Ad Widget

ಸುಣ್ಣಮೂಲೆ ಮರ ಬಿದ್ದು ರಾಷ್ಟ್ರೀಯ ಹೆದ್ದಾರಿ ಬಂದ್ – ಸುಳ್ಯ 33 ಕೆವಿ ವಿದ್ಯುತ್ ಲೈನ್ ಗೆ ಹಾನಿ – ಇಂದು ರಾತ್ರಿ ಸುಳ್ಯ ಕತ್ತಲೆಯಲ್ಲಿ

ಇಂದು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಣ್ಣಮೂಲೆ ಬಳಿ ಬೃಹತ್ ಮರವೊಂದು ಧರೆಗುರುಳಿ ರಸ್ತೆ ಬಂದ್ ಆಗಿದ್ದು , ವಿದ್ಯುತ್ ಕಂಬ ಕೂಡ ತುಂಡಾಗಿರುವುದರಿಂದ ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.  ಹೆದ್ದಾರಿಗೆ ಮರ ಬಿದ್ದುದರಿಂದ ರಸ್ತೆ ಬಂದ್ ಆಗಿದೆ ಹಾಗೂ ಸುಳ್ಯ 33 ಕೆವಿ ವಿದ್ಯುತ್ ಲೈನ್ ಗೆ...

ಕಾಂಗ್ರೆಸ್ ನ ಓಲೈಕೆ ನೀತಿಗೆ ಮುಗ್ಧ ಹಿಂದೂ ಯುವತಿ ಬಲಿಯಾಗಿದ್ದಾಳೆ – ಖಂಡನೆ ವ್ಯಕ್ತಪಡಿಸಿದ ಬ್ರಿಜೇಶ್ ಚೌಟ

ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ನಡೆಸಿರುವುದನ್ನು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ಅತಿಯಾದ ಓಲೈಕೆ ನೀತಿಗೆ ಮುಗ್ಧ ಹಿಂದೂ ಯುವತಿ ಬಲಿಯಾಗಿದ್ದಾಳೆ. ಓಟಿಗಾಗಿ ಎಸ್‌ ಡಿಪಿಐ ಜತೆ ಕೈಜೋಡಿಸಿರುವ ಕಾಂಗ್ರೆಸ್ ಜಿಹಾದಿಗಳಿಗೆ ಪ್ರೋತ್ಸಾಹ ನೀಡುವ ಹೀನಕೃತ್ಯಕ್ಕೆ ಇಳಿದಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಹಿಂದೂಗಳು ಸದಾ ಆತಂಕದಿಂದ...
Ad Widget

ವಿಕಸಿತ ಭಾರತ ನಿರ್ಮಾಣಕ್ಕಾಗಿ ಈ ಭಾರಿಯ ಚುನಾವಣೆ; ಕರ್ನಾಟಕದಲ್ಲಿ ಬಿಟ್ಟಿ ಭಾಗ್ಯಗಳಿಂದ ಅತಂತ್ರ ಸೃಷ್ಟಿ, ರಾಜ್ಯದಲ್ಲಿ ಇದೀಗ ಪವರ್ ಕಟ್ ಭಾಗ್ಯ ಬಂದಿದೆ- ವಳಲಂಬೆ.

ಒಂದು ಲಕ್ಷ ನೀಡುವ ಆಮಿಷ ಒಡ್ಡಿ ಬಳಿಕ ಬಿಪಿಎಲ್ ಪಟ್ಟಿಯಿಂದ ಬಡಜನರನ್ನು ಹೊರ ಹಾಕುವ ಹುನ್ನಾರ, ಮತದಾರರೆ ಎಚ್ಚರವಾಗಿರಿ- ವಿನಯ ಕುಮಾರ್ ಕಂದಡ್ಕ. ಸುಳ್ಯ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಇಲ್ಲಿಯ ತನಕ ಯಾವುದೇ ರೀತಿಯ ಭ್ರಷ್ಟಾಚಾರ ಮಾಡದೇ ಸ್ವಚ್ಛವಾಗಿ ಆಡಳಿತ Preferably ಬಂದಿದ್ದು ರಾಜ್ಯದಲ್ಲಿ ಇದೀಗ ಸರಕಾರ ಬಿಟ್ಟಿ ಭಾಗ್ಯಗಳಿಂದ ದಿವಾಳಿಯಾಗುವಲ್ಲಿಗೆ...

ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ: ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯನ್ನು ಏ. ೧೩.ನೇ ಶನಿವಾರದಂದು ಆಯೋಜನೆ ಮಾಡಲಾಯಿತು. ಕಾಲೇಜಿನ ಎಲ್ಲಾ ಪ್ರಯೋಗಾಲಯಗಳಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಲಾಯಿತು. ಎಲ್ಲಾ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉತ್ಸುಹಕತೆಯಿಂದ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮವಾದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದ್ದರು. ಪ್ರಾಂಶುಪಾಲರು,...

