Ad Widget

ಸುಬ್ರಹ್ಮಣ್ಯ : ಅಶೋಕ್ ನೆಕ್ರಾಜೆ ನೇತ್ರತ್ವದಲ್ಲಿ ಜೆ.ಡಿ.ಎಸ್. ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಸುಬ್ರಹ್ಮಣ್ಯದಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಸಮ್ಮುಖದಲ್ಲಿ ಸುಬ್ರಹ್ಮಣ್ಯ ತಾಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯ ಅಶೋಕ್ ನೆಕ್ರಾಜೆಯವರ ನೇತೃತ್ವದಲ್ಲಿ ಕಡಬ ತಾಲೂಕು ಜೆ.ಡಿ.ಎಸ್ ಗೌರವಾಧ್ಯಕ್ಷರಾದ ಎಂ.ಪಿ ದಿನೇಶ್ ಮಾಸ್ತರ್ , ವಲಯ ಅಧ್ಯಕ್ಷ, ಗ್ರಾ. ಪಂ. ಮಾಜಿ ಸದಸ್ಯ ಕಿಶೋರ್ ಅರಂಪಾಡಿ, ತಾಲೂಕು ಜೆಡಿಎಸ್ ಸಂಘಟನಾ...

ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ.

ಸುಳ್ಯದ ಬಿಜೆಪಿ ಮುಖಂಡರು, ಸುಳ್ಯ ಸಿ ಎ ಬ್ಯಾಂಕ್ ಉಪಾಧ್ಯಕ್ಷರು, ಜಾಲ್ಸೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಕರುಣಾಕರ ಅಡ್ಪಂಗಾಯ ಮತ್ತು ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮಹಿಳಾ ಮುಖಂಡರಾದ ಬೀನಾ ಕರುಣಾಕರರವರು ಇಂದು ಕುಕ್ಕೆ ಸುಬ್ರಮಣ್ಯದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ದ ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್...
Ad Widget

ದರ್ಶನ್ ಸುಳ್ಯ ಎಸ್.ಡಿ.ಎ ಆಗಿ ಆಯ್ಕೆ

ಮಡಿಕೇರಿ ಜಿಲ್ಲಾ ಪಂಚಾಯತ್ ಉಪ-ವಿಭಾಗಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾಗಿ ದರ್ಶನ್ ಸುಳ್ಯ ಇವರು ನೇಮಕಗೊಂಡಿದ್ದಾರೆ. ಈ ಹಿಂದೆ ಇವರು ಸುಳ್ಯದಲ್ಲಿ ದರ್ಶನ್ ಕಂಪ್ಯೂಟರ್ಸ್ ಎಂಬ ಕಂಪ್ಯೂಟರ್ ಸೇಲ್ಸ್ & ಸರ್ವೀಸ್ ಸಂಸ್ಥೆಯನ್ನು ನಡೆಸುತ್ತಿದ್ದರು ಹಾಗೂ ಪೆಬ್ರವರಿಯಲ್ಲಿ ತೆರೆಕಂಡ "ರವಿಕೆ ಪ್ರಸಂಗ " ಎಂಬ ಕನ್ನಡ ಚಲನಚಿತ್ರದಲ್ಲಿ ಹರೀಶ ಎಂಬ ಪ್ರಮುಖ...

