Ad Widget

ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಮಂಡೆಕೋಲು ಸಭಾ ಕಾರ್ಯಕ್ರಮಕ್ಕೆ ಸ್ವಾಮಿಜಿಧ್ವಯರಿಂದ ದ್ವೀಪ ಪ್ರಜ್ವಲನೆ

ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ವೇದಿಕೆ ಕಾರ್ಯಕ್ರಮಕ್ಕೆ  ಶ್ರೀ ಶ್ರೀ ಶ್ರೀ ಶಿವ ಸುಜ್ಞಾನ ತೀರ್ಥ ಮಹಾ ಸ್ವಾಮಿಜಿ
ಶ್ರೀ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮಿಜಿಗಳ ದಿವ್ಯ ಉಪಸ್ಥಿತಿಯಲ್ಲಿ ಸಭಾ ವೇದಿಕೆಯಲ್ಲಿ ದ್ವೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕೇಶವಮೂರ್ತಿ ಹೆಬ್ಬಾರ್ ಅಧ್ಯಕ್ಷರು ವ್ಯವಸ್ಥಾಪನಾ ಸಮಿತಿ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನ ಮಂಡೆಕೋಲು ಮುಖ್ಯ ಅಥಿತಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ , ಪುತ್ತೂರು ಮಾಜಿ ಶಾಸಕರಾದ ಸಂಜೀವ ಮಠಂದೂರು , ಮುಖ್ಯ

ಭಾಷಣಕಾರರಾದ ಕು. ದೇವಿಶ್ರೀ ಪುತ್ತೂರು,  ಶಿವಪ್ರಸಾದ್ ಉಗ್ರಾಣಿ ಮನೆ , ಸದಾನಂದ ಮಾವಜಿ , ಪ್ರಭಾಕರ ನಾಯಕ್ ಅಧ್ಯಕ್ಷರು ಪಿ ಎಲ್ ಡಿ ಬ್ಯಾಂಕ್ ಸುಳ್ಯ ,ಎ ಎನ್ ಅಶೋಕ್ ಕುಮಾರ್ ಅಡ್ವಕೇಟ್ ಅಧ್ಯಕ್ಷರು ಶ್ರೀ ಮಹಾವಿಷ್ಣು ದೇವಸ್ಥಾನ ನೆಲ್ಲಿತಟ್ಟು , ಪೂರ್ಣ ಚಂದ್ರ ಕಣೆಮರಡ್ಕ , ರಾಮಚಂದ್ರ ಮಾಸ್ತರ್ ಕಣೆಮರಡ್ಕ ಸುರೇಶ್ ಕಣೆಮರಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!