- Sunday
- May 11th, 2025

ರಾಜಕೀಯ ಪಕ್ಷಗಳ ಅಶ್ವಾಸನೆಗಳಿಂದ ಜನತೆ ನೊಂದು ಪಕ್ಷಗಳ ರಾಜಕೀಯ ನಿಲುವುಗಳನ್ನು ಬೆಂಬಲಿಸುವುದಿಲ್ಲ. ಆಯಾ ಕಾಲ ಸಂದರ್ಭದಲ್ಲಿ ಜನಸಾಮಾನ್ಯರ ಬದುಕಿನ ಮೇಲೆ ಆಗಿರುವ ಪರಿಣಾಮಗಳ ಬಗ್ಗೆ ವಿಶ್ಲೇಷಣೆ ಮಾಡಿ ಜನಾಭಿಪ್ರಾಯವನ್ನು ಮುಂದಿಡುವುದು ನಮ್ಮ ಕರ್ತವ್ಯ ಎಂದುಅಮರ ಸುಳ್ಯದ ನಾಗರಿಕ ವೇದಿಕೆ ಸಂಚಾಲಕ ಗೋಪಾಲ್ ಪೆರಾಜೆ ಹೇಳಿದರು. ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.10 ಮತ್ತು ಎ.11 ರಂದು ನಡೆಯಲಿದೆ.ಎ.10ರಂದು ರಾತ್ರಿ ಗಂಟೆ 7.00ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಕ್ಷೋಘ್ನ...

ಪಂಜಿಕಲ್ಲಿನ ರಸ್ತೆಯಲ್ಲಿ ಎಂಟು ಕಾಡಾನೆಗಳ ಹಿಂಡು ಎ.4ರಂದು ಬೆಳಿಗ್ಗೆ ರಸ್ತೆ ದಾಟಿ ಸಮೀಪದ ಬೆಳ್ಳಿಪ್ಪಾಡಿ ಕಾಡಿಗೆ ಸಂಚರಿಸಿದೆ. ಮುರೂರು, ಕೇನಾಜೆಯ ಸಮೀಪದಲ್ಲಿ ಸುಮಾರು ಎಂಟು ಆನೆಗಳ ಹಿಂಡು ಪಯಸ್ವಿನಿ ನದಿ ದಾಟಿ ರಸ್ತೆಯಲ್ಲಿ ಸಂಚರಿಸಿದೆ. ಇದೀಗ ದೇಲಂಪಾಡಿ ಗ್ರಾಮದ ಮೆನ್ನಾ ಎಂಬಲ್ಲಿ ಕಾಡಿನಲ್ಲಿ ಬೀಡು ಬಿಟ್ಟಿರುವುದಾಗಿ ತಿಳಿದುಬಂದಿದೆ. ಆನೆಗಳು ಸಂಚರಿಸಿದ ಪರಿಸರ ಮಹಾಬಲಡ್ಕ, ಪಂಜಿಕಲ್ಲು, ದೇವರಗುಂಡ...
ರಾಜ್ಯದಲ್ಲಿ ಹಿಂದೂ ವಿರೋಧಿ ಕೆಲಸ ಮಾಡುತ್ತಾಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಪ್ರತಿ ಚುನಾವಣೆ ಸಂದರ್ಭದಲ್ಲಿ ಗೂಂಡಾ ಕಾಯಿದೆ ಗ ಕೇಸನ್ನು ಹಾಕಿ ಕಾರ್ಯಕರ್ತರ ಆತ್ಮ ಸ್ಟೈರ್ಯ ಕುಗ್ಗಿಸಲು ಗಡಿಪಾರು ಆದೇಶ ಮಾಡುವ ರಾಜ್ಯ ಸರಕಾರದ ಈ ಕ್ರಮಕ್ಕೆ ಸರಿಯಾದ ಉತ್ತರ ಹಿಂದೂ ಸಮಾಜ ಕೊಟ್ಟೆ ಕೊಡುತ್ತದೆ.ಪುತ್ತೂರು ಜಿಲ್ಲಾ ಭಜರಂಗದಳ ಸಂಚಾಲಕರಾದ ಭರತ್ ಕುಮ್ದೇಲ್ ಇವರನ್ನುಮೈಸೂರು ಜಿಲ್ಲೆಗೆ...

ಸುಮಾರು 12 ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕೆ ಎಫ್ ಡಿ ಸಿಯಲ್ಲಿ ನೌಕರರಾಗಿ ಕೆಲಸ ನಿರ್ವಹಿಸುತ್ತಿರುವ ಮೇಲ್ವಿಚಾರಕ ನೌಕರರನ್ನು ನಿಗಮದಿಂದ ಬಂದ ತುರ್ತು ಆದೇಶದಂತೆ ಕೆಲಸದಿಂದ ಬಿಡುಗಡೆಗೊಳಿಸಿರುವ ಕುರಿತು ತಮಿಳು ಕಾರ್ಮಿಕ ಮುಖಂಡರು ಮತ್ತು ಕಾರ್ಮಿಕರ ನಿಯೋಗ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿಸಿ ಜಯರಾಮ್ ಮತ್ತು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್ ಜಯಪ್ರಕಾಶ್...