ಸುಳ್ಯ ತಾಲೂಕಿನ ಬೆಳ್ಳಾರೆ ಯಲ್ಲಿ ಹೊಸ 108 ಆಂಬುಲೆನ್ಸ್ ಲೋಕಾರ್ಪಣೆ

ಬೆಳ್ಳಾರೆ ಪ್ರದೇಶದಲ್ಲಿ ಹಲವು ವರ್ಷಗಳಿಂದ ಸೇವೆ ನೀಡುತ್ತಾ ಬಂದಿರುವ 108 ಆಂಬುಲೆನ್ಸ್ ಇದೀಗ ಹೊಸ ಹಾಗೂ ಅತ್ಯಾಧುನಿಕ ಸವಲತ್ತುಗಳಿಂದ ಕೂಡಿದ ಹೊಸ ಆಂಬುಲೆನ್ಸ್ ಸಾರ್ವಜನಿಕರ ಸೇವೆಗೆ ಸಜ್ಜಾಗಿದೆಇದರಲ್ಲಿ ಆಸ್ಪತ್ರೆ ಪೂರ್ವ ಚಿಕಿತ್ಸೆ ಯೊಂದಿಗೆ ರೋಗಿಗಳನ್ನು ಅತೀ ಶೀಘ್ರವಾಗಿ ಆಸ್ಪತ್ರೆಗೆ ಉಚಿತವಾಗಿ ತಲುಪಿಸುವ ವ್ಯವಸ್ಥೆ ಒಳಗೊಂಡಿದೆ. ಬೆಳ್ಳಾರೆಯ ಆಸುಪಾಸಿನ ಎಲ್ಲಾ ಗ್ರಾಮದ ಸಾರ್ವಜನಿಕರಿಗೆ ಇದು ಆಶಾದಾಯಕವಾಗಿದೆ. ಯಾವುದೇ...

ಕಡಬದಲ್ಲಿ ಚೌಟ ಪರ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬೃಹತ್ ರೋಡ್ ಶೋ

ದ.ಕ. ಬಿಜೆಪಿ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆಗಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಡಬದಲ್ಲಿ ರೊಡ್‌ ಶೋ ನಡೆಸಿದರು. ಹೆಲಿಕಾಪ್ಟ‌ರ್ ಮೂಲಕ ಆಗಮಿಸಿದ ಅಣ್ಣಾಮಲೈ ಬಿಜೆಪಿ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದರು. ಕಡಬದ ಎಪಿಎಂಸಿ ಪ್ರಾಂಗಣ ಸಮೀಪದ ಗಣೇಶ್ ಬಿಲ್ಡ್‌ಂಗ್ ಬಳಿಯಿಂದ ಆರಂಭಗೊಂಡ ರೋಡ್ ಶೋ ಪೇಟೆಯಲ್ಲಿ ಸಾಗಿ ಮುಖ್ಯ ಪೇಟೆಯಲ್ಲಿ ಸಮಾಪನಗೊಂಡಿತು.ಶಾಸಕಿ...

ಸುಳ್ಯ ; ಪುತ್ತೂರು ಮತ್ತು ಸೌಜನ್ಯ ಕೊಲೆಯ ಬಗ್ಗೆ ಯಾವ ಮಾತುಗಳನ್ನು ಆಡದೇ ಮೌನಕ್ಕೆ ಶರಣಾದ ಬಿಜೆಪಿ – ಎನ್ ಜಯಪ್ರಕಾಶ್ ರೈ

ಸುಳ್ಯ ನಗರ ಪಂಚಾಯತ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಇದು ಗಂಭೀರವಾಗಿ ಪರಿಗಣಿಸಿ ಹೋರಾಟ ನಡೆಸುತ್ತೆವೆ - ಶಶಿಧರ ಎಂ ಜೆ ಬಿಜೆಲಿಯು ಕೊನೆ ಘಳಿಗೆಯಲ್ಲಿ ಹಳೆಯ ಸುಳ್ಳಿನ ಮತ್ತು ಅಪಪ್ರಚಾರಕ್ಕೆ ಮರಳಿದ್ದಾರೆ. ಜನತೆ ಇದೀಗ ಬಿಜೆಪಿಯನ್ನು ತಿರಸ್ಕರಿಸುತ್ತಾರೆ  ಎಂಬ ಭಯದಲ್ಲಿ ಸಾವಿನಲ್ಲಿ ರಾಜಕೀಯ ಕಂಡುಕೊಳ್ಳುತ್ತಿದೆ ಎಂದು ಎನ್ ಜಯಪ್ರಕಾಶ್ ರೈ ಹೇಳಿದರು. ಅವರು ಸುಳ್ಯದ ಪ್ರೆಸ್...

ಸುಳ್ಯ ; ಪುತ್ತೂರು ಮತ್ತು ಸೌಜನ್ಯ ಕೊಲೆಯ ಬಗ್ಗೆ ಯಾವ ಮಾತುಗಳನ್ನು ಆಡದೇ ಮೌನಕ್ಕೆ ಶರಣಾದ ಬಿಜೆಪಿ – ಎನ್ ಜಯಪ್ರಕಾಶ್ ರೈ.

