Ad Widget

ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಪದಾಧಿಕಾರಿಗಳ ಆಯ್ಕೆ

             ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ 2024 -25 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋ. ಚಂದ್ರಶೇಖರ್ ನಾಯರ್ ಆಯ್ಕೆ ಆಗಿರುತ್ತಾರೆ. ಕಾರ್ಯದರ್ಶಿಯಾಗಿ ರೋ. ಚಿದಾನಂದ ಕುಲ, ಹಾಗೂ ಖಜಾಂಜಿಯಾಗಿ ರೋ. ಜಯಪ್ರಕಾಶ್  ಆಯ್ಕೆಯಾಗಿರುತ್ತಾರೆ.  ಉಳಿದಂತೆ ನಿಕಟಪೂರ್ವ ಅಧ್ಯಕ್ಷರಾಗಿ ರೋ. ಪ್ರಶಾಂತ್ ಕೋಡಿಬೈಲು, ಉಪಾಧ್ಯಕ್ಷರಾಗಿ ರೋ. ಮೋಹನ್ದಾಸ್ ಎಣ್ಣೆ ಮಜಲ್, ಸಾರ್ಜೆಂಟ್ ಅಟ್ ಆರ್ಮ್ ಆಗಿ ರೋ....

ಕಣೆಮರಡ್ಕ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ವಾಸ್ತು ಹೋಮ, ವಾಸ್ತು ಬಲಿ ಪೂಜಾ ಕಾರ್ಯಕ್ರಮ

ಸುಳ್ಯ: ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಭಾನುವಾರ ಬೆಳಿಗ್ಗೆ ಉಗ್ರಾಣ ತುಂಬಿಸುವ ಕಾರ್ಯಕ್ರಮ ನಡೆಯಿತು. ಸಂಜೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ನೇತ್ರತ್ವದಲ್ಲಿ ಪುಣ್ಯಾಹವಾಚನ, ಸ್ಥಳ ಶುದ್ಧಿ, ಪ್ರಾಸಾದ ಶುದ್ಧಿ ನಡೆದ ಬಳಿಕ ರಾಕ್ಷೋಘ್ನ ಹೋಮ, ವಾಸ್ತು...
Ad Widget
error: Content is protected !!