- Thursday
- April 10th, 2025

ಸುಳ್ಯ ಬೊಳುಬೈಲ್ ಕಬ್ಬು ಜ್ಯೂಸ್ ಅಂಗಡಿ ಬಳಿಯಲ್ಲಿ ಇದೀಗ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿದ್ದ ದಂಪತಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಇದೀಗ ವರದಿಯಾಗಿದ್ದು ದಂಪತಿಗಳ ವಿವರ ಇನ್ನಷ್ಟೆ ಬರಬೇಕಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಗಂಭೀರವಾಗಿ ಗಾಯಗೊಂಡವರನ್ನು ಶಿವ ಆ್ಯಂಬುಲೆನ್ಸ್ ಮಾಲಕರಾದ ಶಿವರವರು ಕೆವಿಜಿ ಆಸ್ಪತ್ರೆಗೆ ಸಾಗಿಸಿರುವುದಾಗಿ ತಿಳಿದು ಬಂದಿದೆ.
ಎ.30 ನೇ ಮಂಗಳವಾರದಂದು 33ಕೆವಿ ಬೆಳ್ಳಾರೆ-ಗುತ್ತಿಗಾರು ಮಾರ್ಗದಲ್ಲಿ ಹಾಗೂ ಗುತ್ತಿಗಾರು ಮತ್ತು ಸುಬ್ರಹ್ಮಣ್ಯ 33/11 ಕೆವಿ ವಿದ್ಯುತ್ ಉಪಕೇಂದ್ರಗಳಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪೂರ್ವಾಹ್ನ 10:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ 33ಕೆವಿ ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.ಆದ್ದರಿಂದ ಗುತ್ತಿಗಾರು ಉಪಕೇಂದ್ರದಿಂದ ಹೊರಡುವ ಗುತ್ತಿಗಾರು ಮತ್ತು ಕೂತ್ಕುಂಜ 11ಕೆವಿ ಫೀಧರ್ಗಳಲ್ಲಿ ಮತ್ತು ಸುಬ್ರಹ್ಮಣ್ಯ ಉಪಕೇಂದ್ರದಿಂದ...

ಸುಬ್ರಹ್ಮಣ್ಯದಲ್ಲಿ ಮಯೂರ ಕನ್ಸ್ಟ್ರಕ್ಷನ್ ಆಗೋ ಕನ್ಸಲ್ಟೆನ್ಸಿ ಉದ್ಘಾಟನೆ. ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಮೋಂಟಿ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಇಂದು ಆದಿತ್ಯವಾರ ಅಭಿಷೇಕ್ ನಡು ತೋಟ ಅವರ ಮಾಲಕತ್ವದ ಮಯೂರ ಕನ್ಸಲ್ಟೆನ್ಸಿ ಹಾಗೂ ಕನ್ಸ್ಟ್ರಕ್ಷನ್ಸ್ ಕಚೇರಿ ಶುಭ ಆರಂಭಗೊಂಡಿತು. ನಡು ತೋಟ ಕುಟುಂಬದ ಹಿರಿಯರು ನಿವೃತ್ತ ಉಪನ್ಯಾಸಕರಾದ ನೀಲಪ್ಪಗೌಡ ನಡುತೋಟ ಟೇಪ್ ಕತ್ತರಿಸುವುದರ...

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ ಲೀಜನ್ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಾ| ರವಿ ಕಕ್ಕೆಪದವು ಅವರು ಆಯ್ಕೆಯಾಗಿರುತ್ತಾರೆ. ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ.ಡಿ, ಕೋಶಾಧಿಕಾರಿಯಾಗಿ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳಾದ ಪ್ರಕಾಶ್ ಕಟ್ಟೆಮನೆ ಇವರು ಆಯ್ಕೆಯಾಗಿರುತ್ತಾರೆ. ಲೀಜನ್ ನಿಕಟಪೂರ್ವ ಹಾಗೂ ಸ್ಥಾಪಕಾಧ್ಯಕ್ಷರಾಗಿ ಸೀನಿಯರ್...

ಸುಬ್ರಹ್ಮಣ್ಯ ಏ.28: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಿ ಸುಬ್ರಹ್ಮಣ್ಯ ಯಾಗ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಉಚಿತವಾಗಿ ಬೆಂಗಳೂರಿನ ದಾನಿಗಳಾದ ವೈ ಎಂ ಆರ್ ಎಸ್ ಟ್ರಾನ್ಸ್ಪೋರ್ಟ್ ಚಂದಾಪುರ ಕಂಪೆನಿಯ ಮಾಲಕರಾದ ರಾಜ ಅವರು ಸುಬ್ರಹ್ಮಣ್ಯ ರೋಟರಿ ಕ್ಲಬ್ ಮೂಲಕ ಭಾನುವಾರ ಶ್ರೀದೇವಳಕ್ಕೆ ಹಸ್ತಾಂತರಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ...

