Ad Widget

ಪದ್ಮರಾಜ್ ಗೆಲುವು ಕಾಲದ ಅನಿವಾರ್ಯತೆ, ಈ ಬಾರಿ ಕಾಂಗ್ರೆಸ್ ಪರವಾದ ಅಲೆ ಎದ್ದಿದೆ :ಲಕ್ಷ್ಮೀಶ ಗಬ್ಬಲಡ್ಕ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಗೆಲುವು ಸಾಧಿಸಬೇಕಾಗಿರುವುದು ಕಾಲದ ಅನಿವಾರ್ಯತೆಯಾಗಿದೆ. ಈ ಬಾರಿ ಪದ್ಮರಾಜ್ ಗೆಲುವು ನಿಶ್ಚಿತ ಎಂದು ರಾಷ್ಟ್ರ ರಕ್ಷಾ ವೇದಿಕೆಯ ಅಧ್ಯಕ್ಷ ಲಕ್ಷ್ಮೀಶ ಗಬ್ಬಲಡ್ಕ ಹೇಳಿದ್ದಾರೆ. ಅವರು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ದೇಶದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ, ಅದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ...

ಕಾಂಗ್ರೆಸ್ ಸರಕಾರದಲ್ಲಿ ಅವರ ಪಕ್ಷದ ಜನಪ್ರತಿನಿಧಿಯ ಮಕ್ಕಳಿಗೆ ರಕ್ಷಣೆ ಇಲ್ಲದ ಮೇಲೆ ಜನ ಸಾಮಾನ್ಯರ ಗತಿಯೇನು – ಸುನಿಲ್ ಕೇರ್ಪಳ

ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ರವರ ಮಗಳು ನೇಹಾಳ ಭೀಕರ ಹತ್ಯೆ ಮಾಡಿದ್ದು ಸಮಾಜಕ್ಕೆ ಆಘಾತ ನೀಡಿದೆ ಎಂದು ಬಿಜೆಪಿ ಯುವ ಮೋರ್ಚಾ ಮಾಜಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ವಿಷಾದ ವ್ಯಕ್ತಪಡಿಸಿದರು. ಪ್ರೀತಿಯನ್ನು ನಿರಾಕರಿಸಿದಕ್ಕಾಗಿ ಫಯಾಜ್ ಎಂಬ ವ್ಯಕ್ತಿ 9 ಬಾರಿ ಚೂರಿ ಇರಿದು ಹತ್ಯೆ ಮಾಡಿರುವುದು ಇಡೀ ಸಮಾಜಕ್ಕೆ ಕಳಂಕ...
Ad Widget

ಹುಬ್ಬಳ್ಳಿ ಯುವತಿಯ ಹತ್ಯೆ ಖಂಡನಾರ್ಹ – ಓಲೈಕೆಗೋಸ್ಕರ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಹೇಳಿಕೆ ಸರಿಯಲ್ಲ – ರಾಕೇಶ್ ರೈ

ಕೇಂದ್ರದಲ್ಲಿ ನರೇಂದ್ರ ಮೋದಿಯವರ ಆಡಳಿತವನ್ನು ಕಂಡು ಮೋದಿ ಅಲೆ ಎಲ್ಲೆಡೆ ಇದ್ದು ಈ ಬಾರಿಯು ಕೇಂದ್ರದಲ್ಲಿ 400 ಸ್ಥಾನಗಳನ್ನು ಪಡೆದು ಸರಕಾರ ರಚಿಸಲಿದೆ. ಅಲ್ಲದೇ ಸುಳ್ಯದಲ್ಲಿ ಅತೀ ಹೆಚ್ಚು ಲೀಡ್ ಬಿಜೆಪಿಗೆ ಸಿಗಲಿದೆ ಎಂದು ಚುನಾವಣಾ ಪ್ರಚಾರ ಕಾರ್ಯನಿರ್ವಹಣ ಸಮಿತಿ ಸಂಚಾಲಕರಾದ ಹರೀಶ್ ಕಂಜಿಪಿಲಿ ಹೇಳಿದರು.‌ ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ...

ಕೇಂದ್ರ ಸರಕಾರದಿಂದ ರೈತ ವಿರೋಧ ನೀತಿ : ರೈತ ಸಂಘ ಆರೋಪ – ಬಿಜೆಪಿಯನ್ನು ಶಕ್ತವಾಗಿ ವಿರೋಧಿಸುವ ಪಕ್ಷಕ್ಕೆ ಮತನೀಡಿ ರೈತ ನಾಯಕರ ಹೇಳಿಕೆ

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಸರಕಾರದ  ರೈತರ ಪರ ಎಂದು ಆಡಳಿತಕ್ಕೆ ಬಂದ ಬಳಿಕ ಯಾವುದೇ ಬೇಡಿಕೆಗಳನ್ನು ಈಡೇರಿಸದೆ, ರೈತರಿಗೆ ವಿರುದ್ಧವಾಗಿ ಆಡಳಿತ ನಡೆಸುವ ಮೂಲಕ ರೈತ ವಿರೋಧಿ ನೀತಿ ಅನುಸರಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಸುಳ್ಯ ಘಟಕ ಆರೋಪಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ...

