ಅಜ್ಜಾವರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರವಿರಾಜ್ ಕರ್ಲಪ್ಪಾಡಿ, ಯತೀಶ್ ಪಡ್ಡಂಬೈಲು, ಮನ್ಮಥ ಅಡ್ಪಂಗಾಯ, ರಮೇಶ್ ಮೇದಿನಡ್ಕ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಜ್ಜಾವರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರವಿರಾಜ್ ಕರ್ಲಪ್ಪಾಡಿ, ಯತೀಶ್ ಪಡ್ಡಂಬೈಲು, ಮನ್ಮಥ ಅಡ್ಪಂಗಾಯ, ರಮೇಶ್ ಮೇದಿನಡ್ಕ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
06.03.2026 e paper
e paper 16.01.2026