Ad Widget

ಅಜ್ಜಾವರ ಅಪಘಾತ ಪ್ರಕರಣ ಗಂಭೀರ ಗಾಯಗೊಂಡ ಮಹಿಳೆಯನ್ನು ಮಂಗಳೂರಿಗೆ ವರ್ಗಾವಣೆ

ಸುಳ್ಯ: ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ಗಂಭೀರ ಗಾಯಗೊಂಡ ಮಹಿಳೆಯನ್ನು ಇದೀಗ ಮಂಗಳೂರಿನ ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು, ಕೆವಿಜಿ ಆಸ್ಪತ್ರೆಗೆ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಸೇರಿದಂತೆ ಪ್ರಮುಖರು ಮತ್ತು ಮೃತಪಟ್ಟ ವಿನಾಯಕ ಮೂರ್ತಿರವರ ಅಪಾರ ಬಂಧು ಮಿತ್ರರು ಆಸ್ಪತ್ರೆ ಬಳಿಯಲ್ಲಿ ನೆರೆದಿದ್ದು ಅಪಘಾತ ಸಂಭವಿಸಿದ ವಿಚಾರ...

ಅಜ್ಜಾವರ ಬೈಕ್ ಜೀಪು ಅಪಘಾತ ಪ್ರಕರಣ ಬೈಕ್ ಸವಾರರಲ್ಲಿ  ಗಂಭೀರ ಗಾಯಗೊಂಡ ಓರ್ವ ವ್ಯಕ್ತಿ ಮೃತ್ಯು

ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಬೈಕ್ ಮೇಲೆ ಜೀಪು ಮಗುಚಿ ಬಿದ್ದು ಅಜ್ಜಾವರ ಮೂಲದ ದಂಪತಿಗಳು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸಲಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವಿನಾಯಕ ಮೂರ್ತಿ ಎಂಬುವವರು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು ಇವರ ಪತ್ನಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಮೃತಪಟ್ಟ ವ್ಯಕ್ತಿಯ ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ...
Ad Widget

ಅಜ್ಜಾವರ: ಬೈಕ್ ಮೇಲೆ ಮಗುಚಿ ಬಿದ್ದ ಜೀಪು; ಬೈಕ್ ಸವಾರ ಗಂಭೀರ ಗಾಯ!

ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಬೈಕ್ ಮೇಲೆ ಜೀಪು ಮಗುಚಿ ಬಿದ್ದು ಅಜ್ಜಾವರ ಮೂಲದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಇದೀಗ ವರದಿಯಾಗಿದ್ದು ಗಂಭೀರ ಗಾಯಗೊಂಡವರ ಮಾಹಿತಿ ಇನ್ನಷ್ಟೆ ಬರಬೇಕಾಗಿದ್ದು  ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳುತ್ತಿರುವುದಾಗಿ ತಿಳಿದುಬಂದಿದೆ.

ಪಂಜ ; ಬಿಜೆಪಿ ಮುಖಂಡರು, ಕಾರ್ಯಕರ್ತರಿಂದ   ಮತಯಾಚನೆ

ಲೋಕಸಭಾ ಚುನಾವಣೆ ಪ್ರಯುಕ್ತ ಪಂಜದಲ್ಲಿ   ಏ.24 ರಂದು ಬಿಜೆಪಿ ಮುಖಂಡರು, ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಮತಯಾಚನೆ ನಡೆಸಿದರು.ಡಾ.ರಾಮಯ್ಯ ಭಟ್, ಲಿಗೋಧರ ಆಚಾರ್ಯ, ಚಂದ್ರಶೇಖರ ಶಾಸ್ತ್ರಿ, ಮೋನಪ್ಪ ಗೌಡ ಬೊಳ್ಳಾಜೆ, ನಾರಾಯಣ ಕೃಷ್ಣನಗರ, ಶ್ರೀಮತಿ ಪೂರ್ಣಿಮಾ ದೇರಾಜೆ, ಮೋನಪ್ಪ ಕೆಬ್ಲಾಡಿ, ಶರತ್ ಕುದ್ವ, ಲೋಕೇಶ್ ಬರೆಮೇಲು, ಚಿನ್ನಪ್ಪ ಚೊಟ್ಟೆಮಜಲು,ವಾಚಣ್ಣ ಕೆರೆಮೂಲೆ ,...
error: Content is protected !!