- Sunday
- April 20th, 2025

ಸುಳ್ಯ: ಸುಳ್ಯದ ಅಜ್ಜಾವರ ಗ್ರಾಮದ ಮೇನಾಲದಲ್ಲಿ ಇಂದು ಸಂಜೆ ಬೀಸಿದ ಭಾರಿ ಗಾಳಿಗೆ ಕೃಷಿಕರ ಜೀವನೋಪಾಯಕ್ಕಾಗಿ ವಾಣಿಜ್ಯ ಬೆಳೆಯಾದ ಅಡಿಕೆ ಮರಗಳು ಮೇನಾಲ ಬೈಲಿನಲ್ಲಿ ಧರೆಗುರುಳಿ ಅಪಾರ ಪ್ರಮಾಣದಲ್ಲಿ ನಾಶವಾದ ಘಟನೆ ಇದೀಗ ವರದಿಯಾಗಿದೆ. ಇತ್ತ ಇಂದು ಸಂಜೆ ಅಜ್ಜಾವರದ ಮೇನಾಲದ ವ್ಯಾಪ್ತಿಯಲ್ಲಿ ಮತ್ತು ಮೇದಿನಡ್ಕ , ಪಡ್ಡಂಬೈಲು ಭಾಗದಲ್ಲಿ ಮಾತ್ರ ಭಾರಿ ಗಾಳಿ ಬೀಸಿದ್ದು...

ಅಂಜುಮಾನ್ ಸಂಸ್ಥೆಯ ಕೊಠಡಿಗೆ ನೇಹಾ ಹೆಸರಿಡಲು ಸಂಸ್ಥೆ ನಿರ್ಧರಿಸಿದೆ - ಟಿ ಎಂ ಶಾಹೀದ್ . ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆಯನ್ನು ನಾವು ಖಂಡಿಸುತಿದ್ದು, ಇಂತಹ ಕೃತ್ಯ ಎಸಗುವ ಯಾರೇ ಆಗಲಿ ಅಂತವರನ್ನು ಎನ್ಕೌಂಟರ್ ಮಾಡುವಂತಹ ಕಾನೂನು ಜಾರಿಯಾಗಬೇಕೆಂದು ಮತ್ತು ಅಂತವರಿಗೆ ಎನ್ ಕೌಂಟರ್ ಮಾಡಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದು ಕೆ.ಪಿ.ಸಿ.ಸಿ. ಪ್ರಧಾನ...

ಸುಳ್ಯ:ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪರ ಅಣ್ಣಾಮಲೈ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದು ಇದೀಗ ಲೋಕಸಭಾ ಚುನಾವಣಾ ಕಣ ಮತ್ತಷ್ಟು ರಂಗೇರುತ್ತಿದೆ, ಕಡಬ ತಾಲೂಕಿನಲ್ಲಿ ನಾಳೆ ತಮಿಳುನಾಡು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರ ಪರ ಬೃಹತ್ ರೋಡ್ ಶೋ ನಡೆಸುವ ಮೂಲಕ ಅಖಾಡದಲ್ಲಿ ಇನ್ನಷ್ಟು ಕಳೆ ಹೆಚ್ಚಿಸಲಿದ್ದಾರೆ....

ನೋಟಾಕ್ಕೆ ಮತ ನೀಡಿ ಮತದಾನದ ಪ್ರಾಮುಖ್ಯತೆಯನ್ನು ಕಳೆದುಕೊಳ್ಳಬೇಡಿ - ಪ್ರವೀಣ್. ಮಂಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ನೋಟಾ ಮತದಾನ ಮಾಡಿ ಮತದಾನದ ಪ್ರಾಮುಖ್ಯತೆಯನ್ನು ಕಳೆದುಕೊಳ್ಳಬೇಡಿ, ನೋಟಾ ಮತದಾನ ಮಾಡುವುದರಿಂದ ಸಮಸ್ಯೆ ಹೆಚ್ಚಾಗುತ್ತದೆ ಹೊರತು ಅದರಿಂದ ಪರಿಹಾರ ಶೂನ್ಯ ಎಂದು ಕೆ ಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಲೋಕಸಭಾ ಕ್ಷೇತ್ರದ ಉಸ್ತುವಾರಿ ಪ್ರವೀಣ್ ವಿಟ್ಲ...

