Ad Widget

ಸುಳ್ಯ : ಚೆನ್ನಕೇಶವ ದೇವರಿಗೆ ನೂತನ ರಥ ನಿರ್ಮಾಣಕ್ಕೆ ಶಿಲ್ಪಿಗಳಿಗೆ ವೀಳ್ಯ

ಸುಳ್ಯ ಶ್ರೀ ಚನ್ನಕೇಶವ ದೇವರಿಗೆ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಡಾ.ಕೆ.ವಿ ಚಿದಾನಂದ ರವರು ಸಮರ್ಪಿಸುವ ನೂತನ ಬ್ರಹ್ಮ ರಥ ನಿರ್ಮಾಣಕ್ಕೆ ಇಂದು ದೇವರ ಸನ್ನಿಧಿಯಲ್ಲಿ ಪ್ರಾರ್ಥಿಸಿ ರಥ ಶಿಲ್ಪಿ ಶ್ರೀ ಕೋಟೇಶ್ವರ ರಾಜಗೋಪಾಲ ಆಚಾರ್ಯ ರಿಗೆ ವೀಳ್ಯ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರಾದ ಹರಪ್ರಸಾದ ತುದಿಯಡ್ಕ, ಡಾ .ಕೆ.ವಿ ಚಿದಾನಂದ ದಂಪತಿಗಳು,...

ರಾಜ್ಯಕ್ಕೆ ಪದವಿ ಪೂರ್ವ ವಿಭಾಗದಲ್ಲಿ ನಾಲ್ಕನೇ ರಾಂಕ್ ಗಳಿಸಿದ ಸುಬ್ರಹ್ಮಣ್ಯದ ದಿಶಾಗೆ ಸನ್ಮಾನ

       2024- 25 ನೇ ಸಾಲಿನಲ್ಲಿ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇಕಡ 99 ಅಂಕಗಳಿಸಿ ರಾಜ್ಯಕ್ಕೆ ನಾಲ್ಕನೇ ರಾಂಕ್ ಗಳಿಸಿದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ದಿಶಾ .ಎಸ್ ಅವರಿಗೆ ಇಂದು ಶನಿವಾರ ಡಾl ರವಿ ಕಕ್ಕೆಪದವ್ ಸಮಾಜ ಸೇವಾ ಟ್ರಸ್ಟ್ ಹಾಗೂ...
Ad Widget

ಸುದೀಪ್ ರಾಜ್ – ದಿವ್ಯಶ್ರೀ

ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಟೆಮಲೆ ಎರ್ಮೆಟ್ಟಿ ಸುರೇಶ ಪ್ರಭುರವರ ಪುತ್ರ ಸುದೀಪ್ ರಾಜ್ ಇವರ ವಿವಾಹವುನೆಲ್ಲೂರು ಕೆಮ್ರಾಜೆ ಗ್ರಾಮದ ಕೋಟೆಮಲೆ ಹರಿಶ್ಚಂದ್ರ ನಾಯಕ್‌ರವರ ಪುತ್ರಿ ದಿವ್ಯಶ್ರೀ ಯೊಂದಿಗೆ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದ ಶ್ರೀ ವಿನಾಯಕ ಸಭಾಭವನದಲ್ಲಿ ಎ.28 ರಂದು ನಡೆಯಿತು.

ಧಾರ್ಮಿಕ ಕೇಂದ್ರ ಜೀರ್ಣೋದ್ಧಾರ ಆದಾಗ ಮಾತ್ರ ಸಂಸ್ಕಾರ ಸಾಧ್ಯವಾಗಲಿದೆ – ಶಿವ ಸುಜ್ಞಾನ ತೀರ್ಥ ಮಹಾ ಸ್ವಾಮಿ.

ಭಕ್ತಿಗೆ ಜಾತಿ ಧರ್ಮದ ಭೇದವಿಲ್ಲ , ಭಕ್ತಿಯ ಪರಾಕಾಷ್ಠೆ ಮಾತ್ರ ಸಾಕು. ಮಂಡೆಕೋಲು ಗ್ರಾಮ ಮತ್ತು ದೇವಾಲಯದ ಚಿತ್ರಣಗಳ ಸಿರಿ ಸಂಪದ ಬಿಡುಗಡೆ. ಮಂಡೆಕೋಲು: ದೇವರ ಚಿಂತೆಯಿಂದ ಬದುಕಿನ ಚಿಂತೆಗೆ ಮುಕ್ತಿ ನೀಡಬಹುದು. ಪರಿಶುದ್ಧವಾದ ಮನಸ್ಸಿನಿಂದ ಸ್ಮರಿಸಿ, ಆರಾಧಿಸಿದರೆ ಭಗವಂತನು ಒಲಿಯುತ್ತಾನೆ ಎಂದು ಮಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ಮಂಡೆಕೋಲಿನ...

42 ವರ್ಷಗಳ ಅನುಭವಿ ಜ್ಯುವೆಲ್ಲರಿ ಬಿಂದು ಸುಳ್ಯದಲ್ಲಿ ಶುಭಾರಂಭ , ಕೊಸ್ಟಲ್ ವುಡ್ ತಾರೆಯರು ಭಾಗಿ.

ಸುಳ್ಯ: ಕಾಸರಗೋಡಿನಲ್ಲಿ ಕಳೆದ 42 ವರ್ಷಗಳಿಂದ ಮನೆ ಮಾತಾಗಿರುವ ಬಿಂದು ಜ್ಯುವೆಲ್ಲರಿಯ ಮೂರನೇ ಶಾಖೆ ಸುಳ್ಯದ ಪೊಲೀಸ್ ಠಾಣೆಯ ಮುಂಭಾಗದ ನೂತನ ಕಟ್ಟಡದಲ್ಲಿ ಶನಿವಾರ ಶುಭಾರಂಭಗೊಂಡಿತುಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಬಿಂದು ಜ್ಯುವೆಲ್ಲರಿಯ ಸುಳ್ಯ ಶಾಖಾ ಮಳಿಗೆಯನ್ನು ಉದ್ಘಾಟಿಸಿದರು. ಕೊಸ್ಟಲ್ ವುಡ್ ಚಲನಚಿತ್ರ ನಟ ನಿರ್ದೇಶಕ ಅರ್ಜುನ್ ಕಾಪಿಕಾಡ್ ಹಾಗೂ ಚಲನಚಿತ್ರ ನಟಿ ವಿಕೀಷಾ...
error: Content is protected !!