Ad Widget

ಪೈಕ : ಕುಡಿಯುವ ನೀರಿಗೆ ಸಂಕಷ್ಟ – ಸ್ಥಳೀಯರಿಂದ ಮನೆಮನೆಗೆ ನೀರು ಸರಬರಾಜು

ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೈಕ ನಿವಾಸಿಗಳಾದ ಕೊರಪೋಳು ಮತ್ತು ಭಾರತಿ ಅವರ ಕುಟುಂಬ ಕುಡಿಯಲು ನೀರಿನ ಅಭಾವ ಉಂಟಾಗಿದ್ದು ದೂರದಿಂದ ನೀರನ್ನು ಹೊತ್ತು ತರುವಂತ ಪರಿಸ್ಥಿತಿ ಬಂದಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಹಲವು ಭಾರಿ ಮನವಿ ಮಾಡಿದ್ದರೂ ನೀರಿನ ವ್ಯವಸ್ಥೆ ಮಾಡಿಲ್ಲ ಎಂದಿದ್ದಾರೆ. ಸ್ಥಳೀಯರಾದ ಸಿದ್ದಾರ್ಥ ವಳಲಂಬೆ ಅವರ ಮನೆಯವರಿಂದ ಜೀಪಿನ ಮುಖಾಂತರ...

ಸುಳ್ಯದ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಇಕ್ಬಾಲ್ ಎಲಿಮಲೆ ಮತ್ತು ತಂಡ.

ಮಂಗಳೂರು ಭಾಗದ ಕಾಂಗ್ರೆಸ್‌ನ ತತ್ವಾದರ್ಶಗಳಿಂದ ಪ್ರೇರಿತರಾದ ಜೆಡಿಎಸ್ ಪಕ್ಷದ ಕಾರ್ಯಕರ್ತರು, ನಾಯಕರು ಸೇರಿದಂತೆ 42 ಕ್ಕೂ ಹೆಚ್ಚು ಜನರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಸೇರ್ಪಡೆ ನೆತೃತ್ವವನ್ನು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್ ಎಲಿಮಲೆ , ನಗರ ಪಂಚಾಯತ್ ಸದಸ್ಯರಾದ ಕೆ ಎಸ್ ಉಮ್ಮರ್ ಸೇರಿದಂತೆ ಪ್ರಮುಖ ನಾಯಕರು ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸೇರ್ಪಡೆ...
Ad Widget

ಮಂಗಳೂರಿಗೆ ಆಗಮಿಸಿದ ಪ್ರಧಾನಿಯನ್ನು ಸ್ವಾಗತಿಸಿದ  ದಿ.ಪ್ರವೀಣ್ ನೆಟ್ಟಾರ್ ರವರ ತಾಯಿ

ಲೋಕಸಭೆ ಚುನಾವಣೆ 2024 ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸರುವ ಪ್ರಧಾನಿ ನರೇಂದ್ರ ಮೋದಿ ಅವರು ಎ.14 ಸಂಜೆ   ಮಂಗಳೂರಿನ ಏರ್ ಪೋರ್ಟ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಮುಖಂಡರೊಂದಿಗೆ ಸ್ವಾಗತಿಸುವ ಸಾಲಿನಲ್ಲಿ ಹುತಾತ್ಮ ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರ್ ರವರ ತಾಯಿಗೆ ಅವಕಾಶವನ್ನು ನೀಡಲಾಗಿತ್ತು. ಸಾಮಾನ್ಯ ಕಾರ್ಯಕರ್ತನ ತಾಯಿಯನ್ನು ಪ್ರಧಾನಿಯವರನ್ನು ಭೇಟಿಯಾಗಿಸಲು ಅವಕಾಶ ದೊರೆಯಿತು.

ಗಾಂಧಿನಗರ : ಮಸೀದಿ ಎದುರು ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಡಿಕ್ಕಿ

ಗಾಂಧಿನಗರ ಮಸೀದಿ ಎದುರು ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಡಿಕ್ಕಿಯಾಗಿ ಜಖಂಗೊಂಡ ಘಟನೆ ಇಂದು ಮಂಜಾನೆ ನಡೆದಿದೆ. ಗಾಂಧಿನಗರದ ಪಯಸ್ವಿನಿ ಪೆಟ್ರೋಲ್ ಪಂಪ್ ಮಾಲಕರು ಕಾರನ್ನು ಮಸೀದಿ ಎದುರು ನಿಲ್ಲಿಸಿದ್ದರು. ಬೆಳಿಗ್ಗೆ ಸುಮಾರ 5.30 ರ ವೇಳೆಗೆ ಕಾರಿಗೆ ಕಂಟೈನರ್ ಡಿಕ್ಕಿ ಹೊಡೆದಿದೆ.‌ ಸುಳ್ಯ ಠಾಣೆಯಲ್ಲಿ ಕೇಸು ದಾಖಲಾಗಿದೆ.‌

ಗಾಂಧಿನಗರ : ಮಸೀದಿ ಎದುರು ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಡಿಕ್ಕಿ

ಗಾಂಧಿನಗರ ಮಸೀದಿ ಎದುರು ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಡಿಕ್ಕಿಯಾಗಿ ಜಖಂಗೊಂಡ ಘಟನೆ ಇಂದು ಮಂಜಾನೆ ನಡೆದಿದೆ. ಗಾಂಧಿನಗರದ ಪಯಸ್ವಿನಿ ಪೆಟ್ರೋಲ್ ಪಂಪ್ ಮಾಲಕರು ಕಾರನ್ನು ಮಸೀದಿ ಎದುರು ನಿಲ್ಲಿಸಿದ್ದರು. ಬೆಳಿಗ್ಗೆ ಸುಮಾರ 5.30 ರ ವೇಳೆಗೆ ಕಾರಿಗೆ ಕಂಟೈನರ್ ಡಿಕ್ಕಿ ಹೊಡೆದಿದೆ.‌ ಸುಳ್ಯ ಠಾಣೆಯಲ್ಲಿ ಕೇಸು ದಾಖಲಾಗಿದೆ.‌
error: Content is protected !!