Ad Widget

ಅಜ್ಜಾವರ ಅಪಘಾತ ಪ್ರಕರಣ ಗಂಭೀರ ಗಾಯಗೊಂಡ ಮಹಿಳೆಯನ್ನು ಮಂಗಳೂರಿಗೆ ವರ್ಗಾವಣೆ

ಸುಳ್ಯ: ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ಗಂಭೀರ ಗಾಯಗೊಂಡ ಮಹಿಳೆಯನ್ನು ಇದೀಗ ಮಂಗಳೂರಿನ ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು,

ಕೆವಿಜಿ ಆಸ್ಪತ್ರೆಗೆ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಸೇರಿದಂತೆ ಪ್ರಮುಖರು ಮತ್ತು ಮೃತಪಟ್ಟ ವಿನಾಯಕ ಮೂರ್ತಿರವರ ಅಪಾರ ಬಂಧು ಮಿತ್ರರು ಆಸ್ಪತ್ರೆ ಬಳಿಯಲ್ಲಿ ನೆರೆದಿದ್ದು ಅಪಘಾತ ಸಂಭವಿಸಿದ ವಿಚಾರ ತಿಳಿಯುತ್ತಿದ್ದಂತೆ ಗಂಭೀರತೆ ಅರಿತ ಪ್ರಗತಿ ಆಂಬುಲೆನ್ಸ್ ಚಾಲಕ ಮಾಲಕರಾದ ಅಚ್ಚು ಪ್ರಗತಿರವರು ಗಂಭೀರವಾಗಿ ಗಾಯಗೊಂಡ ಈರ್ವರನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ ಎಂದು ತಿಳಿದು ಬಂದಿದೆ.

Related Posts

error: Content is protected !!