Ad Widget

ಪಂಜ ಮೂಲದ 13 ವರ್ಷದ ಬಾಲಕ ಆತ್ಮಹತ್ಯೆ! ಸೈಕಲ್ ರಿಪೇರಿ ಮಾಡುವ ವಿಚಾರದಲ್ಲಿ ನೊಂದು ಕೃತ್ಯ

ಮೂಲತಃ ಪಂಜದ ದಿ. ರೋಹಿತ್ ಗೌಡ ಎಂಬವರ ಮಗನಾದ ನಂದನ್ ಎಂಬ 13 ವರ್ಷದ ಬಾಲಕ ನೇಣುಬಿಗಿದು ಆ್ಮಹತ್ಯೆಗೈದ ಘಟನೆ ಏ.೧೯ ರಂದು ಸಂಜೆ ಉಪ್ಪಿನಂಗಡಿಯ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸದಲ್ಲಿ ನಡೆದಿದೆ. ಪಂಜದ ದಿ. ರೋಹಿತ್ ಗೌಡ ಎಂಬವರ ಮಗನಾದ ನಂದನ್ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ...

ಪೈಪ್ ಲೈನ್ ಕಾಮಗಾರಿ ಆರಂಭಿಸಲು ಆಗ್ರಹಿಸಿ ನಗರ ಪಂಚಾಯತ್ ಮುಂಭಾಗ ಬಿಜೆಪಿ ಸದಸ್ಯರಿಂದ ಪ್ರತಿಭಟನೆ

ಸುಳ್ಯ:  ನಗರ ಪಂಚಾಯತ್ ವತಿಯಿಂದ ನಗರದಲ್ಲಿ ಕುಡಿಯುವ ನೀರಿನ ಕಾಮಗಾರಿಯನ್ನು ನಗರ ಪಂಚಾಯತ್ ವತಿಯಿಂದ ಮಾಡಲಾಗುತ್ತಿತ್ತು. ಆದರೆ ಕೆಲ ದಿನಗಳ ಹಿಂದೆ ನಗರ ಪಂಚಾಯತ್ ಕಾಂಗ್ರೆಸ್ ಬೆಂಬಲಿತ  ಸದಸ್ಯರು ಜನರಿಗೆ ತಪ್ಪು ಅಭಿಪ್ರಾಯ ಮೂಡಿಸಿ ಕಾಮಗಾರಿ ನಡೆಯುವಾಗ ಸಮಸ್ಯೆಗಳು ಆಗುವುದು ಸಹಜ ಹಾಗಿದ್ದರು ಕೂಡ ಇದೀಗ ಕಾಂಗ್ರೆಸ್ ಸದಸ್ಯರು ಅಧಿಕಾರಿಗಳ ಮೂಲಕ ನಿಲ್ಲಿಸುವ ಕೆಲಸ ಮಾಡಲಾಗಿದೆ...
Ad Widget

ಸುಬ್ರಹ್ಮಣ್ಯ : ಚುನಾವಣಾ ಜನ ಜಾಗೃತಿ ಮೂಡಿಸುವ ಸಲುವಾಗಿ  ಮೇಣದ ಬತ್ತಿ ಜಾಥಾ ಕಾರ್ಯಕ್ರಮ

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಪ್ರಯುಕ್ತ  ಜನ ಜಾಗೃತಿ ಮೂಡಿಸುವ ಸಲುವಾಗಿ  ಮೇಣದ ಬತ್ತಿ ಜಾಥಾ ಕಾರ್ಯಕ್ರಮವನ್ನು ಎ:19 ಶುಕ್ರವಾರದಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ  ಹಮ್ಮಿಕೊಂಡು  ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಈ ಜಾಥಾ ಕಾರ್ಯಕ್ರಮವನ್ನು ಹಣತೆಗಳ ದೀಪಗಳಿಂದ  ಉದ್ಘಾಟಿಸಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ತದನಂತರ...

ಗರ್ಭಿಣಿಯರು ಮತ್ತು ದಂತ ಆರೋಗ್ಯ

ಗರ್ಭಾವಸ್ಥೆ ಜಗತ್ತಿನ ಎಲ್ಲಾ ಮಹಿಳೆಯರು ಬಯಸುವಂತಾ ಒಂದು ಭಾಗ್ಯ ಮತ್ತು ದೇವರು ಮನುಸಂಕುಲಕ್ಕೆ ನೀಡಿದ ಒಂದು ವರದಾನ. ಸಾಮಾನ್ಯವಾಗಿ ಗರ್ಭಧರಿಸಿದ ಬಳಿಕ ಗರ್ಭಿಣಿ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ ಹಾರ್ಮೋನು ವ್ಯತ್ಯಾಸ ಹಾಗೂ ವೈಪರೀತ್ಯ. ಹೆಚ್ಚಿನ ಮಹಿಳೆಯರು ಗರ್ಭಿಣಿಯರಾದಾಗ ರಸದೂತ ಏರಿಳಿತದ ಸ್ರವಿಕೆಯ ಕಾರಣದಿಂದಲೇ ರಕ್ತದೊತ್ತಡ, ಕಾಲಿನ ವಾತ, ಕಾಲಿನಲ್ಲಿ...
error: Content is protected !!