ಬೃಹತ್ ವೇದಿಕೆ,ಕಣ್ಕುಕುಕ್ಕುವ ಬಣ್ಣಬಣ್ಣದ ಲೈಟಿಂಗ್ಸ್ ಗಳು, ಕಿವಿಗಿಂಪಾದ ಸಂಗೀತದ ಅಲೆ, ವೇದಿಕೆಗೆ ಮೆರುಗನ್ನೀಯುವ ಕಾಷ್ಠ ಕಲೆಗಳ ಶೃಂಗಾರ, ಭಾರತೀಯ ಸಂಸ್ಕೃತಿಗಳಿಗೆ ಕನ್ನಡಿ ಹಿಡಿಯುವಂತಹ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ. ಇದು ಕಂಡುಬಂದದ್ದು ನಗರದಂಚಿನಲ್ಲಿರುವ ಯಾವುದೋ ಬೃಹತ್ ಸಂಸ್ಥೆ ಆಯೋಜಿಸಿದ ಕಾರ್ಯಕ್ರಮಗಳ ವೇದಿಕೆಯ ವರ್ಣನೆಯಲ್ಲ. ಇದು ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಆಯೋಜಿಸಲಾದ ಧಾರ್ಮಿಕ...
ಬೃಹತ್ ವೇದಿಕೆ, ಕಣ್ಕುಕುಕ್ಕುವ ಬಣ್ಣಬಣ್ಣದ ಲೈಟಿಂಗ್ಸ್ ಗಳು, ಕಿವಿಗಿಂಪಾದ ಸಂಗೀತದ ಅಲೆ, ವೇದಿಕೆಗೆ ಮೆರುಗನ್ನೀಯುವ ಕಾಷ್ಠ ಕಲೆಗಳ ಶೃಂಗಾರ, ಭಾರತೀಯ ಸಂಸ್ಕೃತಿಗಳಿಗೆ ಕನ್ನಡಿ ಹಿಡಿಯುವಂತಹ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ. ಇದು ಕಂಡುಬಂದದ್ದು ನಗರದಂಚಿನಲ್ಲಿರುವ ಯಾವುದೋ ಬೃಹತ್ ಸಂಸ್ಥೆ ಆಯೋಜಿಸಿದ ಕಾರ್ಯಕ್ರಮಗಳ ವೇದಿಕೆಯ ವರ್ಣನೆಯಲ್ಲ. ಇದು ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಆಯೋಜಿಸಲಾದ...

ಎ.28ರಂದು ಅಪರಾಹ್ನ ಅರಂತೋಡು ಗ್ರಾ. ಪಂ. ಸದಸ್ಯ ಹಾಗೂ ಬಿಜೆಪಿ ಕಾರ್ಯಕರ್ತ ಗಂಗಾಧರ ಬನ ಹಾಗೂ ಶೇಷಪ್ಪ ಗೌಡರ ಅವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರು ಭೇಟಿ ನೀಡಿ ಕುಟುಂಬಸ್ಥರ ಕೈ ಹಿಡಿದು ಸಾಂತ್ವನ ಹೇಳಿದರು.ಗಂಗಾಧರ ಬನ ಅವರ ಪುತ್ರ ದರ್ಶನ್ ಬಿ.ಜಿ. ಅವರು ಮತದಾನ ಮಾಡಲು ಮೈಸೂರಿನಿಂದ ಆಗಮಿಸುತ್ತಿದ್ದ ವೇಳೆ ಸಂಪಾಜೆಯ...

ಸಂಪಾಜೆ:ಸಂಪಾಜೆ ಗ್ರಾಮದ ಗಡಿಕಲ್ಲು-ಆಲಡ್ಕ ಸಂಪರ್ಕಿಸುವ ರಸ್ತೆಯ ಬದಿಯಲ್ಲಿ ವಿದ್ಯುತ್ ಕಂಬವೊಂದು ಕಾಮಗಾರಿ ಸಮಯದಲ್ಲಿ ಶಿಥಿಲಗೊಂಡಿದ್ದು ಈ ಬಗ್ಗೆ ಸಾರ್ವಜನಿಕರುಜನ ಪ್ರತಿನಿಧಿಗಳ ಮತ್ತು ಅಧಿಕಾರಿಗಳ ಗಮನಕ್ಕೆ ತಂದಿದ್ದು ಆದರೆ ಇದುವರೆಗೆ ಈ ವಿದ್ಯುತ್ ಕಂಬವು ದುರಸ್ಥಿ ಪಡಿಸದೇ ಪಡಿಸದೇ ಇದ್ದು ಸಂಭವಿಸಬಹುದಾದ ಅಪಾಯವನ್ನರಿತು ಕೊಡಗು ಜಿಲ್ಲೆಯ ಮೆಸ್ಕಾಂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತು ಈ ಕಂಬವನ್ನು ಬದಲಾಯಿಸಿ...

ಎಸ್ಸೆಸ್ಸೆಫ್ ಕಲ್ಲುಗುಂಡಿ ಶಾಖೆಯ ವಾರ್ಷಿಕ ಮಹಾಸಭೆಯು ಮುಹಮ್ಮದ್ ಅಲಿ ಚಟ್ಟೆಕ್ಕಲ್ಲು ರವರ ಅಧ್ಯಕ್ಷತೆಯಲ್ಲಿ ಜರುಗಿತು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಕಾರ್ಯದರ್ಶಿ ಸ್ವಾದಿಕ್ ರವರು ಉದ್ಘಾಟಿಸಿದರು. ರುನೈಝ್ ಕೊಯನಾಡುರವರು ವರದಿ ವಾಚಿಸಿ, ಲೆಕ್ಕಪತ್ರ ಮಂಡಿಸಿದರು. ನೂತನ ಸಮಿತಿ ಅಧ್ಯಕ್ಷರಾಗಿ ಆಶಿಕ್ ಕೆ ಹೆಚ್, ಪ್ರಧಾನ ಕಾರ್ಯದರ್ಶಿಯಾಗಿ ರುನೈಝ್ ಕೊಯನಾಡು, ಕೋಶಾಧಿಕಾರಿಯಾಗಿ ಮುಹಮ್ಮದ್ ಅಲಿ, ಕಾರ್ಯದರ್ಶಿಗಳಾಗಿ ನೌಶಾದ್ ಹಿಮಮಿ(ದಅವಾ),...

All posts loaded
No more posts