಜ ದೇವಸ್ಥಾನದಲ್ಲಿ ಯುಗಾದಿ ಅಂಗವಾಗಿ ವಿಷುಕಣಿ ಪೂಜೆ amarasuddi - April 14, 2024 at 9:19 0 Tweet on Twitter Share on Facebook Pinterest Email ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಸೌರಮಾನ ಯುಗಾದಿ ಪ್ರಯುಕ್ತ ವಿಷು ಕಣಿ ಪೂಜೆ ಜರುಗಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು, ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಊರ ಭಕ್ತಾಧಿಗಳು ಭಾಗವಹಿಸಿದ್ಧರು. . . . . . . . . . Share this: Click to share on WhatsApp (Opens in new window) WhatsApp Like this:Like Loading...