ಹುಬ್ಬಳ್ಳಿಯಲ್ಲಿ ಜಿಹಾದಿ ಕೃತ್ಯ ಆರೋಪಿಗೆ ಕಠಿಣ ಶಿಕ್ಷೆಗೆ ಸುಳ್ಯ ಬಿಜೆಪಿ ಯುವ ಮೋರ್ಚಾ ಆಗ್ರಹ

ಸೌಜನ್ಯ ಪರ ನ್ಯಾಯಕ್ಕಾಗಿ ಹೋರಾಟ ಮಾಡಿದ್ದು ಯುವ ಮೋರ್ಚಾ ಮತ್ತು ಎಬಿವಿಪಿ - ಶ್ರೀಕಾಂತ್ ಮಾವಿನಕಟ್ಟೆ; ಸುಳ್ಯ:ಹುಬ್ಬಳಿಯಲ್ಲಿ ಕಾಲೇಜು ಆವರಣದಲ್ಲಿ ನೇಹಾ ಎಂಬ ವಿದ್ಯಾರ್ಥಿನಿಯ ಹತ್ಯೆ ಜಿಹಾದಿ ಕೃತ್ಯವಾಗಿದ್ದು ಇದನ್ನು ಬಿಜೆಪಿ ಯುವ ಮೋರ್ಚಾ ಖಂಡಿಸುವುದಲ್ಲದೆ, ಆರೋಪಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಲು ಆಗ್ರಹಿಸುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಹೇಳಿದರು. "ಹಾಡಹಗಲೇ...

ನಡುಗಲ್ಲು : ಬಿಜೆಪಿ ಕಾರ್ಯಕರ್ತರಿಂದ ಭರ್ಜರಿ ಪ್ರಚಾರ

ನಾಲ್ಕೂರು ಗ್ರಾಮದ ನಡುಗಲ್ಲು ಬೂತ್ ಸಂಖ್ಯೆ 119 ರಲ್ಲಿ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರ ಕೈಗೊಂಡರು.  ಸುಮಾರು 80ಕಿಂತ ಹೆಚ್ಚು ಕಾರ್ಯಕರ್ತರು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕೆನ್ನುವ ಉದ್ದೇಶದೊಂದಿಗೆ ಭರ್ಜರಿ ಮತ ಪ್ರಚಾರ ನಡೆಸಿದರು.

ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ.26ರಿಂದ ಮೇ 4ರ ವರೆಗೆ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಏ.26ರಿಂದ ಮೇ 4ರ ವರೆಗೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಹಾಗೂ ವೇದಮೂರ್ತಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ, ತಾಂತ್ರಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ನಡೆಯಲಿವೆ. ಸುಮಾರು...

ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ.26ರಿಂದ ಮೇ 4ರ ವರೆಗೆ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಏ.26ರಿಂದ ಮೇ 4ರ ವರೆಗೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಹಾಗೂ ವೇದಮೂರ್ತಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ, ತಾಂತ್ರಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ನಡೆಯಲಿವೆ.ಸುಮಾರು 2...

ಕೇಂದ್ರ ಸರಕಾರದ ವಿರುದ್ಧ ನಾಗರಿಕ ವೇದಿಕೆ ವತಿಯಿಂದ ಕಿಡಿ – ಕೇಂದ್ರಕ್ಕೆ ಐದು ಪ್ರಶ್ನೆ

ಪ್ರಜಾಪ್ರಭುತ್ವವನ್ನು ಮತ್ತು ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಕರೆ ನೀಡುತ್ತಿದ್ದೇವೆ ಎಂದು ನಾಗರಿಕ ವೇದಿಕೆ ಸುಳ್ಯದ ವತಿಯಿಂದ ಗೋಪಾಲ ಪೆರಾಜೆ ಹೇಳಿದರು. ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕೇಂದ್ರದ ಮತ್ತೊಬ್ಬ ಸಚಿವರಿಂದ ಸಂವಿಧಾನ ಬದಲಾವಣೆಯ ಮಾತು ಹೊರಬಿದ್ದಿದೆ. ಇದರೊಂದಿಗೆ ಸಂವಿಧಾನ ಬದಲಾವಣೆಯೆನ್ನುವುದು ಬಿಜೆಪಿಯ ಸ್ಪಷ್ಟವಾದ ಕಾಮನ್ ಪ್ರೋಗ್ರಾಂಗಳಲ್ಲಿ ಒಂದು ಎನ್ನುವುದು ದೃಢೀಕರಿಸಲ್ಪಡುತ್ತಿದೆ ಎಂದು...

ಸುಳ್ಯ ಕುಗ್ರಾಮವನ್ನು ಅಭಿವೃದ್ಧಿ ಪಡಿಸಿದ್ದೇವೆ – ಎಸ್ ಅಂಗಾರ

ಟೀಕೆ ಮಾಡುವುದು ಮಾತ್ರ ಕಾಂಗ್ರೆಸ್ ಕೆಲಸ- ಅಂಗಾರಸುಳ್ಯ: ಸುಳ್ಯ ವಿಧಾನ ಸಭಾ ಕ್ಷೇತ್ರವು ಹಿಂದೆ ಕುಗ್ರಾಮವಾಗಿತ್ತು ಇದೀಗ ಸಾಕಷ್ಟು ಅಭಿವೃದ್ಧಿ ಹೊಂದಿದೆ ಎಂದು ಮಾಜಿ ಸಚಿವರಾದ ಎಸ್ ಅಂಗಾರ ಹೇಳಿದರು. ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮತನಾಡುತ್ತಾ ಸುಳ್ಯ ವಿಧಾನ ಸಭಾ ಕ್ಷೇತ್ರವು ಈ ಹಿಂದೆ ಬಹಳಷ್ಟು ಕುಗ್ರಾಮವಾಗಿತ್ತು ಆದರೆ ಇದೀಗ ಬಹಳಷ್ಟು...
Loading posts...

All posts loaded

No more posts

error: Content is protected !!