ಗ್ಯಾರಂಟಿಯನ್ನು ಬಿಟ್ಟಿಭಾಗ್ಯ ಎಂದು ಹೇಳುವ ಬಿಜೆಪಿಗರ ಮನೆಗೂ ಗ್ಯಾರಂಟಿ ಯೋಜನೆ ತಲುಪಿದೆ : ಪಿ.ಸಿ ಜಯರಾಮ್ ಗ್ಯಾರಂಟಿ ಯೋಜನೆಗಳ ವಿರೋಧಿಯಾದ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ದ.ಕ. ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿಯವರು ಹೇಳಿದರು ಅಲ್ಲದೇ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಬಿಜೆಪಿ ಪಡೆಯುತ್ತದೆ ಎನ್ನುವುದು ಬಿಜೆಪಿಗರ...

ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಬಂಗ್ಲೆಗುಡ್ಡೆ ಎಂಬಲ್ಲಿ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಇಂದು ಸಂಜೆ ನಡೆದಿದ್ದದು ಇದೀಗ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿರುವುದಾಗಿ ತಿಳಿದು ಬಂದಿದೆ. ಈ ಬೆಂಕಿ ಆಕಸ್ಮಿಕವಾಗಿ ಕಾಡಿಗೆ ಹಬ್ಬಿಕೊಂಡ ಬೆಂಕಿಯಿಂದ ಬಿದಿರಿನ ಹಿಂಡು ಸಹಿತ ಮರಗಿಡಗಳಿಗೆ ಹಬ್ಬಿ ಹೊತ್ತಿ ಉರಿದಿದೆ. https://youtube.com/shorts/1_yfFgS5qGE?si=eOfmrLRn6T1egUVc ಬೆಂಕಿ ನಂದಿಸಲು...

ಅಜ್ಜಾವರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮಂಡೆಕೋಲು ಗ್ರಾಮದ ಮಡಿವಾಳ ಮೂಲೆಯಲ್ಲಿ ಮಾನ್ಯ ಶಾಸಕರು ಮತ್ತು ಮಹಾಶಕ್ತಿ ಕೇಂದ್ರ ಪ್ರಮುಖರ ನೇತೃತ್ವದಲ್ಲಿ ಸಭೆ ಮತ್ತು ಮತಯಾಚನೆ ಮಾಡಲಾಯಿತು.

ಕೆಪಿಸಿಸಿ ಸದಸ್ಯರಾದ ಡಾ. ರಘು ರವರು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಪರ ಮಂಡೆಕೋಲು ಗ್ರಾಮದ ಕುಂಟಿ ಕಾನ ದಲ್ಲಿ ಮತಯಾಚನೆ ಮಾಡಿದರು. ಪಕ್ಷದ ಕಾರ್ಯಕರ್ತರದ ವೆಂಕಟ್ರಮಣ ಕುಂಟಿ ಕಾನ, ಹರೀಶ್, ಕುಶಾಲಪ್ಪ ಕುಂಟಿ ಕಾನ,ಗೋಪಾಲಕೃಷ್ಣ, ಪದ್ಮನಾಭ ಕುಂಟಿ ಕಾನ, ಅನಂತ ಕುಮಾರ್, ಧನಂಜಯ ಮುಡೂರ್, ರಮೇಶ್ ಕುಂಟಿ ಕಾನ, ದಿನೇಶ್ ಕುಂಟಿ ಕಾನ, ...

ಆಲೆಟ್ಟಿ ಗ್ರಾಮದಲ್ಲಿ ಕುಡೆಕಲ್ಲು ಪ.ಜಾತಿ ಕಾಲನಿಗೆ ಶಾಸಕಿ ಕು. ಭಾಗೀರಥಿ ಮುರುಳ್ಯ ರವರು ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪರವಾಗಿ ಮತ ಪ್ರಚಾರ ನಡೆಸಿದರು.

ಹರಿಹರ ಪಲ್ಲತಡ್ಕದಲ್ಲಿ ಏ.19 ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಮತಯಾಚನೆ ನಡೆಯಿತು.ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ರವೀಶ್ ಆನಾಜೆ, ದಾಮೋದರ ಕಟ್ಟೆಮನೆ, ಕಿಶೋರ್ ವಾಡ್ಯಪ್ಪನಮನೆ, ಸೋಮಶೇಖರ ಕೆರೆಕ್ಕೋಡಿ, ಉದಯ ಕುಮಾರ್ ಬಾಳುಗೋಡು, ವಸಂತ ಕಂದ್ರಪ್ಪಾಡಿ, ಪುರುಷೋತ್ತಮ ಮಿತ್ತಮಜಲು ಮತ್ತಿತರರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದಹರೀಶ್ ಕುಮಾರ್, ಮಮತಾ...

All posts loaded
No more posts