Ad Widget

ಗಾಂಧಿನಗರ : ಮಸೀದಿ ಎದುರು ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಡಿಕ್ಕಿ

ಗಾಂಧಿನಗರ ಮಸೀದಿ ಎದುರು ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಡಿಕ್ಕಿಯಾಗಿ ಜಖಂಗೊಂಡ ಘಟನೆ ಇಂದು ಮಂಜಾನೆ ನಡೆದಿದೆ. ಗಾಂಧಿನಗರದ ಪಯಸ್ವಿನಿ ಪೆಟ್ರೋಲ್ ಪಂಪ್ ಮಾಲಕರು ಕಾರನ್ನು ಮಸೀದಿ ಎದುರು ನಿಲ್ಲಿಸಿದ್ದರು. ಬೆಳಿಗ್ಗೆ ಸುಮಾರ 5.30 ರ ವೇಳೆಗೆ ಕಾರಿಗೆ ಕಂಟೈನರ್ ಡಿಕ್ಕಿ ಹೊಡೆದಿದೆ.‌ ಸುಳ್ಯ ಠಾಣೆಯಲ್ಲಿ ಕೇಸು ದಾಖಲಾಗಿದೆ.‌

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!