Ad Widget

ಸುಳ್ಯದ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಇಕ್ಬಾಲ್ ಎಲಿಮಲೆ ಮತ್ತು ತಂಡ.

ಮಂಗಳೂರು ಭಾಗದ ಕಾಂಗ್ರೆಸ್‌ನ ತತ್ವಾದರ್ಶಗಳಿಂದ ಪ್ರೇರಿತರಾದ ಜೆಡಿಎಸ್ ಪಕ್ಷದ ಕಾರ್ಯಕರ್ತರು, ನಾಯಕರು ಸೇರಿದಂತೆ 42 ಕ್ಕೂ ಹೆಚ್ಚು ಜನರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಸೇರ್ಪಡೆ ನೆತೃತ್ವವನ್ನು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್ ಎಲಿಮಲೆ , ನಗರ ಪಂಚಾಯತ್ ಸದಸ್ಯರಾದ ಕೆ ಎಸ್ ಉಮ್ಮರ್ ಸೇರಿದಂತೆ ಪ್ರಮುಖ ನಾಯಕರು ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಸೇರ್ಪಡೆ ಗೊಂಡ ನಾಯಕರು ಕಾರ್ಯಕರ್ತರುಗಳನ್ನು ಆತ್ಮೀಯವಾಗಿ ಸ್ವಾಗತಿಸಿ ಶುಭ ಹಾರೈಸಿದರುದೆ.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ವಿಧಾನ ಪರಿಷತ್ ಸದ್ಯಸರಾದ ಕೆ ಹರೀಶ್ ಕುಮಾರ್ , ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ ಕುಮಾರ್ ಸೊರಕೆ , ಟಿ ಎಂ ಶಾಹಿದ್ , ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮುಖಂಡರಾದ ಜಿ ಕೃಷ್ಣಪ್ಪ ರಾಮಕುಂಜ ,ಸದಾನಂದ ಮಾವಜಿ ಸೇರಿದಂತೆ ಇತರ ನಾಯಕರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!