ಪದ್ಮರಾಜ್ ಆರ್ ಪೂಜಾರಿ ಸುಳ್ಯದ ಮುಖ್ಯರಸ್ತೆಯಲ್ಲಿ ರೋಡ್ ಶೋ – ಜಿಲ್ಲೆಯ ಕೋಮು ಸೂಕ್ಷ್ಮ ಟ್ಯಾಗ್ ಲೈನ್ ಹೋಗಲಾಡಿಸಲು ಕಾಂಗ್ರೆಸ್ ಗೆ ಮತನೀಡಿ : ಪದ್ಮರಾಜ್ ಆರ್ ಪೂಜಾರಿ

ದೇಶದ ಭವಿಷ್ಯದ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ, ಕಾರ್ಯಕರ್ತರು, ನಾಯಕರು ಒಟ್ಟಾಗಿದ್ದು ಈ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ಸುಳ್ಯದಲ್ಲಿ ನಡೆದ ಕಾಂಗ್ರೆಸ್ ರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದರು. ಮಂಗಳೂರಿನಲ್ಲಿ ಬಾಂಬ್ ಒಡೆದಾಗ ಅಲ್ಲಿ ಜಾತಿ ನೋಡಿದರೆ ಹೊರತು ಅದರಲ್ಲಿ ತೊಂದರೆಗೀಡಾದವರ ಬಗ್ಗೆ ಬಿಜೆಪಿ ಯೋಚನೆಯನ್ನೇ ಮಾಡಿಲ್ಲ. ಅಲ್ಲಿ...

ನಾಟಿ ವೈದ್ಯ ಗೌರಮ್ಮರಿಗೆ ಸತೀಶ್ ಕುಂಪಾಲರಿಂದ ಸನ್ಮಾನ

ಹಲವಾರು ಜನರಿಗೆ ಹಳ್ಳಿ ಮದ್ದು ನೀಡಿ ಜೀವ ಉಳಿಸಿದ ನಾಟಿವೈದ್ಯ ಗೌರಮ್ಮ ಕೇರ್ಪಳ ಇವರನ್ನು 180ನೇ ಬೂತಿನ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರದ ಸತೀಸ್ ಕುಂಪಾಲ ಅವರು ಸಾಲು ಹೊದಿಸಿ ಗೌರವಿಸಿ ಆಶೀರ್ವಾದ ಪಡೆದು ಕೊಂಡರು. ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರದ ವೆಂಕಟ್ ಒಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯ್ ಕಂದಡ್ಕ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್...

ಸಾಮಾಜಿಕ ಹಾಗೂ ಭಜನಾ ಸಂಘಟಕಿ ಸಂಧ್ಯಾ ಮಂಡೆಕೋಲು ಕಾಂಗ್ರೆಸ್ ಸೇರ್ಪಡೆ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮ ಮತ್ತು ತಾಲೂಕಿನಾದ್ಯಂತ ಸಾಮಾಜಿಕ ಹೋರಾಟ ಮತ್ತು ಭಜನಾ  ತಂಡದಲ್ಲಿ ಕಾರ್ಯನಿರ್ವಹಿಸುತ್ತ ಸಂಘಟನೆಯನ್ನು ಮಾಡುತ್ತಿದ್ದ ಸಮಾಜ ಸೇವಕಿ ಸಂಧ್ಯಾ ಮಂಡೆಕೋಲು ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಇವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಪ್ರಮುಖ ನಾಯಕರುಗಳಾದ  ಜಿ ಕೃಷ್ಣಪ್ಪ , ಶಕುಂತಲಾ...

ಪದ್ಮರಾಜ್ ಆರ್ ಪೂಜಾರಿ ಸುಳ್ಯದ ಮುಖ್ಯರಸ್ತೆಯಲ್ಲಿ ರೋಡ್ ಶೋ ಆರಂಭ

ಸುಳ್ಯ: ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿರವರು ತೆರೆದ ವಾಹನದಲ್ಲಿ ರೋಡ್ ಶೋ ಮೂಲಕ ಆಗಮಿಸಿ ಇದೀಗ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಸಭೆಯಲ್ಲಿ ಮಾತನಾಡಲಿದ್ದು ಈ ಸಭೆಯಲ್ಲಿ ಕಾರ್ಯಕರ್ತರು, ನಾಯಕರು ಭಾಗಿಯಾಗಿದ್ದು ತೆರದ ವಾಹನದಲ್ಲಿ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಜಿ ಕೃಷ್ಣಪ್ಪ, ಶಕುಂತಲಾ ಶೆಟ್ಟಿ , ಪಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಪ್ರೊಫೆಷನಲ್ ಕೋರ್ಸ್ಗಳ ಬಗ್ಗೆ ಮಾಹಿತಿ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಹಾಗೂ ಉದ್ಯಮ ಆಡಳಿತ ವಿಭಾಗ ಮತ್ತು ಐಕ್ಯುಎಸಿ ಯ ಜಂಟಿ ಆಶ್ರಯದಲ್ಲಿ ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ಪ್ರೊಫೆಷನಲ್ ಕೋರ್ಸ್ ಗಳ ಬಗ್ಗೆ ಮಾಹಿತಿ ಕಾರ್ಯಗಾರವು ಏಪ್ರಿಲ್ 18ರಂದು ನಡೆಯಿತು. ಮಂಗಳೂರಿನ ಕೆರಿಯರ್ ಗೈಡೆನ್ಸ್ ಹಾಗೂ ಮೋಟಿವೇಷನಲ್ ಸ್ಪೀಕರ್ ಗಳಾದ ವರ್ಷಿತ  ಹಾಗೂ   ಧೀರಜ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಈ...
error: Content is protected !!