ಸುಳ್ಯ ನಗರ ಪಂಚಾಯತ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಇದು ಗಂಭೀರವಾಗಿ ಪರಿಗಣಿಸಿ ಹೋರಾಟ ನಡೆಸುತ್ತೆವೆ - ಶಶಿಧರ ಎಂ ಜೆ ಬಿಜೆಲಿಯು ಕೊನೆ ಘಳಿಗೆಯಲ್ಲಿ ಹಳೆಯ ಸುಳ್ಳಿನ ಮತ್ತು ಅಪಪ್ರಚಾರಕ್ಕೆ ಮರಳಿದ್ದಾರೆ. ಜನತೆ ಇದೀಗ ಬಿಜೆಪಿಯನ್ನು ತಿರಸ್ಕರಿಸುತ್ತಾರೆ  ಎಂಬ ಭಯದಲ್ಲಿ ಸಾವಿನಲ್ಲಿ ರಾಜಕೀಯ ಕಂಡುಕೊಳ್ಳುತ್ತಿದೆ ಎಂದು ಎನ್ ಜಯಪ್ರಕಾಶ್ ರೈ ಹೇಳಿದರು. ಅವರು ಸುಳ್ಯದ ಪ್ರೆಸ್...

ಸುಳ್ಯ ; ಪುತ್ತೂರು ಮತ್ತು ಸೌಜನ್ಯ ಕೊಲೆಯ ಬಗ್ಗೆ ಯಾವ ಮಾತುಗಳನ್ನು ಆಡದೇ ಮೌನಕ್ಕೆ ಶರಣಾದ ಬಿಜೆಪಿ - ಎನ್ ಜಯಪ್ರಕಾಶ್ ರೈ ಸುಳ್ಯ ನಗರ ಪಂಚಾಯತ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಇದು ಗಂಭೀರವಾಗಿ ಪರಿಗಣಿಸಿ ಹೋರಾಟ ನಡೆಸುತ್ತೆವೆ - ಶಶಿಧರ ಎಂ ಜೆ ಬಿಜೆಲಿಯು ಕೊನೆ ಘಳಿಗೆಯಲ್ಲಿ ಹಳೆಯ ಸುಳ್ಳಿನ ಮತ್ತು ಅಪಪ್ರಚಾರಕ್ಕೆ ಮರಳಿದ್ದಾರೆ....

ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಪದಾಧಿಕಾರಿಗಳ ಆಯ್ಕೆ

ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ 2024 -25 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋ. ಚಂದ್ರಶೇಖರ್ ನಾಯರ್ ಆಯ್ಕೆ ಆಗಿರುತ್ತಾರೆ. ಕಾರ್ಯದರ್ಶಿಯಾಗಿ ರೋ. ಚಿದಾನಂದ ಕುಲ, ಹಾಗೂ ಖಜಾಂಜಿಯಾಗಿ ರೋ. ಜಯಪ್ರಕಾಶ್ ಆಯ್ಕೆಯಾಗಿರುತ್ತಾರೆ. ಉಳಿದಂತೆ ನಿಕಟಪೂರ್ವ ಅಧ್ಯಕ್ಷರಾಗಿ ರೋ .ಪ್ರಶಾಂತ್ ಕೋಡಿಬೈಲು, ಉಪಾಧ್ಯಕ್ಷರಾಗಿ ರೋ. ಮೋಹನ್ದಾಸ್ ಎಣ್ಣೆ ಮಜಲ್, ಸಾರ್ಜೆಂಟ್ ಅಟ್ ಆರ್ಮ್ ಆಗಿ ರೋ. ಮೈಲಪ್ಪ...

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಥಮ ಹಂತದ ಪ್ರಚಾರ ಕಾರ್ಯದ ಅವಲೋಕನ ಸಭೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಪ್ರಥಮ ಹಂತದ ಚುನಾವಣಾ ಪ್ರಚಾರ ಕಾರ್ಯದ ಕುರಿತು ಗ್ರಾಮ ಉಸ್ತುವಾರಿಗಳಿಂದ ಮತ್ತು ಗ್ರಾಮ ಅಧ್ಯಕ್ಷರುಗಳಿಂದ ವಿಚಾರ ವಿನಿಮಯ ಮತ್ತು ಕೊನೆಯ ಹಂತದಲ್ಲಿ ಚುನಾವಣೆ ಪ್ರಕ್ರಿಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಕುರಿತು ಪ್ರಮುಖರ ಸಭೆ ಇಂದು ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ್, ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣ...
Loading posts...

All posts loaded

No more posts

error: Content is protected !!