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಯವರು ಏ.3ರಂದು ನಾಮಪತ್ರ ಸಲ್ಲಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಗೊಂಬೆ, ಚೆಂಡೆವಾದನ ದೊಂದಿಗೆ ತೆರೆದ ವಾಹನದೊಂದಿಗೆ ಮೆರವಣಿಗೆಯಲ್ಲಿ ಕಾರ್ಯಕರ್ತರ ಜೊತೆ ಸಾಗಿ ನಾಮಪತ್ರ ಸಲ್ಲಿಸಿದರು. ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ಈ...


(ವಿನಯಕೃಷ್ಣ, ನಾಗರಾಜ್. ಎಸ್, ವಿಜೇಂದ್ರಕುಮಾರ್, ಶ್ರೀರಕ್ಷಾ, ಶೋಭಾ, ಸಂದೀಪ್. ಗೌಡ, ಕಾರ್ತಿಕ್. ಡಿ) ಸಂಪಾಜೆ ವಲಯಾರಣ್ಯಾಧಿಕಾರಿಗಳ ಕಛೇರಿಯ ನಾಲ್ಕು ಮಂದಿ ಸಿಬ್ಬಂದಿಗಳಿಗೆ ಮುಂಭಡ್ತಿಯಾಗಿದ್ದು, ಹಾಗೂ ಮೂರು ಮಂದಿ ಸಿಬ್ಬಂದಿಗಳು ಹೊಸದಾಗಿ ಆಗಮಿಸಿದ್ದಾರೆ. ವಿನಯಕೃಷ್ಣ ಎಂ.ಸಿ. ಅವರು ಸಂಪಾಜೆ ವಲಯ ರಕ್ಷಣಾ ಕಾರ್ಯ ಎರಡರಿಂದ ಕಾರ್ಯ ಒಂದಕ್ಕೆ ಭಡ್ತಿಗೊಂಡಿದ್ದು, ವಿಜಯೇಂದ್ರ ಕುಮಾರ್ ಎಂ. ಅವರು ಸಂಪಾಜೆ ವಲಯದ...

ಹರಿಹರ ಸೊಸೈಟಿಯಲ್ಲಿ ಪರಿಹಾರಿಣಿ ಅಕ್ಯುಪ್ರೆಶರ್ ಚಿಕಿತ್ಸೆ ಏಪ್ರಿಲ್ 04 ರಿಂದ 10ರ ತನಕ ಆಯೋಜನೆಗೊಂಡಿದೆ. ಕೊಲ್ಲಮೊಗರು - ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಕ್ಯುಪ್ರೆಶರ್ ಚಿಕಿತ್ಸಾ ಕಾರ್ಯಕ್ರಮ ಆಯೋಜನೆಗೊಂಡಿದೆ. ಶಿವಮೊಗ್ಗದ ಶ್ರೀ ಚಂದನ್. ಜಿ. ಯವರು ಚಿಕಿತ್ಸೆ ನೀಡಲಿದ್ದಾರೆ. ಮೊಣಕಾಲು ನೋವು, ಸೊಂಟ ನೋವು, ಬೆನ್ನು ನೋವು, ಕೈಕಾಲು ಸೆಳೆತ,ಹಿಮ್ಮಡಿ ನೋವು, ಮಲಬದ್ಧತೆ,...

ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಏನೆಕಲ್ಲು ಗ್ರಾಮದ ಬೂದಿಪಳ್ಳದಲ್ಲಿ ಅತ್ಯಾಧುನಿಕ ಸೌಲಭ್ಯ್ಲಗಳೊಂದಿಗೆ ನಿರ್ಮಾಣಗೊಂಡ ದ ರಾಯಲ್ ಮೊಂಟಾನಾ ಹೋಟೆಲ್ ಮತ್ತು ರೆಸಾರ್ಟ್ ಇಂದು ಶುಭಾರಂಭಗೊಂಡಿತು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸತನ ತಂದು ಸಾಧನೆ ಮಾಡಿದ ಬೆಂಗಳೂರಿನ ರಾಯಲ್ ಎಂಟರ್ ಪ್ರೈಸಸ್ ರಾಜ್ಯದ ವಿವಿಧೆಡೆ ಪ್ರವಾಸಿಗರಿಗೆ ಉತ್ತಮ ಸೇವೆ ನೀಡುತ್ತಿದೆ. ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿದಿ ಉದ್ಘಾಟಿಸಿ ಶುಭ...

All posts loaded
No more posts